Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 16:31 - ಕನ್ನಡ ಸಮಕಾಲಿಕ ಅನುವಾದ

31 ನರೆಗೂದಲು ಉಜ್ವಲ ಕಿರೀಟ, ಅದು ನೀತಿಯ ಜೀವಿತದಲ್ಲಿ ಒದಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನರೆಗೂದಲೇ ಸುಂದರ ಕಿರೀಟವು, ಅದು ಧರ್ಮಮಾರ್ಗದಲ್ಲಿ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನರೆಗೂದಲು ಸುಂದರ ಕಿರೀಟ, ಸನ್ನಡತೆಗೆ ಸಿಗುವ ಪ್ರತಿಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನರೆಗೂದಲೇ ಸುಂದರ ಕಿರೀಟವು; ಅದು ಧರ್ಮಮಾರ್ಗದಲ್ಲಿ ದೊರಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಒಳ್ಳೆಯವರಿಗೆ ಅವರ ನರೆಕೂದಲೇ ವೈಭವದ ಕಿರೀಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 16:31
16 ತಿಳಿವುಗಳ ಹೋಲಿಕೆ  

ಯೌವನಸ್ಥರ ಮಹಿಮೆ ಅವರ ಬಲವೇ; ಮುದುಕರ ವೈಭವ ನರೆತ ತಲೆಯೇ.


“ ‘ತಲೆ ನೆರೆತ ವೃದ್ಧರ ಮುಂದೆ ಎದ್ದು ನಿಂತುಕೊಳ್ಳಬೇಕು, ಅವರ ಸಮ್ಮುಖವನ್ನು ಗೌರವಿಸು. ನಿನ್ನ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.


ಹಾಗೆ ಆಜ್ಞಾಪಿಸದೆ, ಈಗ ಕ್ರಿಸ್ತ ಯೇಸುವಿನ ಸೆರೆಯಾಳೂ ಮುದುಕನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.


ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.


ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮೂಢ ಮುದಿ ಅರಸನಿಗಿಂತ ಬಡವನಾದರೂ ಜ್ಞಾನಿಯಾದ ಒಬ್ಬ ಯುವಕನೇ ಮೇಲು.


ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆತಾಯಿಗಳೇ.


ವಕ್ರಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ. ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.


ದೀರ್ಘಶಾಂತನು ಶೂರರಿಗಿಂತಲೂ ಶ್ರೇಷ್ಠ, ತನ್ನ ಮನಸ್ಸನ್ನು ಆಳುವವನು, ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.


ಸಾಗರಕ್ಕೆ ನೆರೆ ಬಂತೋ ಎಂಬಂತೆ, ಅದು ತಾನು ಬಂದ ಹಾದಿಯನ್ನೇ ಬೆಳ್ಳಗಾಗುವಂತೆ ಮಾಡುವುದು.


ಎತ್ತರವನ್ನು ಕಂಡು ಹೆದರಿಕೆಯಾಗುವುದು. ದಾರಿಯ ಅಪಾಯಗಳ ಬಗ್ಗೆ ಅಂಜಿಕೆಯಾಗುವುದು. ಬಾದಾಮಿಯ ಮರದಂತೆ ಹೂವು ಬಿಡುವುದು. ಮಿಡತೆಯು ಸಹ ಭಾರಾವಾಗಿರುವುದು. ಆಸೆ ಕುಂದಿಹೋಗುವುದು. ಈ ರೀತಿಯಾಗಿ ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಟು ಹೋಗುವರು. ಗೋಳಾಡುವವರು ಬೀದಿಯಲ್ಲಿ ತಿರುಗಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು