Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ದಾನಿಯೇಲ 6:9 - ಕನ್ನಡ ಸಮಕಾಲಿಕ ಅನುವಾದ

9 ಆದಕಾರಣ ದಾರ್ಯಾವೆಷನು ಆ ಬರಹಕ್ಕೂ, ನಿರ್ಣಯಕ್ಕೂ ರುಜು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದುದರಿಂದ ರಾಜನಾದ ದಾರ್ಯಾವೆಷನು ಆ ನಿಬಂಧನಶಾಸನಕ್ಕೆ ರುಜು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅಂತೆಯೇ ರಾಜನಾದ ದಾರ್ಯಾವೆಷನು ರುಜುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ರಾಜನಾದ ದಾರ್ಯಾವೆಷನು ಈ ನಿಬಂಧನಶಾಸನಕ್ಕೆ ರುಜುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ರಾಜನಾದ ದಾರ್ಯಾವೆಷನು ಆ ನಿಬಂಧನೆಯನ್ನು ಶಾಸನವನ್ನಾಗಿ ಮಾಡಿ ರುಜು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ದಾನಿಯೇಲ 6:9
6 ತಿಳಿವುಗಳ ಹೋಲಿಕೆ  

ಅಧಿಪತಿಗಳಲ್ಲಿಯೂ ರಕ್ಷಿಸಲಾಗದ ಮಾನವರಲ್ಲಿಯೂ ಭರವಸವಿಡಬೇಡಿರಿ.


ಅಧಿಪತಿಗಳಲ್ಲಿ ಭರವಸೆ ಇಡುವುದಕ್ಕಿಂತ ಯೆಹೋವ ದೇವರ ಆಶ್ರಯ ಪಡೆಯುವುದು ಒಳ್ಳೆಯದು.


ಉಸಿರು ಇರುವವರೆಗೆ ಬದುಕುವ ನರಮಾನವನ ಮೇಲಿನ ಭರವಸೆಯನ್ನು ಬಿಟ್ಟುಬಿಡಿರಿ. ಏಕೆಂದರೆ ಅವನ ಗಣನೆ ಎಷ್ಟರವರೆಗೆ?


ನೀನು ನುಡಿದ ನಿನ್ನ ಬಾಯಿ ಮಾತುಗಳಿಂದಲೇ ಸಿಕ್ಕಿಕೊಂಡಿರುವೆ. ನಿನ್ನ ಬಾಯಿ ಮಾತುಗಳೇ ನಿನ್ನನ್ನು ಸೆರೆಹಿಡಿದಿದೆ.


“ಅರಸನಿಗೆ ಸಮ್ಮತಿಯಾದರೆ, ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯರ ಮತ್ತು ಮೇದ್ಯರ ಕಾನೂನುಗಳಲ್ಲಿ ಲಿಖಿತವಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು