Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 80:12 - ಕನ್ನಡ ಸಮಕಾಲಿಕ ಅನುವಾದ

12 ಮಾರ್ಗದಲ್ಲಿ ಹಾದುಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಏಕೆ ಅದರ ಬೇಲಿಗಳನ್ನು ನೀವು ಮುರಿದುಬಿಟ್ಟಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀನು ಅದರ ಬೇಲಿಯನ್ನೇಕೆ ಮುರಿದುಹಾಕಿದಿ? ದಾರಿಗರೆಲ್ಲರು ಅದರ ಫಲವನ್ನು ಕಿತ್ತುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕಿತ್ತುಹಾಕಿದೆಯೇಕೆ ಅದರ ಬೇಲಿಯನು? I ತರಿದುಬಿಡುವವರಲ್ಲವೆ ದಾರಿಗರು ಅದನು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀನು ಅದರ ಬೇಲಿಯನ್ನೇಕೆ ಕಿತ್ತು ಹಾಕಿದಿ? ದಾರಿಗರೆಲ್ಲರು ಅದನ್ನು ತರೆದುಬಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿನ್ನ “ದ್ರಾಕ್ಷಾಲತೆ”ಯ ಸಂರಕ್ಷಣೆಗಾಗಿ ಕಟ್ಟಿದ್ದ ಗೋಡೆಗಳನ್ನು ನೀನು ಕೆಡವಿಬಿಟ್ಟದ್ದೇಕೆ? ಈಗ ಅದರ ಸಮೀಪದಲ್ಲಿ ಹೋಗುವ ಪ್ರತಿಯೊಬ್ಬರೂ ಅದರ ಹಣ್ಣುಗಳನ್ನು ತೆಗೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 80:12
6 ತಿಳಿವುಗಳ ಹೋಲಿಕೆ  

ನನ್ನ ದ್ರಾಕ್ಷಿ ತೋಟಕ್ಕೆ ನಾನು ಮಾಡುವುದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿಯನ್ನು ತೆಗೆದುಹಾಕುವೆನು. ಆಗ ದನಕರುಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವುದು.


ಅವನು ಬಂದು ಆ ಗೇಣಿಗೆದಾರರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಒಪ್ಪಿಸುವನು,” ಎಂದರು. ಜನರು ಇದನ್ನು ಕೇಳಿದಾಗ, “ಹಾಗೆ ಎಂದಿಗೂ ಆಗಬಾರದು!” ಎಂದರು.


ಯೆಹೋವ ದೇವರು ಯಾಕೋಬಿನ ಹೆಚ್ಚಳವನ್ನು ಇಸ್ರಾಯೇಲಿನ ಹೆಚ್ಚಳದ ಹಾಗೆಯೇ ಪುನಃ ಸ್ಥಾಪಿಸುತ್ತಾರೆ. ನಾಶಕರು ಅವುಗಳನ್ನು ನಾಶಮಾಡಿದರೂ ಅವರ ದ್ರಾಕ್ಷಿಬಳ್ಳಿಗಳನ್ನು ಕೆಡಿಸಿದ್ದಾರೆ.


ಸೊಲೊಮೋನನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕ ಪಡೆದಿದ್ದಾನೆಂದು ಟೈರಿನ ಅರಸನಾದ ಹೀರಾಮನು ಕೇಳಿದಾಗ, ಅವನು ತನ್ನ ರಾಜದೂತರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಏಕೆಂದರೆ ಹೀರಾಮನು ಯಾವಾಗಲೂ ದಾವೀದನಿಗೆ ಆಪ್ತಮಿತ್ರನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು