Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:8 - ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಯೆಹೋವ ದೇವರೇ, ನೀವು ನನ್ನನ್ನು ಮರಣಕ್ಕೂ, ನನ್ನ ಕಣ್ಣುಗಳನ್ನು ಕಣ್ಣೀರಿಗೂ, ನನ್ನ ಪಾದಗಳನ್ನು ಬೀಳದಂತೆಯೂ ತಪ್ಪಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ತಪ್ಪಿಸಿಹನು ಮರಣಕೆ ನಾನೀಡಾಗದಂತೆ I ಸಂತೈಸಿಹನು ಕಂಬನಿಯ ನಾ ಸುರಿಸದಂತೆ I ಕಾಪಾಡಿಹನು ಕಾಲೆಡವಿ ನಾ ಬೀಳದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನೇ, ನೀನು ನನ್ನ ಆತ್ಮವನ್ನು ಮರಣದಿಂದ ರಕ್ಷಿಸಿದೆ. ನೀನು ನನ್ನ ಕಣ್ಣೀರನ್ನು ನಿಲ್ಲಿಸಿದೆ; ಬೀಳದಂತೆ ನನ್ನನ್ನು ಕಾಪಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:8
10 ತಿಳಿವುಗಳ ಹೋಲಿಕೆ  

ಏಕೆಂದರೆ ನೀವು ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀರಿ. ನಾನು ಜೀವದ ಬೆಳಕಿನಲ್ಲಿ ನಿಮ್ಮ ಮುಂದೆ ನಡೆದುಕೊಳ್ಳುವ ಹಾಗೆ ನೀವು ನನ್ನ ಪಾದಗಳನ್ನು ಎಡವದಂತೆ ಕಾಪಾಡಿದ್ದೀರಿ.


‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!” ಎಂದು ಹೇಳಿತು.


ನಿಮ್ಮ ಪ್ರೀತಿಯು ನನ್ನ ಮೇಲೆ ಅಗಾಧವಾಗಿದೆ. ಕೆಳಗಿನ ಪಾತಾಳದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀರಿ.


ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’” ಎಂದು ಹೇಳಿದನು.


ಅವರು ಮರಣವನ್ನು ಜಯದಲ್ಲಿ ನುಂಗಿಬಿಡುವರು. ಸಾರ್ವಭೌಮ ಯೆಹೋವ ದೇವರು ಎಲ್ಲಾ ಮುಖಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವರು. ತಮ್ಮ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕುವರು. ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


“ನೀನು ಹೋಗಿ ಹಿಜ್ಕೀಯನಿಗೆ ಹೀಗೆ ಹೇಳು, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಾಗಿ ಕೂಡಿಸುತ್ತೇನೆ.


“ನನ್ನ ಕಾಲು ಜಾರುತ್ತಿದೆ,” ಎಂದು ನಾನು ಹೇಳುತ್ತಿರುವಾಗಲೇ, ಯೆಹೋವ ದೇವರೇ, ನಿಮ್ಮ ಪ್ರೀತಿಯು ನನ್ನನ್ನು ಎತ್ತಿ ಹಿಡಿಯಿತು.


ಆದರೆ ದೇವರು ನನ್ನ ಪ್ರಾಣವನ್ನು ಮರಣದಿಂದ ವಿಮೋಚನೆ ಮಾಡುವರು. ದೇವರು ನನ್ನನ್ನು ತಮಗಾಗಿ ಅಂಗೀಕರಿಸುವರು.


ಅವನು ಎಡವಿದರೂ ಬಿದ್ದುಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರು ತಾವೇ ತಮ್ಮ ಕೈಯಿಂದ ಅವನನ್ನು ಎತ್ತಿಹಿಡಿಯುವರು.


ಗೂಢಚಾರರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು. ನಾವು ನಿನಗೆ ಕರುಣೆ ತೋರಿಸುವೆವು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು