Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:8 - ಕನ್ನಡ ಸಮಕಾಲಿಕ ಅನುವಾದ

8 ಇಲ್ಲಿ ದಶಮಭಾಗಗಳನ್ನು ತೆಗೆದುಕೊಳ್ಳುತ್ತಿರುವ ಲೇವಿಯರು ಕೇವಲ ಮರ್ತ್ಯ ಮಾನವರು. ಆದರೆ ಅಲ್ಲಿ ತೆಗೆದುಕೊಳ್ಳುವ ಮೆಲ್ಕಿಜೆದೇಕನು ಜೀವಿಸುತ್ತಿದ್ದಾನೆಂದು ಸಾಕ್ಷಿ ಹೊಂದಿರುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದಶಮ ಭಾಗವನ್ನು ತೆಗೆದುಕೊಳ್ಳುವ ಯಾಜಕರು ಒಂದಲ್ಲಾ ಒಂದು ದಿನ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ದಶಮ ಭಾಗವನ್ನು ತೆಗೆದುಕೊಂಡಾತನು ಚಿರಂಜೀವಿಯಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇದಲ್ಲದೆ, ದಶಮಾಂಶವನ್ನು ಪಡೆಯುತ್ತಿರುವ ಲೇವಿಯರು ಕೇವಲ ಮರ್ತ್ಯ ಮಾನವರು; ಅದನ್ನು ಪಡೆದ ಮೆಲ್ಕಿಸದೇಕನು ತಾನು ಅಮರ್ತ್ಯ ಯಾಜಕನೆಂದು ಸಾಕ್ಷ್ಯಾಧಾರ ಪಡೆದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಲೇವಿಯರ ಕ್ರಮವನ್ನು ನೋಡಿದರೆ ಸಾಯತಕ್ಕ ಮನುಷ್ಯರು ದಶಮಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಮೆಲ್ಕಿಜೆದೇಕನ ಕ್ರಮವನ್ನು ನೋಡಿದರೆ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವವನು ತಕ್ಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾಜಕರು ಹತ್ತನೆಯ ಒಂದು ಭಾಗವನ್ನು ಪಡೆಯುತ್ತಾರೆ. ಆದರೆ ಅವರು ಸ್ವಲ್ಪಕಾಲ ಜೀವಿಸಿದ್ದು ನಂತರ ಸಾಯುತ್ತಾರೆ. ಆದರೆ ಅಬ್ರಹಾಮನಿಂದ ಹತ್ತನೆಯ ಒಂದು ಭಾಗವನ್ನು ಪಡೆದ ಮೆಲ್ಕಿಜೆದೇಕನು ಜೀವಂತನಾಗಿಯೇ ಇರುತ್ತಾನೆಂದು ಪವಿತ್ರ ಗ್ರಂಥವು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಬ್ರಾಹಾಮಾಕ್ನಾ ಧಾತ್ಲೊ ಎಕ್ ಭಾಗ್ ಘೆಟಲ್ಲೊ ಮೆಲ್ಕಿಜೆದೆಕ್ ಝಿತ್ತೊಚ್ ರ್‍ಹಾತಾ ಮನ್ತಲ್ಯಾಕ್ ಸಾಕ್ಷಿ ದಿಲ್ಲಿ ಹಾಯ್ , ಖರೆ ಹಿ ಯಾಜಕಾ ಧಾತ್ಲೊ ಎಕ್ ವಾಟೊ ಘೆತಾತ್ ಅನಿ ಉಲ್ಲೆಚ್ ದಿಸ್ ಜಿವಾನ್ ರ್‍ಹಾವ್ನ್ ಮಾನಾ ಲಗ್ಗುನಾಚ್ ಮರುನ್ ಜಾತಾತ್ ಮನುನ್ ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:8
12 ತಿಳಿವುಗಳ ಹೋಲಿಕೆ  

ಯೇಸು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಮಹಾಯಾಜಕರಾಗಿ ಅತಿ ಪರಿಶುದ್ಧ ಸ್ಥಳಕ್ಕೆ ಮುಂದಾಗಿ ಹೋಗಿ ಯೇಸು ನಮ್ಮ ಪರವಾಗಿ ಪ್ರವೇಶಿಸಿದ್ದಾರೆ.


ದೇವರು ಇನ್ನೊಂದು ಸ್ಥಳದಲ್ಲಿ: “ನೀನು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಪ್ರಕಾರವಿರುವ ಯಾಜಕನು!” ಎಂದು ಹೇಳುತ್ತಾರೆ.


ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ.


ಒಂದು ಕಡೆ ಆ ಯಾಜಕರು ಮುಂದುವರಿಯದಂತೆ ಮರಣವು ಅಡ್ಡಿಯಾದದ್ದರಿಂದ ಅನೇಕರು ಯಾಜಕರಾಗಬೇಕಾಗುತ್ತಿತ್ತು.


ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ಕಾಣುವುದಿಲ್ಲ. ಆದರೆ ನೀವು ನನ್ನನ್ನು ಕಾಣುವಿರಿ. ಏಕೆಂದರೆ ನಾನು ಜೀವಿಸುವುದರಿಂದ ನೀವು ಸಹ ಜೀವಿಸುವಿರಿ.


“ದೇವರು ನುಡಿದದ್ದನ್ನು ಕೇಳಿ ಕೋಪಗೊಂಡು ವಿರೋಧಿಸಿದವರು ಯಾರು? ಆದರೂ ಮೋಶೆಯ ಮೂಲಕ ಈಜಿಪ್ಟಿನಿಂದ ಹೊರಟು ಬಂದವರೆಲ್ಲರೂ ಹಾಗೆ ಮಾಡಲಿಲ್ಲವಲ್ಲಾ?


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.


ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನೇ ದೊಡ್ಡವನು ಎಂಬುದರಲ್ಲಿ ವಿವಾದವಿಲ್ಲ.


ಇದು ಮಾತ್ರವಲ್ಲದೆ ದಶಮಭಾಗಗಳನ್ನು ತೆಗೆದುಕೊಳ್ಳುವ ಲೇವಿಯೂ ಅಬ್ರಹಾಮನ ಮೂಲಕ ದಶಮಭಾಗಗಳನ್ನು ಕೊಟ್ಟ ಹಾಗಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು