ಇಬ್ರಿಯರಿಗೆ 13:20 - ಕನ್ನಡ ಸಮಕಾಲಿಕ ಅನುವಾದ20 ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920-21 ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಶಾಶ್ವತವಾದ ಒಡಂಬಡಿಕೆಯನ್ನು ನಿಶ್ಚಯಪಡಿಸುವದಕ್ಕಾಗಿ ತನ್ನ ರಕ್ತವನ್ನು ಸುರಿಸಿಕೊಂಡು ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ ಶಾಂತಿದಾಯಕನಾದ ದೇವರು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20-21 ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಶಾಸ್ವತ್ ಕರಾರ್ ಘಟ್ಟ್ ಕರುಸಾಟ್ನಿ ಅಪ್ಲೆ ರಗಾತ್ ವೊತುನ್ ದೆವಾಚೊ ತಾಂಡೊ ಮನ್ತಲ್ಯಾಕ್ ಮೊಟಿ ರಾಕ್ವನ್ ಹೊವ್ನ್ ಹೊತ್ತ್ಯಾ ಅಮ್ಚ್ಯಾ ಧನಿಯಾ ಜೆಜುಕ್ ಮರಲ್ಲ್ಯಾಕ್ನಾ ಝಿತ್ತೊ ಕರಲ್ಲೊ ಶಾಂತ್ಪಾನಾಚೊ ದೆವ್, ಅಧ್ಯಾಯವನ್ನು ನೋಡಿ |