Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 15:22 - ಕನ್ನಡ ಸಮಕಾಲಿಕ ಅನುವಾದ

22 ಸಲಹೆಯ ಕೊರತೆಯಿಂದ ಯೋಜನೆಗಳು ವಿಫಲಗೊಳ್ಳುತ್ತವೆ. ಆದರೆ ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸಫಲಗೊಳ್ಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಲೋಚನೆಯಿಲ್ಲದೆ ಉದ್ದೇಶಗಳು ಈಡೇರವು; ಹಲವಾರು ಆಲೋಚನಾಪರರಿರುವಲ್ಲಿ ಅವು ಕೈಗೂಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹುಮಂದಿ ಆಲೋಚನಾಪರರಿರುವಲ್ಲಿ ಈಡೇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಲೋಚನೆಯಿಲ್ಲದ ಯೋಜನೆಗಳು ವಿಫಲವಾಗುತ್ತವೆ. ಆಲೋಚಿಸಿ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 15:22
8 ತಿಳಿವುಗಳ ಹೋಲಿಕೆ  

ಆಲೋಚನೆ ಇಲ್ಲದೆ ಇರುವಲ್ಲಿ ಜನರು ಬೀಳುತ್ತಾರೆ, ಆದರೆ ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.


ಸಲಹೆಯಿಂದ ಯೋಜನೆಗಳು ನೆರವೆರುವವು; ಜ್ಞಾನಿಯ ಸಲಹೆಯಿಲ್ಲದೆ ಯುದ್ಧಕ್ಕೆ ಹೋಗಬೇಡಿ.


ಮನುಷ್ಯನಿಗೆ ಕಷ್ಟಸಂಕಟವು ಭಾರವಾಗಿದ್ದರೂ ಪ್ರತಿಯೊಂದು ಕಾರ್ಯಕ್ಕೂ ಸರಿಯಾದ ಕಾಲ ಮತ್ತು ಕ್ರಮ ಇರುತ್ತದೆ.


ಆದ್ದರಿಂದ ನೀನು ನಿನ್ನ ಪ್ರಾಣವನ್ನೂ, ನಿನ್ನ ಮಗ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ, ನಿನಗೆ ಆಲೋಚನೆ ಹೇಳುತ್ತೇನೆ.


ಬುದ್ಧಿಹೀನನು ಮೂರ್ಖತನದಲ್ಲಿ ಉಲ್ಲಾಸಿಸುವನು. ತಿಳುವಳಿಕೆಯನ್ನು ಹೊಂದಿರುವವನು ನೇರ ಮಾರ್ಗದಲ್ಲಿ ನಡೆಯುತ್ತಾನೆ.


ಸೂಕ್ತವಾದ ಉತ್ತರವನ್ನು ನೀಡುವಲ್ಲಿ ಮನುಷ್ಯನು ಸಂತೋಷವನ್ನು ಕಂಡುಕೊಳ್ಳುತ್ತಾನೆ. ತಕ್ಕ ಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೆಯದು.


ದಾವೀದನು ಸಾವಿರ ಮಂದಿಗೂ, ನೂರು ಮಂದಿಗೂ ಪ್ರಧಾನರಾದವರ ಸಂಗಡ, ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು.


ಖಂಡಿತವಾಗಿಯೂ ನಿಮಗೆ ಯುದ್ಧಮಾಡಲು ಮಾರ್ಗದರ್ಶನ ಬೇಕು, ಬಹುಮಂದಿ ಸಲಹೆಗಾರರು ಇರುವಲ್ಲಿ ಜಯವಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು