Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:3 - ಕನ್ನಡ ಸಮಕಾಲಿಕ ಅನುವಾದ

3 ಸಮಾಧಾನದ ಬಂಧನದಲ್ಲಿದ್ದವರಾಗಿ, ಪವಿತ್ರಾತ್ಮ ದೇವರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪವಿತ್ರಾತ್ಮರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ. ಅದು ನಿಮ್ಮನ್ನು ಸಮಾಧಾನದಲ್ಲಿ ಬಂಧಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವದಕ್ಕೆ ಆಸಕ್ತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀವು ಆತ್ಮನ ಮೂಲಕವಾಗಿ ಸಮಾಧಾನವೆಂಬ ಬಂಧನದಿಂದ ಒಂದಾಗಿದ್ದೀರಿ. ಈ ರೀತಿ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿ. ಸಮಾಧಾನವು ನಿಮ್ಮೆಲ್ಲರನ್ನು ಒಂದಾಗಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತುಮ್ಕಾ ಎಕಾಕ್ಡೆ ಭಾಂದ್ತಲ್ಯಾ ಶಾಂತಿಚ್ಯಾ ವೈನಾ ಪವಿತ್ರ್ ಆತ್ಮೊ ದಿತಲ್ಯಾ ಎಕ್ವಟ್ಟಾಕ್ ತುಮ್ಚ್ಯಾನ್ ಹೊತಾ ತವ್ಡೆ ಬರೆ ಕರುನ್ ಸಂಬಾಳುನ್ ಥವ್ಕ್ ಬಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:3
16 ತಿಳಿವುಗಳ ಹೋಲಿಕೆ  

ಪ್ರಿಯರೇ, ನೀವೆಲ್ಲರೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು, ನಿಮ್ಮೊಳಗೆ ಗುಂಪುಗಾರಿಕೆ, ಪಕ್ಷಬೇಧಗಳಿರದೆ, ಒಂದೇ ಮನಸ್ಸು ಮತ್ತು ಒಂದೇ ಆಲೋಚನೆಗಳಲ್ಲಿ ಪರಿಪೂರ್ಣವಾದ ಅನ್ಯೋನ್ಯತೆಯಲ್ಲಿರಬೇಕೆಂದು ನಾನು ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.


“ನಾನು ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.


ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.


ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಅತ್ಯಧಿಕವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ನಿಮ್ಮನಿಮ್ಮೊಳಗೆ ಸಮಾಧಾನದಿಂದಿರಿ.


ಒಂದೇ ನಿರೀಕ್ಷೆಗೆ ನೀವು ಕರೆಹೊಂದಿದಂತೆಯೇ ದೇಹವು ಒಂದೇ, ಪವಿತ್ರಾತ್ಮರು ಒಬ್ಬರೇ,


ನಾವೆಲ್ಲರೂ ಕ್ರಿಸ್ತನ ಪರಿಪೂರ್ಣತೆಯ ಬೆಳವಣಿಗೆಯಲ್ಲಿ ವಿಶ್ವಾಸದಲ್ಲಿಯೂ ದೇವಪುತ್ರನ ತಿಳುವಳಿಕೆಯಲ್ಲಿ ಒಂದು ಮನಸ್ಸುಳ್ಳವರಾಗಿ ಪರಿಪಕ್ವತೆಯನ್ನು ಹೊಂದುವುದೇ ಆ ಉದ್ದೇಶವಾಗಿತ್ತು.


ಅದರ ಮಧ್ಯದಲ್ಲಿ ಮೇಲ್ಗಡೆ ತಲೆದೂರಿಸುವುದಕ್ಕೆ ರಂದ್ರವಿರಬೇಕು. ಅದು ಹರಿಯದ ಆ ರಂದ್ರದ ಸುತ್ತಲೂ ನೇಯ್ಗೆ ಕಸೂತಿಯನ್ನು ಹಾಕಿಸಬೇಕು.


ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು, ಅರ್ಧ ಜನರು ಗೀನಾತನ ಮಗ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು, ಅರ್ಧ ಜನರು ಒಮ್ರಿಯ ಹಿಂದೆ ಹೋದರು.


ಒಬ್ಬಂಟಿಗನ ಮೇಲೆ ಜಯ ಸಾಧಿಸಲು, ಇಬ್ಬರು ಎದುರಾಗಿ ನಿಲ್ಲಬಹುದು. ಆದರೆ ಮೂರು ಹುರಿಯ ಹಗ್ಗವು ಬೇಗನೆ ಕಿತ್ತು ಹೋಗುವುದಿಲ್ಲ.


ಒಂದು ರಾಜ್ಯ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ರಾಜ್ಯವು ನಿಲ್ಲುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು