ಕೀರ್ತನೆಗಳು 146:7 - ಕನ್ನಡ ಸಮಕಾಲಿಕ ಅನುವಾದ7 ಅವರು ದಬ್ಬಾಳಿಕೆಯಾದ ನ್ಯಾಯತೀರಿಸುತ್ತಾರೆ, ಹಸಿದವರಿಗೆ ಆಹಾರವನ್ನು ಕೊಡುತ್ತಾರೆ. ಯೆಹೋವ ದೇವರು ಸೆರೆಯವರನ್ನು ಬಿಡಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದೊರಕಿಸುವನು ನ್ಯಾಯ ದಲಿತರಿಗೆ I ಒದಗಿಸುವನು ಆಹಾರ ಹಸಿದವರಿಗೆ I ನೀಡುವನು ಬಿಡುಗಡೆ ಬಂಧಿತರಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿದವರಿಗೆ ಆಹಾರಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಹಿಂಸೆಗೆ ಗುರಿಯಾಗಿರುವವರಿಗೆ ನ್ಯಾಯವನ್ನೂ; ಹಸಿದವರಿಗೆ ಆಹಾರವನ್ನೂ ಕೊಡುವವನು ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುವನು. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.