Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಜ್ಞಾನೋಕ್ತಿಗಳು 8:18 - ಕನ್ನಡ ಸಮಕಾಲಿಕ ಅನುವಾದ

18 ಐಶ್ವರ್ಯವೂ ಘನತೆಯೂ, ಶಾಶ್ವತ ಸಂಪತ್ತು ಹಾಗೂ ಸಮೃದ್ಧಿಯು ನನ್ನೊಂದಿಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನಲ್ಲಿ ಧನ, ಘನತೆ, ಶ್ರೇಷ್ಠಸಂಪತ್ತೂ, ನೀತಿಯೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನ್ನಲ್ಲಿವೆ ಶ್ರೀಮಂತಿಕೆ ಮತ್ತು ಘನತೆ ಶಾಶ್ವತ ಸಂಪತ್ತು ಹಾಗೂ ಸಮೃದ್ಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನಲ್ಲಿ ಧನಘನತೆಗಳೂ ಶ್ರೇಷ್ಠಸಂಪತ್ತೂ ನೀತಿಯೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನಲ್ಲಿಯೂ ಸಹ ಕೊಡಲು ಐಶ್ವರ್ಯವಿದೆ ಮತ್ತು ಘನತೆಯಿದೆ. ನಾನು ಶಾಶ್ವತವಾದ ಐಶ್ವರ್ಯವನ್ನೂ ಯಶಸ್ಸನ್ನೂ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಜ್ಞಾನೋಕ್ತಿಗಳು 8:18
21 ತಿಳಿವುಗಳ ಹೋಲಿಕೆ  

ಜ್ಞಾನದ ಬಲಗೈಯಲ್ಲಿ ದೀರ್ಘಾಯುಷ್ಯವಿದೆ; ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.


ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ನೀನು ಸಿರಿವಂತನಾಗುವಂತೆ ಬೆಂಕಿಯಲ್ಲಿ ಪುಟಕ್ಕೆ ಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳಿ ವಸ್ತ್ರಗಳನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಮುಲಾಮನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ನನ್ನ ದೇವರು, ಕ್ರಿಸ್ತ ಯೇಸುವಿನಲ್ಲಿರುವ ತಮ್ಮ ಮಹಿಮೆಯ ಐಶ್ವರ್ಯಕ್ಕೆ ತಕ್ಕಂತೆಯೇ ನಿಮ್ಮ ಎಲ್ಲಾ ಕೊರತೆಗಳನ್ನು ನೀಗಿಸುವರು.


ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ


ದುಃಖ ಪಡುವವರಾಗಿದ್ದರೂ ಹರ್ಷಿಸುತ್ತಿದ್ದೆವು, ಬಡವರಾಗಿದ್ದಾಗಲೂ ಅನೇಕರನ್ನು ಐಶ್ವರ್ಯವಂತರನ್ನಾಗಿ ಮಾಡಿದೆವು, ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಾಗಿದ್ದೇವೆ.


ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ ಬಡವರಿಗೆ ಕೊಡಿರಿ. ನಿಮಗೋಸ್ಕರ ನಾಶವಾಗದ ಹಣದ ಚೀಲಗಳನ್ನೂ, ಕ್ಷಯವಾಗದ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ, ಅಲ್ಲಿ ಕಳ್ಳನು ಸಮೀಪಕ್ಕೆ ಬರುವುದಿಲ್ಲ. ನುಸಿಹಿಡಿದು ಕೆಟ್ಟುಹೋಗುವುದಿಲ್ಲ.


ಆದರೆ ಬೇಕಾದದ್ದು ಕೆಲವೇ, ಅವಶ್ಯವಾಗಿರುವುದು. ಮರಿಯಳು ಆ ಉತ್ತಮ ಭಾಗವನ್ನೇ ಆರಿಸಿಕೊಂಡಿದ್ದಾಳೆ ಅದು ಆಕೆಯಿಂದ ಯಾರೂ ತೆಗೆಯಲಾಗುವುದಿಲ್ಲ,” ಎಂದು ಹೇಳಿದರು.


ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಉಗ್ರತೆಯ ದಿನದಲ್ಲಿ ಸಂಪತ್ತು ಲಾಭಕರವಾಗುವುದಿಲ್ಲ; ಆದರೆ ನೀತಿಯ ನಡತೆ ಮರಣದಿಂದ ವಿಮೋಚಿಸುವುದು.


ಧನವೂ, ಐಶ್ವರ್ಯವೂ ಅವರ ಮನೆಯಲ್ಲಿ ಇರುವುದು; ಅವರ ನೀತಿಯು ಶಾಶ್ವತವಾಗಿ ಉಳಿಯುವುದು.


ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ.


ತಿಳುವಳಿಕೆಯಿಂದ ಅದರ ಕೋಣೆಗಳು ಅಮೂಲ್ಯವಾದ ಎಲ್ಲಾ ಇಷ್ಟ ಸಂಪತ್ತಿನಿಂದ ತುಂಬುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು