Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 1:17 - ಕನ್ನಡ ಸಮಕಾಲಿಕ ಅನುವಾದ

17 ಕ್ರಿಸ್ತ ಯೇಸು ಎಲ್ಲದಕ್ಕೂ ಮೊದಲು ಇದ್ದವರು, ಇವರಲ್ಲಿಯೇ ಸಮಸ್ತವೂ ನೆಲೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಎಲ್ಲಕ್ಕೂ ಮೊದಲೇ ಇರುವನಾತ, ಸಮಸ್ತಕ್ಕೂ ಆಧಾರಭೂತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆತನು ಎಲ್ಲಕ್ಕೂ ಮೊದಲು ಇದ್ದವನು; ಆತನು ಸಮಸ್ತಕ್ಕೂ ಆಧಾರ ಭೂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅವುಗಳಿಗಿಂತ ಮೊದಲೇ ಕ್ರಿಸ್ತನಿದ್ದನು. ಸಮಸ್ತಕ್ಕೂ ಆತನೇ ಆಧಾರಭೂತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೆಚ್ಯಾ ಸಗ್ಳ್ಯಾನ್ ಅದ್ದಿಚ್ ಕ್ರಿಸ್ತ್ ಹೊತ್ತೊ ಸಗ್ಳ್ಯಾಕ್ನಿ ತೊಚ್ ಆಧಾರ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 1:17
19 ತಿಳಿವುಗಳ ಹೋಲಿಕೆ  

ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ನಮಗಾದರೋ ತಂದೆ ದೇವರು ಒಬ್ಬರೇ ಇರುತ್ತಾರೆ. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರಿಗಾಗಿಯೇ ನಾವು ಜೀವಿಸುತ್ತೇವೆ. ನಮಗಿರುವ ಕರ್ತದೇವರು ಒಬ್ಬರೇ. ಅವರೇ ಕ್ರಿಸ್ತ ಯೇಸು. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ದೇವರಲ್ಲಿಯೇ.’ ನಿಮ್ಮ ಕವಿಗಳಲ್ಲಿ ಕೆಲವರು ಹೇಳಿರುವಂತೆ, ‘ನಾವು ನಿಜಕ್ಕೂ ದೇವರ ಮಕ್ಕಳೇ ಆಗಿದ್ದೇವೆ.’


ತಂದೆಯೇ, ಲೋಕವು ಉಂಟಾಗುವದಕ್ಕಿಂತ ಮುಂಚೆ ನಿಮ್ಮೊಡನೆ ನನಗಿದ್ದ ಮಹಿಮೆಯಿಂದ ಈಗ ನೀವು ನನ್ನನ್ನು ಮಹಿಮೆಪಡಿಸಿರಿ.


ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಇದ್ದೇನೆ,” ಎಂದರು.


“ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ,” ಎಂದು ಕರ್ತದೇವರು ಹೇಳುತ್ತಾರೆ.


ಕ್ರಿಸ್ತ ಯೇಸು ಅದೃಶ್ಯರಾದ ದೇವರ ಸ್ವರೂಪವೂ ಸರ್ವಸೃಷ್ಟಿಗು ಜ್ಯೇಷ್ಠ ಪುತ್ರರೂ ಆಗಿದ್ದಾರೆ.


“ಇಸ್ರಾಯೇಲಿನ ಅರಸನೂ ವಿಮೋಚಕನೂ, ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: ನಾನೇ ಮೊದಲನೆಯವನು, ನಾನೇ ಕಡೆಯವನು. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ಭೂಮಿಯೂ ಅದರ ನಿವಾಸಿಗಳೆಲ್ಲರೂ ಬೆರಗಾಗಿದ್ದಾರೆ. ನಾನು ಅದರ ಸ್ತಂಭಗಳನ್ನು ನಿಲ್ಲಿಸಿದ್ದೇನೆ.


ನಾನು ಅವರನ್ನು ಕಂಡಾಗ ಸತ್ತವನ ಹಾಗೆ ಅವರ ಪಾದಗಳ ಮೇಲೆ ಬಿದ್ದೆನು. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನು ಮೊದಲನೆಯವನೂ ಕಡೆಯವನೂ


ಕ್ರಿಸ್ತ ಯೇಸುವು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾರೆ, ನಿರಂತರವೂ ಹಾಗೆಯೇ ಇರುವರು.


“ಸ್ಮುರ್ನದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಮೊದಲನೆಯವರೂ ಕೊನೆಯವರೂ ಮರಣಹೊಂದಿ, ಜೀವಂತವಾಗಿ ಎದ್ದು ಬಂದವರು ಹೇಳುವುದೇನೆಂದರೆ:


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


ದೇವರು ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುತ್ತಾರೆ. ಭಿಕ್ಷುಕನನ್ನು ತಿಪ್ಪೆ ಗುಂಡಿಯಿಂದ ತೆಗೆದು ಉನ್ನತಕ್ಕೇರಿಸುವವರೂ ಆಗಿದ್ದಾರೆ. ಅವರನ್ನು ಪ್ರಧಾನರ ಮಧ್ಯದಲ್ಲಿ ಕೂಡ್ರಿಸುತ್ತಾರೆ. ಘನತೆಯ ಸಿಂಹಾಸನವನ್ನು ಬಾಧ್ಯವಾಗಿ ಕೊಡುತ್ತಾರೆ. “ಭೂಮಿಯ ಆಧಾರ ಸ್ತಂಭಗಳು ಯೆಹೋವ ದೇವರದ್ದೇ. ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾರೆ.


ಅದು, “ಕಾಣುತ್ತಿರುವುದನ್ನು ಸುರುಳಿಯಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯದಲ್ಲಿರುವ ಏಳು ಸಭೆಗಳಿಗೆ ಕಳುಹಿಸಬೇಕು,” ಎಂದು ನುಡಿಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು