Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 97:5 - ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರ ಸನ್ನಿಧಿಯಲ್ಲಿ ಬೆಟ್ಟಗಳು ಕರಗುತ್ತವೆ, ಸಮಸ್ತ ಭೂಮಿಯು ಮೇಣದ ಹಾಗೆ ಕರಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸಾರ್ವಭೌಮನಾದ ಪ್ರಭುವಿನ ಮುಂದೆ I ಕರಗುತ್ತವೆ ಬೆಟ್ಟಗುಡ್ಡಗಳು ಮೇಣದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಬೆಟ್ಟಗಳು ಮೇಣದಂತೆ ಕರಗಿಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 97:5
16 ತಿಳಿವುಗಳ ಹೋಲಿಕೆ  

ಬೆಟ್ಟಗಳು ಅವರ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ, ಲೋಕವೂ, ಅದರ ನಿವಾಸಿಗಳೆಲ್ಲವೂ ಅವರ ಮುಂದೆ ನಡುಗುತ್ತವೆ.


ಏಕೆಂದರೆ ಮಹೋನ್ನತರಾದ ಯೆಹೋವ ದೇವರು ಭಯಭಕ್ತಿಗೆ ಪಾತ್ರರೂ ಭೂಮಿಯ ಮೇಲೆಲ್ಲಾ ಮಹಾರಾಜರೂ ಆಗಿದ್ದಾರೆ.


ಅವರು ನಿಂತುಕೊಂಡು ಭೂಮಿಯನ್ನು ನಡುಗಿಸಿದರು. ಅವರು ನೋಡಿ ಜನಾಂಗಗಳನ್ನು ನಡುಗುವಂತೆ ಮಾಡಿದರು. ಪುರಾತನ ಪರ್ವತಗಳು ಸೀಳಿಹೋದವು. ಹಳೆಯ ಕಾಲದ ಗುಡ್ಡಗಳು ಬಿದ್ದು ಹೋದವು. ಅವರ ಮಾರ್ಗಗಳು ನಿತ್ಯವಾದವುಗಳೇ.


ರಾಷ್ಟ್ರಗಳು ಕೋಲಾಹಲದಲ್ಲಿವೆ ರಾಜ್ಯಗಳು ಬೀಳುತ್ತವೆ. ದೇವರು ತಮ್ಮ ಧ್ವನಿಯನ್ನೆತ್ತಲು ಭೂಮಿಯು ಕರಗುತ್ತದೆ.


ಇಗೋ, ಸಮಸ್ತ ಭೂಮಿಗೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನ್ ನದಿಯನ್ನು ದಾಟಿ ಹೋಗುವುದು.


ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:


ಆಗ ಅವನು, “ಇವು ಸಮಸ್ತ ಭೂಮಿಯ ಕರ್ತ ಆಗಿರುವವರ ಸನ್ನಿಧಿಸೇವೆ ಮಾಡಲು ಅಭಿಷೇಕ ಹೊಂದಿರುವ ಇಬ್ಬರು ಸೇವಕರನ್ನು ಸೂಚಿಸುತ್ತದೆ,” ಎಂದನು.


ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು. ನಿನ್ನ ವಿಮೋಚಕನು ಇಸ್ರಾಯೇಲಿನ ಪರಿಶುದ್ಧನೇ. ಸಮಸ್ತ ಭೂಮಿಯ ದೇವರು ಎಂದು ಆತನನ್ನು ಕರೆಯಲಾಗುತ್ತದೆ.


ಯೆಹೋವ ದೇವರು ಎಂಬ ಹೆಸರುಳ್ಳ ನೀವು ಮಾತ್ರವೇ ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ ಎಂದು ಅವರು ತಿಳಿದುಕೊಳ್ಳಲಿ.


ಚೀಯೋನ್ ಪುತ್ರಿಯೇ, ಎದ್ದು ತುಳಿ. ಏಕೆಂದರೆ ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸುಗಳನ್ನು ಕಂಚಿನದಾಗಿಯೂ ಮಾಡುವೆನು. ನೀನು ಅನೇಕ ಜನಾಂಗಗಳನ್ನು ಚೂರುಚೂರಾಗಿ ಮಾಡುವೆ. ಅವರ ಕೊಳ್ಳೆಹೊಡೆದು ಸಂಪಾದಿಸಿದ್ದ ಸ್ವತ್ತನ್ನು ಯೆಹೋವ ದೇವರಿಗೂ ಅವರ ಸಂಪತ್ತನ್ನು ಲೋಕದ ಕರ್ತ ದೇವರಿಗೂ ಪ್ರತಿಷ್ಠೆಮಾಡುವೆನು.


ಯಾವನಾದರೂ ನಿಮಗೆ, ‘ಏಕೆ ಹೀಗೆ ಮಾಡುತ್ತೀರಿ?’ ಎಂದು ಕೇಳಿದರೆ, ‘ಇದು ಕರ್ತದೇವರಿಗೆ ಅವಶ್ಯವಾಗಿದೆ, ಆತನು ಕೂಡಲೇ ಇದನ್ನು ಹಿಂದಕ್ಕೆ ಕಳುಹಿಸುವನು,’ ” ಎಂದು ಹೇಳಿರಿ ಎಂದರು.


‘ಅಹಂಕಾರದಿಂದ ವರ್ತಿಸಬೇಡಿರಿ,’ ಎಂದು ಅಹಂಕಾರಿಗೆ ಹೇಳುತ್ತೇನೆ. ‘ನಿಮ್ಮ ಕೊಂಬು ಎತ್ತಬೇಡಿರಿ,’ ಎಂದು ದುಷ್ಟರಿಗೆ ಹೇಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು