Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:13 - ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ, ನಿಮಗಾಗಿ ನನಗುಂಟಾದ ಸಂಕಟಗಳು ನಿಮಗೆ ಮಹಿಮೆಯಾಗಿರುವುದರಿಂದ, ನೀವು ಧೈರ್ಯಗೆಡಬಾರದೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದ್ದರಿಂದ ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದುದರಿಂದ ನಿಮಗಾಗಿ ನಾನು ಸಹಿಸುತ್ತಿರುವ ಸಂಕಟಗಳನ್ನು ನೆನೆದು ಎದೆಗುಂದದಿರಿ. ಇದೆಲ್ಲವೂ ನಿಮ್ಮ ಯಶಸ್ವಿಗಾಗಿಯೇ ಎಂಬುದನ್ನು ಮರೆಯದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದದರಿಂದ ನಿಮ್ಮ ನಿವಿುತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನವನ್ನು ಉಂಟುಮಾಡುತ್ತವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹೀಗಿರಲಾಗಿ ನಾನು ನಿಮಗೋಸ್ಕರ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿ ನಿರಾಶರಾಗಿ ಧೈರ್ಯಗೆಡಬೇಡಿ. ನನ್ನ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತಸೆ ಹೊವ್ನ್ ಮಿಯಾ ತುಮ್ಚ್ಯಾಕ್ಡೆ ಮಾಗ್ತಾ ತುಮ್ಚ್ಯಾ ಸಾಟ್ನಿ ಮಿಯಾ ಕಸ್ಟ್ ಸೊಸ್ತಲೆ ಬಗುನ್ ಧೈರೊ ಸೊಡುನಕಾಸಿ ಕಶ್ಯಾಕ್ ಮಟ್ಲ್ಯಾರ್, ಹೆ ಸಗ್ಳ್ಯೆ ತುಮ್ಚ್ಯಾ ಫಾಯ್ದ್ಯಾ ಸಾಟ್ನಿ ಹೊವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:13
14 ತಿಳಿವುಗಳ ಹೋಲಿಕೆ  

ಪ್ರಿಯರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ.


ಈಗ ನಾನು ನಿಮಗೋಸ್ಕರ ಸಹಿಸುತ್ತಿರುವ ಬಾಧೆಗಳಲ್ಲಿ ಆನಂದಿಸುತ್ತೇನೆ. ಕ್ರಿಸ್ತ ಯೇಸುವಿನ ಸಂಕಟಗಳೊಳಗೆ ಇನ್ನೂ ಕೊರತೆಯಾಗಿರುವುದನ್ನು ಅವರ ದೇಹವಾಗಿರುವ ಸಭೆಗಾಗಿ ನನ್ನ ದೇಹದಲ್ಲಿ ತೀರಿಸುತ್ತೇನೆ.


ನಮಗೆ ಕಷ್ಟಸಂಕಟಗಳು ಬಂದರೆ, ಅದು ನಿಮ್ಮ ಆದರಣೆ ಮತ್ತು ರಕ್ಷಣೆಗೋಸ್ಕರವೇ ಇರುತ್ತದೆ. ನಾವು ಸಂತೈಸುವಿಕೆಯನ್ನು ಹೊಂದಿರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ಆ ಆದರಣೆಯು ನಮ್ಮಂತೆ ನೀವು ಅನುಭವಿಸುವ ಕಷ್ಟಸಂಕಟಗಳನ್ನು ಸಹನೆಯಿಂದ ಅನುಭವಿಸುವಂತೆ ಮಾಡುವುದು.


ಈ ಕಾರಣದಿಂದ ಯೆಹೂದ್ಯರಲ್ಲದವರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


ಆ ದಿವಸದಲ್ಲಿ ಯೆರೂಸಲೇಮಿಗೆ ಹೀಗೆಂದು ಹೇಳುವರು, “ಚೀಯೋನೇ, ನೀನು ಭಯಪಡಬೇಡ; ನಿನ್ನ ಕೈಗಳು ಬಲಹೀನವಾಗದಿರಲಿ.


ಒಳ್ಳೆಯದನ್ನು ಮಾಡುವುದರಲ್ಲಿ ಎದೆಗುಂದದಿರೋಣ. ಏಕೆಂದರೆ ನಾವು ಬೇಸರಗೊಳ್ಳದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


“ಇಸ್ರಾಯೇಲರೇ ಕೇಳಿರಿ, ನೀವು ಈ ಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸಮೀಪ ಬಂದಿದ್ದೀರಿ. ನಿಮ್ಮ ಹೃದಯಗಳು ಕುಗ್ಗಬಾರದು. ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂ ಬೇಡಿರಿ.


ದೇವರ ಕರುಣೆಯ ನಿಮಿತ್ತ ನಾವು ಈ ಸೇವೆಯನ್ನು ಹೊಂದಿರುವುದರಿಂದ ನಾವು ಧೈರ್ಯಗೆಡುವವರಲ್ಲ.


ಇದಕ್ಕಾಗಿಯೇ ನೀವೂ ಹರ್ಷಿಸಿರಿ. ನನ್ನೊಡನೆ ಆನಂದಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು