Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:150 - ಕನ್ನಡ ಸಮಕಾಲಿಕ ಅನುವಾದ

150 ದುಷ್ಟತನಕ್ಕೆ ಒಳಸಂಚು ಮಾಡುವವರು ನನಗೆ ಸಮೀಪವಾಗಿದ್ದಾರೆ; ಆದರೆ ಅವರು ನಿಮ್ಮ ನಿಯಮಕ್ಕೆ ಅವರು ದೂರವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

150 ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು, ನನ್ನ ಸಮೀಪಕ್ಕೆ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

150 ದುಷ್ಕರ್ಮಿಗಳು ಬಂದಿಹರೆನ್ನ ಸಮೀಪಕ್ಕೆ I ದೂರವಿರುವರು ಅವರು ನಿನ್ನ ಧರ್ಮಶಾಸ್ತ್ರಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

150 ನಿನ್ನ ಧರ್ಮಶಾಸ್ತ್ರವನ್ನು ಬಿಟ್ಟು ಕೆಟ್ಟದ್ದನ್ನು ಅನುಸರಿಸುವವರು ನನ್ನ ಸಮೀಪಕ್ಕೆ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

150 ಜನರು ನನಗೆ ವಿರೋಧವಾಗಿ ಸಂಚುಗಳನ್ನು ಮಾಡುತ್ತಿದ್ದಾರೆ. ಅವರು ನಿನ್ನ ಉಪದೇಶಗಳನ್ನು ಅನುಸರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:150
14 ತಿಳಿವುಗಳ ಹೋಲಿಕೆ  

ದುಷ್ಟರು ನನ್ನನ್ನು ಬೀಳಿಸಬೇಕೆಂದು ನನಗೆ ವಿರೋಧವಾಗಿ ಸಮೀಪಿಸುವಾಗ, ನನ್ನ ವೈರಿಗಳು ತಾವೇ ಎಡವಿಬಿದ್ದರು.


ಶಿಕ್ಷಣವನ್ನು ಕೇಳದಂತೆ ತನ್ನ ಕಿವಿ ಮುಚ್ಚಿಕೊಳ್ಳುವವನ ಪ್ರಾರ್ಥನೆಯು ದೇವರಿಗೆ ಅಸಹ್ಯ.


ನೀನು ನನ್ನ ಶಿಕ್ಷಣವನ್ನು ದ್ವೇಷಿಸಿ, ನನ್ನ ವಾಕ್ಯಗಳನ್ನು ನಿಮ್ಮ ಹಿಂದೆ ಬಿಸಾಡಿಬಿಟ್ಟೀರಲ್ಲಾ.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಗುಂಪು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.


ಆದರೂ ಇವರು ದೇವರಿಗೆ, ‘ನಮ್ಮನ್ನು ಬಿಟ್ಟುಬಿಡು, ನಿಮ್ಮ ಮಾರ್ಗಗಳ ತಿಳುವಳಿಕೆ ನಮಗೆ ಬೇಡ.


ಆದ್ದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀವು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡಿ; ಶೀಘ್ರವಾಗಿ ನದಿದಾಟಿ ಮುಂದೆ ಹೋಗಬೇಡಿ; ಇಲ್ಲವಾದರೆ ನೀವೂ, ನಿಮ್ಮ ಜನರೂ ನಾಶವಾಗುವಿರಿ,’ ಎಂದು ಹೇಳಿ ಕಳುಹಿಸಿರಿ,” ಎಂದನು.


ಆಗ ಸೌಲನ ಮಗ ಯೋನಾತಾನನು ಎದ್ದು ಮರುಭೂಮಿಯಲ್ಲಿರುವ ದಾವೀದನ ಬಳಿಗೆ ಹೋಗಿ, ಅವನನ್ನು ದೇವರಲ್ಲಿ ಬಲಪಡಿಸಿ ಸಹಾಯಮಾಡಿದನು.


“ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ?


ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ. ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ.


ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ. ನಾವು ಪಾರಿವಾಳಗಳಂತೆ ದುಃಖದಿಂದ ಕೊರಗುತ್ತೇವೆ. ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ. ಆದರೆ ಅದು ಸಿಕ್ಕದು, ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.


ನಾವು ನ್ಯಾಯವನ್ನು ಸಹ ಹಿಂದಕ್ಕೆ ತಳ್ಳಿಬಿಟ್ಟಿದ್ದೇವೆ. ನೀತಿಯನ್ನು ದೂರದಲ್ಲಿ ನಿಲ್ಲಿಸಿಬಿಟ್ಟಿದ್ದೇವೆ. ಸತ್ಯವು ಬೀದಿಯಲ್ಲಿ ಎಡವುತ್ತದೆ. ಯಥಾರ್ಥತೆಗೆ ಪ್ರವೇಶಿಸ ಇಲ್ಲಾ. ಸತ್ಯವು ಬೀದಿಯಲ್ಲಿ ಎಡವುತ್ತದೆ. ಯಥಾರ್ಥತೆಯು ಪ್ರವೇಶಿಸಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು