Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 76:8 - ಕನ್ನಡ ಸಮಕಾಲಿಕ ಅನುವಾದ

8 ಪರಲೋಕದಿಂದ ನ್ಯಾಯ ನಿರ್ಣಯವನ್ನು ಮಾಡಿದ್ದೀರಿ. ದೇವರೇ, ನ್ಯಾಯತೀರಿಸುವುದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿನ್ನ ನಿರ್ಣಯ ಸಗ್ಗದಿಂದ ಕೇಳಿಸಿದಾಗ I ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಎದ್ದುನಿಂತು ತನ್ನ ನ್ಯಾಯತೀರ್ಪನ್ನು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 76:8
16 ತಿಳಿವುಗಳ ಹೋಲಿಕೆ  

ಆದರೆ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ. ಅವರ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.


ಎಲ್ಲಾ ಮನುಷ್ಯರೇ, ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಅವರು ತಮ್ಮ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾರೆ.”


“ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ಉನ್ನತನಾಗಿರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಸಮಸ್ತ ಭೂನಿವಾಸಿಗಳೇ, ಅವರ ಮುಂದೆ ಭಯಪಡಿರಿ. ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ.


ಆಕಾಶದಲ್ಲಿ ಇರುವವುಗಳು ಯುದ್ಧ ಮಾಡಿದವು. ನಕ್ಷತ್ರಗಳು ತಮ್ಮ ಓಟಗಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧ ಮಾಡಿದವು.


ಆಗ ಯೆಹೋವ ದೇವರು ಮೋಶೆಗೆ, “ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು. ಅವರು ತಮ್ಮ ವಸ್ತ್ರಗಳನ್ನು ತೊಳೆದುಕೊಳ್ಳಲಿ.


“ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಜನರಿಗೋಸ್ಕರವೂ, ಸಮಸ್ತ ಯೆಹೂದ್ಯರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ದೇವರ ಮಹಾಕೋಪಕ್ಕೆ ಪಾತ್ರರಾಗಿದ್ದೇವೆ,” ಎಂದನು.


ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ.


ನಾನು ನನ್ನ ಪ್ರಾರ್ಥನೆಯಲ್ಲಿ: “ಪರಲೋಕ ದೇವರಾದ ಯೆಹೋವ ದೇವರೇ, ನೀವು ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿದ್ದೀರಿ. ನಿಮ್ಮನ್ನು ಪ್ರೀತಿಸಿ ನಿಮ್ಮ ಆಜ್ಞೆಗಳಿಗೆ ವಿಧೇಯರಾಗಿರುವವರೊಂದಿಗೆ, ನಿಮ್ಮ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವವರೇ, ಭಯಭಕ್ತಿಗೆ ಪಾತ್ರರಾದ ದೇವರೇ,


“ಅಧಿಕಾರ ಮತ್ತು ವಿಸ್ಮಯ ದೇವರಿಗೆ ಸೇರಿದೆ; ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವರು ದೇವರೇ.


ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.


“ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು. ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”


ಅವರ ರೌದ್ರದ ಎದುರಿಗೆ ಯಾರು ನಿಲ್ಲುವರು? ಅವರ ರೋಷಾಗ್ನಿಯಲ್ಲಿ ಯಾರು ನಿಂತುಕೊಳ್ಳುವರು? ಅವರ ಕೋಪಾಗ್ನಿ ಬೆಂಕಿಯ ಹಾಗೆ ಸುರಿಸಲಾಗಿದೆ; ಬಂಡೆಗಳು ಆತನ ಮುಂದೆ ಕೆಡವಲಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು