Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 5:1 - ಕನ್ನಡ ಸಮಕಾಲಿಕ ಅನುವಾದ

1 ಮಗನೇ, ನನ್ನ ಜ್ಞಾನಕ್ಕೆ ಗಮನಕೊಡು; ನನ್ನ ಒಳನೋಟದ ಮಾತುಗಳಿಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಂದಾ, ನನ್ನ ಜ್ಞಾನೋಪದೇಶವನ್ನು ಆಲಿಸು, ವಿವೇಕದಿಂದ ಕೂಡಿದ ನನ್ನ ಬೋಧನೆಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮಗನೇ, ನನ್ನ ಜ್ಞಾನೋಪದೇಶವನ್ನು ಆಲಿಸು; ವಿವೇಕದಿಂದ ಕೂಡಿ ನನ್ನ ಬೋಧೆಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕಂದಾ, ನನ್ನ ಜ್ಞಾನೋಪದೇಶವನ್ನು ಆಲಿಸು, ನನ್ನ ವಿವೇಕಬೋಧೆಗೆ ಕಿವಿಗೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಮಗನೇ, ನನ್ನ ಜ್ಞಾನೋಪದೇಶವನ್ನು ಕೇಳು. ನನ್ನ ವಿವೇಕದ ಮಾತುಗಳಿಗೆ ಗಮನಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 5:1
16 ತಿಳಿವುಗಳ ಹೋಲಿಕೆ  

ಜ್ಞಾನಿಗಳ ಮಾತುಗಳನ್ನು ಕಿವಿಗೊಟ್ಟು ಕೇಳು; ನನ್ನ ಬೋಧನೆಯನ್ನು ನಿನ್ನ ಹೃದಯವು ಅನ್ವಯಿಸಲಿ.


ಮಗನೇ, ನನ್ನ ಮಾತುಗಳಿಗೆ ಗಮನಕೊಡು; ನನ್ನ ನುಡಿಗಳಿಗೆ ಕಿವಿಗೊಡು.


ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ, ನನ್ನ ಆಜ್ಞೆಗಳನ್ನು ನಿನ್ನಲ್ಲಿ ಕಾದಿರಿಸು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ಕಿವಿಯುಳ್ಳವರು ಕೇಳಲಿ.”


ಮಕ್ಕಳೇ, ತಂದೆಯ ಶಿಕ್ಷಣವನ್ನು ಕೇಳಿರಿ; ತಿಳುವಳಿಕೆಯನ್ನು ಗ್ರಹಿಸಲಿಕ್ಕೆ ಗಮನಕೊಡಿರಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕೇಳಲು ಇಷ್ಟ ಉಳ್ಳವರು ಕೇಳಲಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.


‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.”


ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಗೊಳ್ಳು, ನಿನ್ನ ತಾಯಿಯ ಬೋಧನೆಯನ್ನು ತ್ಯಜಿಸಬೇಡ.


ಮುಗ್ಧರ ನಡುವೆ, ಯುವಕರ ಮಧ್ಯದಲ್ಲಿ, ತಿಳುವಳಿಕೆಯಿಲ್ಲದ ಯೌವನಸ್ಥನನ್ನು ಕಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು