Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 14:12 - ಕನ್ನಡ ಸಮಕಾಲಿಕ ಅನುವಾದ

12 ಮನುಷ್ಯ ದೃಷ್ಟಿಗೆ ಸರಿ ತೋರುವ ಒಂದು ಮಾರ್ಗವಿದೆ, ಆದರೆ ಅದರ ಅಂತ್ಯವು ಮರಣದ ಮಾರ್ಗಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೊಯ್ಯುವ ಹಾದಿಯಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಒಳ್ಳೆಯದೆಂದು ಜನರು ಭಾವಿಸಿಕೊಂಡಿರುವ ಮಾರ್ಗವೊಂದುಂಟು. ಆದರೆ ಅದರ ಅಂತ್ಯ ಮರಣವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 14:12
11 ತಿಳಿವುಗಳ ಹೋಲಿಕೆ  

ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು, ಆದರೆ ಅದರ ಅಂತ್ಯವು ಮರಣದ ಮಾರ್ಗವೇ.


ಮೂರ್ಖನ ಮಾರ್ಗವು ತನ್ನ ಕಣ್ಣುಗಳಿಗೆ ಸರಿಯಾಗಿದೆ, ಆದರೆ ಜ್ಞಾನಿಯು ಸಲಹೆಗೆ ಕಿವಿಗೊಡುವನು.


ಏನೂ ಅಲ್ಲದವನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿಕೊಂಡರೆ, ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ.


ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!


“ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಪ್ರವೇಶಿಸುವುದಕ್ಕೆ ಪ್ರಯಾಸಪಡಿರಿ, ಅನೇಕರು ಒಳಗೆ ಪ್ರವೇಶಿಸುವುದಕ್ಕೆ ಪ್ರಯತ್ನಿಸಿದರೂ ಆಗುವುದಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.


ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವವರು ಇದ್ದಾರೆ; ಆದರೆ ಅವರು ತಮ್ಮ ಕೊಳೆಯನ್ನು ತೊಳೆದುಕೊಂಡಿರುವುದಿಲ್ಲ.


ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.


ಪ್ರಯೋಜನವಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ವಂಚಿಸದಿರಲಿ. ಏಕೆಂದರೆ ಇಂಥವುಗಳ ದೆಸೆಯಿಂದ ದೇವರ ಕೋಪಾಗ್ನಿಯು ಅವರಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.


ಆದರೆ ಯಾರೊಬ್ಬಾಮನು ತನ್ನ ಮನಸ್ಸಿನಲ್ಲಿ, “ಈಗ ರಾಜ್ಯವು ದಾವೀದನ ಮನೆಯವರಿಗೆ ಹಿಂದಿರುಗುವುದು ಏನೋ,


ಅರಸನು ತನ್ನ ಸಲಹೆಗಾರರನ್ನು ಕೇಳಿ, ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ಯೆರೂಸಲೇಮಿನವರೆಗೂ ಜಾತ್ರೆಗೆ ಹೋಗುವುದು ನಿಮಗೆ ಕಷ್ಟವಾಗಿದೆ. ಇಸ್ರಾಯೇಲರೇ, ಇಗೋ ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರುಗಳು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು