Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 20:4 - ಕನ್ನಡ ಸಮಕಾಲಿಕ ಅನುವಾದ

4 ಮೈಗಳ್ಳನು ಮಳೆಗಾಲದಲ್ಲಿ ಉಳುಮೆ ಮಾಡುವುದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಅಪೇಕ್ಷಿಸಿದರೂ ಏನೂ ಸಿಕ್ಕುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮೈಗಳ್ಳನು ಮಳೆಗಾಲದಲ್ಲೂ ಹೊಲ ಉಳಲಾರನು; ಸುಗ್ಗಿಕಾಲದಲ್ಲಿ ಅಂಗಲಾಚಿದರೂ ಅವನಿಗೆ ಬೆಳೆಸಿಗಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೈಗಳ್ಳನು ಮಳೆಗಾಲದಲ್ಲಿ ಹೊಲಗೇಯನು; ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸೋಮಾರಿಯು ಬಿತ್ತನೆಕಾಲದಲ್ಲಿ ಬೀಜ ಬಿತ್ತುವುದಿಲ್ಲ; ಸುಗ್ಗಿಕಾಲದಲ್ಲಿ ಅವನಿಗೆ ಬೆಳೆಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 20:4
14 ತಿಳಿವುಗಳ ಹೋಲಿಕೆ  

ಆಲಸ್ಯದ ಕೈ ದರಿದ್ರನನ್ನಾಗಿ ಮಾಡುವದು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.


ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ; ಸೋಮಾರಿಯು ಹಸಿವೆಗೊಳ್ಳುವನು.


ಸೋಮಾರಿಯ ಹಸಿವು ಎಂದಿಗೂ ತುಂಬುವುದಿಲ್ಲ; ಆದರೆ ಶ್ರಮಪಡುವವರ ಆಸೆಗಳು ಸಂಪೂರ್ಣವಾಗಿ ಈಡೇರುವವು.


ಹೀಗೆ ನಿನಗೆ ಬಡತನವು ಕಳ್ಳನಂತೆಯೂ ಕೊರತೆಯು ಶಸ್ತ್ರಧಾರಿಯಂತೆಯೂ ನಿನ್ನ ಮೇಲೆ ಬರುವುವು.


ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ, ಅವನು ಅದನ್ನು ಮತ್ತೆ ತನ್ನ ಬಾಯಿಗೆ ತರುವುದಿಲ್ಲ!


ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವಂತನಾಗು.


ಮನುಷ್ಯನ ಹೃದಯದ ಆಲೋಚನೆಯು ಆಳವಾದ ಬಾವಿಯ ನೀರಿನಂತಿದೆ; ವಿವೇಕಿಯು ಅದನ್ನು ಸೇದುವನು.


ಸೋಮಾರಿಯ ಆಸೆಯು ಅವನನ್ನು ಕೊಲ್ಲುತ್ತದೆ; ಅವನ ಕೈಗಳು ದುಡಿಯುವುದಕ್ಕೆ ನಿರಾಕರಿಸುತ್ತವೆ.


ಯಾವನು ಗಾಳಿಗಾಗಿ ಕಾದಿರುವನೋ, ಅವನು ಬೀಜ ಬಿತ್ತುವುದಿಲ್ಲ. ಮೋಡಗಳನ್ನು ಗಮನಿಸುತ್ತಿರುವವನು ಸಹ ಪೈರು ಕೊಯ್ಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು