Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 28:22 - ಕನ್ನಡ ಸಮಕಾಲಿಕ ಅನುವಾದ

22 ಧನವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವನಾಗಿದ್ದಾನೆ; ತನಗೆ ಬಡತನವು ಬರುವುದನ್ನು ಅವನು ಯೋಚಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು, ತನಗೆ ಕೊರತೆಯಾಗುವುದೆಂದು ಅರಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಸ್ತಿ ಗಳಿಸಲು ಲೋಭಿಗೆ ಆತುರ; ತನಗೆ ಕೊರತೆ ಕಾದಿದೆಯೆಂದು ಆತ ಅರಿಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಲೋಭಿಯು ಆಸ್ತಿಯನ್ನು ಗಳಿಸಲು ಆತುರಪಡುವನು; ತನಗೆ ಕೊರತೆಯಾಗುವದೆಂದು ಅರಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಜಿಪುಣನು ಐಶ್ವರ್ಯವಂತನಾಗಲು ಆತುರಪಡುವನು: ಆದರೆ ತಾನು ಬೇಗನೆ ಬಡವನಾಗಲಿರುವುದನ್ನು ಅವನು ಗ್ರಹಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 28:22
11 ತಿಳಿವುಗಳ ಹೋಲಿಕೆ  

ಆದರೆ ಐಶ್ವರ್ಯವಂತರಾಗಬೇಕೆಂದು ಬಯಸುವವರು ಶೋಧನೆಯಲ್ಲಿಯೂ ಉರುಲಿನಲ್ಲಿಯೂ ಬಿದ್ದು ಅನೇಕ ಬುದ್ಧಿಹೀನವಾದ ಹಾಗೂ ಹಾನಿಕರವಾದ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ವಿನಾಶನಗಳಲ್ಲಿ ಮುಳುಗಿಸುತ್ತವೆ.


ಜಿಪುಣನ ಆಹಾರವನ್ನು ತಿನ್ನಬೇಡ; ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ.


ನಂಬಿಗಸ್ತನಾದ ಮನುಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು, ನಿರ್ದೋಷಿಯಾಗಿರುವುದಿಲ್ಲ.


ವ್ಯಭಿಚಾರ, ಲೋಭ, ದುಷ್ಟತ್ವ, ವಂಚನೆ, ಅಶ್ಲೀಲತೆ, ಅಸೂಯೆ, ನಿಂದೆ, ಗರ್ವ ಮತ್ತು ಮೂರ್ಖತನ ಮುಂತಾದ ದುರಾಲೋಚನೆಗಳು ಹೊರಡುತ್ತವೆ.


ನನ್ನದನ್ನು ನನ್ನ ಇಷ್ಟಬಂದಂತೆ ಕೊಡುವುದಕ್ಕೆ ನನಗೆ ಹಕ್ಕಿಲ್ಲವೇ? ನಾನು ಔದಾರ್ಯವುಳ್ಳವನಾದ್ದರಿಂದ, ನಿನಗೆ ಹೊಟ್ಟೆಯುರಿಯೋ?’ ಎಂದನು.


ಅವರನ್ನು ಹೊರಗೆ ತಂದಮೇಲೆ ಅವರಲ್ಲಿ ಒಬ್ಬನು, “ಹಿಂದಕ್ಕೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ. ನೀನು ನಾಶವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಓಡಿಹೋಗು,” ಎಂದನು.


ಶ್ರದ್ಧೆಯುಳ್ಳವನ ಯೋಜನೆಗಳಿಂದ ಸಮೃದ್ಧಿ; ಆತುರತೆಯು ಬಡತನಕ್ಕೆ ನಡೆಸುತ್ತದೆ.


ತನ್ನ ಸಂಪತ್ತನ್ನು ವೃದ್ಧಿಗೊಳಿಸುವುದಕ್ಕೆ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ದಾನ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು