Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:4 - ಕನ್ನಡ ಸಮಕಾಲಿಕ ಅನುವಾದ

4 ಮರುಭೂಮಿಯಲ್ಲಿಯೂ, ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು, ವಾಸಿಸುವುದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ, ದಾರಿತಪ್ಪಿ ಅಲೆಯುವವರಾಗಿ, ಜನವಿರುವ ಊರನ್ನು ಕಾಣದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಲೆದರು ಮರುಳುಗಾಡಿನಲಿ ದಾರಿಕಾಣದೆ I ಬಳಲಿದರು ಜನರಿರುವ ಊರು ಸಿಗದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ಅರಣ್ಯದಲ್ಲಿಯೂ ಮರಳುಕಾಡಿನಲ್ಲಿಯೂ ದಾರಿತಪ್ಪಿ ಅಲೆಯುವವರಾಗಿ ಜನವಿರುವ ಊರನ್ನು ಕಾಣದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರಲ್ಲಿ ಕೆಲವರು ಮರುಭೂಮಿಯಲ್ಲಿ ಅಲೆದಾಡಿದರು. ತಾವು ನೆಲೆಸತಕ್ಕ ಪಟ್ಟಣಕ್ಕಾಗಿ ಅವರು ಹುಡುಕಿದರೂ ಅದು ಅವರಿಗೆ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:4
11 ತಿಳಿವುಗಳ ಹೋಲಿಕೆ  

ದೇವರು ಬರಿದಾದ ಮರುಭೂಮಿಯಲ್ಲಿ ಇಸ್ರಾಯೇಲರನ್ನು ಕಂಡು ನಡೆಸಿದರು. ದೇವರು ಇಸ್ರಾಯೇಲರನ್ನು ರಕ್ಷಿಸಿ, ಉಪದೇಶಿಸಿ, ತಮ್ಮ ಕಣ್ಣುಗುಡ್ಡೆಯಂತೆ ಕಾಪಾಡಿದರು.


ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ, ಕಾರ್ಮುಗಿಲಿನ ಕಾರ್ಗತ್ತಲಿನ ದಿನದಲ್ಲಿ ಚೆಲ್ಲಾಪಿಲ್ಲಿಯಾದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.


ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ. ಹೌದು, ನನ್ನ ಮಂದೆಯು ಎಲ್ಲಾ ಭೂಮಿಯ ಮೇಲೆಲ್ಲಾ ಚದರಿಹೋಗಿದೆ. ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.


ಇದಲ್ಲದೆ ನಿಮ್ಮ ಮಕ್ಕಳು ನಲವತ್ತು ವರುಷ ಮರುಭೂಮಿಯಲ್ಲಿ ಅಲೆದಾಡಿ, ನಿಮ್ಮ ಹೆಣಗಳು ಮರುಭೂಮಿಯಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಅಪನಂಬಿಗಸ್ತಿಕೆಯನ್ನು ಅನುಭವಿಸುವಿರಿ.


ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದರು.


ಭೂಮಿಯ ಕಾಡು, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. ಇಂಥವರಿಗೆ ಈ ಲೋಕವು ಯೋಗ್ಯವಾದ ಸ್ಥಳವಲ್ಲ.


ದೇವರು ಅಧಿಪತಿಗಳಿಗೆ ಶಿಸ್ತನ್ನು ನೀಡಿ, ಅವರನ್ನು ದಾರಿಯಿಲ್ಲದ ಕಾಡಿನಲ್ಲಿ ಅಲೆಯುವಂತೆ ಮಾಡಿದರು.


ದೇವರು ಭೂಮಿಯ ಮುಖ್ಯಸ್ಥರ ವಿವೇಚನೆಯನ್ನು ತೆಗೆದುಬಿಡುತ್ತಾರೆ; ಅಂಥವರು ಮಾರ್ಗವಿಲ್ಲದ ಅಲೆಯ ಮಾಡುವುದೂ ದೇವರಿಗೆ ಸಾಧ್ಯ.


ದೇವರು ಅಗ್ನಿಸರ್ಪಗಳೂ, ಚೇಳುಗಳೂ ತುಂಬಿದ ಮತ್ತು ನೀರಿಲ್ಲದ ಆ ಭಯಂಕರವಾದ ವಿಶಾಲ ಮರುಭೂಮಿಯಲ್ಲಿ ನಿಮ್ಮನ್ನು ನಡೆಸಿ, ಗಟ್ಟಿಯಾದ ಬಂಡೆಯೊಳಗಿಂದ ನಿಮಗೆ ನೀರು ಬರಮಾಡಿದರು.


ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪೋದ್ರೇಕಗೊಂಡದ್ದರಿಂದ, ಅವರ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಂತತಿಯು ದಹಿಸುವವರೆಗೆ ಅವರನ್ನು ಮರುಭೂಮಿಯಲ್ಲಿ ನಲವತ್ತು ವರ್ಷ ಅಲೆದಾಡುವಂತೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು