ತೀತನಿಗೆ 3:2 - ಕನ್ನಡ ಸಮಕಾಲಿಕ ಅನುವಾದ2 ಯಾರ ವಿಷಯವಾಗಿಯೂ ಕೆಟ್ಟದ್ದನ್ನಾಡದೆ, ಎಲ್ಲರೊಂದಿಗೆ ಸಮಾಧಾನವಾಗಿಯೂ ಇತರರನ್ನು ಅರ್ಥಮಾಡಿಕೊಳ್ಳುವವರಾಗಿಯೂ ಯಾವಾಗಲೂ ನಮ್ರರಾಗಿ ಇರಬೇಕೆಂತಲೂ ಅವರಿಗೆ ಜ್ಞಾಪಕಮಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯಾರನ್ನೂ ದೂಷಿಸದೆ, ಕುತರ್ಕ ಮಾಡದೆ ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವರು ಯಾರನ್ನೂ ದೂಷಿಸದೆ, ಯಾರೊಡನೆಯೂ ಜಗಳವಾಡದೆ, ಸಾಧುಗುಣದಿಂದ ಎಲ್ಲರೊಡನೆ ಸೌಜನ್ಯದಿಂದ ನಡೆದುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯಾರನ್ನೂ ದೂಷಿಸದೆ ಕುತರ್ಕಮಾಡದೆ ಎಲ್ಲಾ ಮನುಷ್ಯರಿಗೆ ಪೂರ್ಣ ಸಾಧುಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ ಅವರಿಗೆ ಜ್ಞಾಪಕಕೊಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯಾರನ್ನೂ ದೂಷಿಸದೆ, ಯಾರೊಂದಿಗೂ ಜಗಳವಾಡದೆ ಮೃದುವಾಗಿ ಎಲ್ಲರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಕೊನಾಚ್ಯಾ ವಿಶಯಾತ್ಬಿ ಬುರ್ಶೆ ಬೊಲುಚೆ ನ್ಹಯ್, ಸಮಾದಾನಾನ್ ಅನಿ ದೊಸ್ತಾಗಿರಿನ್ ರ್ಹಾವ್ಚೆ, ಅನಿ ಸಗ್ಳ್ಯಾಂಚ್ಯಾ ವಾಂಗ್ಡಾ ಬರೆ ಕರುನ್ ರ್ಹಾವ್ಚೆ ಮನುನ್ ಸಾಂಗ್. ಅಧ್ಯಾಯವನ್ನು ನೋಡಿ |
ಪ್ರಿಯರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತೀರ್ಪುಮಾಡಿದರೆ ಅವನು ದೇವರ ನಿಯಮದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ, ನಿಯಮವನ್ನೇ ತೀರ್ಪುಮಾಡಿದ ಹಾಗಾಗುವುದು. ಆದರೆ ನೀನು ದೇವರ ನಿಯಮವನ್ನೇ ತೀರ್ಪುಮಾಡಿದರೆ ನೀನು ಅನುಸರಿಸುವವನಾಗಿರದೆ ನ್ಯಾಯಾಧಿಪತಿಯೆನಿಸಿಕೊಳ್ಳುವಿ.