Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 147:20 - ಕನ್ನಡ ಸಮಕಾಲಿಕ ಅನುವಾದ

20 ಬೇರೆ ಯಾವ ಜನಾಂಗಕ್ಕಾದರೂ ದೇವರು ಹೀಗೆ ಮಾಡಲಿಲ್ಲ; ದೇವರ ನ್ಯಾಯವಿಧಿಗಳನ್ನು ಜನರು ತಿಳಿದುಕೊಳ್ಳುವುದಿಲ್ಲ. ಯೆಹೋವ ದೇವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ, ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯೆಹೋವನಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಬೇರಾವ ಜನಾಂಗಕ್ಕೂ ಆತ ಹೀಗೆ ಮಾಡಿಲ್ಲ I ಆತನ ವಿಧಿನಿಯಮಗಳನು ಅವರಿಗೆ ತಿಳಿಸಿಲ್ಲ I ಅಲ್ಲೆಲೂಯ! II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ; ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯಾಹುವಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆತನು ಬೇರೆ ಯಾವ ಜನಾಂಗದವರಿಗೂ ಹೀಗೆ ಮಾಡಲಿಲ್ಲ. ಆತನು ಅನ್ಯಜನಾಂಗಗಳವರಿಗೆ ತನ್ನ ಕಟ್ಟಳೆಗಳನ್ನು ಉಪದೇಶಿಸಲಿಲ್ಲ. ಯೆಹೋವನಿಗೆ ಸ್ತೋತ್ರವಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 147:20
12 ತಿಳಿವುಗಳ ಹೋಲಿಕೆ  

ನೀವು ಹಿಂದೊಮ್ಮೆ ಕತ್ತಲೆಯಾಗಿದ್ದಿರಿ. ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿದ್ದೀರಿ. ಬೆಳಕಿನ ಮಕ್ಕಳಾಗಿ ಬಾಳಿರಿ.


ಇದಲ್ಲದೆ ನೀವು ಆಗ ಕ್ರಿಸ್ತನಿಲ್ಲದವರೂ ಇಸ್ರಾಯೇಲಿನ ಪೌರತ್ವದಿಂದ ಪ್ರತ್ಯೇಕಿಸಲಾದವರೂ ಒಡಂಬಡಿಕೆಯ ವಾಗ್ದಾನಕ್ಕೆ ವಿದೇಶಿಯವರೂ ಲೋಕದಲ್ಲಿ ದೇವರೊಂದಿಗೆ ಯಾವ ಸಂಬಂಧವಿಲ್ಲದೆ ನಿರೀಕ್ಷೆಯಿಲ್ಲದವರೂ ಆಗಿದ್ದೀರೆಂದು ಜ್ಞಾಪಕಮಾಡಿಕೊಳ್ಳಿರಿ.


ಅಗ್ರಿಪ್ಪ ರಾಜರೇ, ನೀವು ಪ್ರವಾದಿಗಳನ್ನು ನಂಬುತ್ತೀರೋ? ನೀವು ನಂಬುತ್ತೀರೆಂದು ನಾನು ಬಲ್ಲೆ,” ಎಂದನು.


ದೇವರು ಹಿಂದಿನ ಕಾಲದಲ್ಲಿ, ಆಯಾ ದೇಶಗಳು ತಮ್ಮ ತಮ್ಮ ಮಾರ್ಗಗಳಲ್ಲಿಯೇ ನಡೆಯುವಂತೆ ಬಿಟ್ಟುಬಿಟ್ಟರು.


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ದೈವ ಪ್ರಕಟನೆ ಇಲ್ಲದಿರುವಾಗ, ಜನರು ನಾಶವಾಗುತ್ತಾರೆ; ಆದರೆ ಜ್ಞಾನೋಪದೇಶವನ್ನು ಕೈಗೊಳ್ಳುವವನು ಧನ್ಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು