Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:11 - ಕನ್ನಡ ಸಮಕಾಲಿಕ ಅನುವಾದ

11 ಸಮಾಧಿಯಲ್ಲಿ ನಿಮ್ಮ ಪ್ರೀತಿ ಸಾರಲಾಗುವುದೇ? ನಾಶನ ಸ್ಥಳದಲ್ಲಿ ನಿಮ್ಮ ನಂಬಿಗಸ್ತಿಕೆಯು ಹೇಳಲಾಗುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ, ನಾಶನಲೋಕದಲ್ಲಿ ನಿನ್ನ ಸತ್ಯತೆಯನ್ನು ಸಾರುವುದುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸಾರುವುದುಂಟೆ ಸಮಾಧಿಯಲಿ ನಿನ್ನ ಕೃಪೆಯನು? I ಅಧೋಲೋಕದಲಿ ನಿನ್ನ ಪ್ರಾಮಾಣಿಕತೆಯನು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ ನಾಶಲೋಕದಲ್ಲಿ ನಿನ್ನ ಸತ್ಯತೆಯನ್ನೂ ಸಾರುವದುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸತ್ತ ಜನರು ತಮ್ಮ ಸಮಾಧಿಗಳಲ್ಲಿ ನಿನ್ನ ಪ್ರೀತಿಯ ಬಗ್ಗೆ ಮಾತಾಡಲಾರರು. ಸತ್ತವರು, ಸತ್ತವರ ಲೋಕದಲ್ಲಿ ನಿನ್ನ ನಂಬಿಗಸ್ತಿಕೆಯ ಬಗ್ಗೆ ಮಾತಾಡಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:11
11 ತಿಳಿವುಗಳ ಹೋಲಿಕೆ  

ಆದರೆ ಆ ಕಾಲದಲ್ಲಿ ಸುಳ್ಳು ಪ್ರವಾದಿಗಳು ಸಹ ಜನರಲ್ಲಿ ಕಾಣಿಸಿಕೊಂಡರು. ಅದೇ ಪ್ರಕಾರ ನಿಮ್ಮಲ್ಲಿಯೂ ಈಗ ಸುಳ್ಳು ಬೋಧಕರು ಕಾಣಿಸಿಕೊಳ್ಳುವರು. ಅಂಥವರು ಹಾನಿಕರವಾದ ಸುಳ್ಳು ಬೋಧನೆಗಳನ್ನು ರಹಸ್ಯವಾಗಿ ಸಭೆಯೊಳಗೆ ತರುವರು. ತಮ್ಮನ್ನು ಕೊಂಡುಕೊಂಡ ಸಾರ್ವಭೌಮ ಕರ್ತ ಆಗಿರುವವರನ್ನೇ ಅಲ್ಲಗಳೆಯುವರು. ಹೀಗೆ ಅವರು ತಮ್ಮ ಮೇಲೆ ವಿನಾಶವನ್ನು ತಾವೇ ಬರಮಾಡಿಕೊಳ್ಳುವರು.


ನಾಶಕ್ಕೂ, ಕೋಪಾಗ್ನಿಗೂ ಪಾತ್ರೆಯಾಗಿರುವುದರ ಮೇಲೆ ದೇವರು ತಮ್ಮ ಕೋಪವನ್ನು ತೋರಿಸಿ ತಮ್ಮ ಸಾಮರ್ಥ್ಯವನ್ನು ತಿಳಿಯಪಡಿಸಬೇಕೆಂದಿದ್ದರೂ ಬಹು ಸಹನೆಯಿಂದ ತಾಳಿಕೊಂಡಿರಲು ಬಯಸಿದರೆ, ಯಾರು ಏನು ಮಾಡಬಹುದು?


“ಇಕ್ಕಟ್ಟಾದ ಬಾಗಿಲಿನಿಂದ ಪ್ರವೇಶಿಸಿರಿ. ಏಕೆಂದರೆ ನಾಶಕ್ಕೆ ಒಯ್ಯುವ ಬಾಗಿಲು, ಅಗಲವೂ ಅದರ ಮಾರ್ಗವು ವಿಶಾಲವೂ ಆಗಿವೆ; ಅದರೊಳಗೆ ಪ್ರವೇಶಿಸುವವರು ಅನೇಕರು.


ಮರಣವೂ ಪಾತಾಳವೂ ಯೆಹೋವ ದೇವರಿಗೆ ಕಾಣುತ್ತಿರುವಾಗ, ಮನುಷ್ಯರ ಹೃದಯಗಳು ಅವರಿಗೆ ಮುಚ್ಚುಮರೆಯೇ?


ನಿಶ್ಚಯವಾಗಿ ನೀವು ಜಾರುವ ಸ್ಥಳಗಳಲ್ಲಿ ಅವರನ್ನು ಬಿಟ್ಟಿದ್ದೀರಿ. ಅವರನ್ನು ದಂಡಿಸಿಬಿಡು.


ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.


ಪಾತಾಳವು ದೇವರ ದೃಷ್ಟಿಗೆ ತೆರೆದಿದೆ; ನಾಶಲೋಕವು ದೇವರಿಗೆ ಮರೆಯಾಗಿಲ್ಲ.


ಹೀಗೆ ಆಪತ್ತಿನ ದಿನ ದುಷ್ಟರು ತಪ್ಪಿಸಿಕೊಳ್ಳುತ್ತಾರೆ; ದೇವರ ದಂಡನೆಯ ದಿನದಲ್ಲಿ ಅವರು ಬಿಡುಗಡೆಯಾಗುತ್ತಾರೆ.


ನನ್ನ ನರಳಾಟದಿಂದ ದಣಿದು ಹೋಗಿದ್ದೇನೆ. ರಾತ್ರಿಯೆಲ್ಲಾ ನಾನು ಅಳುವುದರಿಂದ ನನ್ನ ಹಾಸಿಗೆಯು ಕಣ್ಣೀರಿನ ಪ್ರವಾಹದಿಂದ ತೇಲಾಡುತ್ತದೆ, ಕಣ್ಣೀರಿನಿಂದ ನನ್ನ ಮಂಚವನ್ನು ತೊಯಿಸಿದ್ದೇನೆ.


ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.


ಆತನು ನನಗೆ, “ನರಪುತ್ರನೇ, ಈ ಎಲುಬುಗಳು ಜೀವಿಸುವಂಥವೇ?” ಎಂದಾಗ, ನಾನು ಉತ್ತರವಾಗಿ, “ಸಾರ್ವಭೌಮ ಯೆಹೋವ ದೇವರೇ, ನೀವೇ ತಿಳಿದಿರುವಿರಿ,” ಎಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು