ಧರ್ಮೋಪದೇಶಕಾಂಡ 16:21 - ಕನ್ನಡ ಸಮಕಾಲಿಕ ಅನುವಾದ21 ನಿಮ್ಮ ಯೆಹೋವ ದೇವರಿಗಾಗಿ ಕಟ್ಟುವ ಬಲಿಪೀಠದ ಸಮೀಪದಲ್ಲಿ ಮರದಿಂದ ಮಾಡಿದ ಯಾವುದೇ ಅಶೇರ ಸ್ತಂಭವನ್ನು ನಿಲ್ಲಿಸಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ, ಅಶೇರ ವಿಗ್ರಹಕ್ಕೆ ಸಂಬಂಧಪಟ್ಟ ಯಾವ ಮರದ ಸ್ತಂಭವನ್ನೂ ನೆಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ನಿಮ್ಮ ದೇವರಾದ ಸರ್ವೇಶ್ವರನಿಗಾಗಿ ನೀವು ಕಟ್ಟಿಸಿಕೊಳ್ಳುವ ಬಲಿಪೀಠದ ಬಳಿ ಅಶೇರವೆಂಬ ವಿಗ್ರಹಸ್ತಂಭವನ್ನು, ಅದು ಯಾವ ವಿಧವಾದ ಮರದಿಂದ ಮಾಡಿರಲಿ, ಅದನ್ನು ನೆಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ ಯಾವ ವಿಧವಾದ ಮರದ ಅಶೇರವೆಂಬ ವಿಗ್ರಹ ಸ್ತಂಭವನ್ನೂ ನೆಡಬಾರದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ಕಟ್ಟುವಾಗ ಅದರ ಪಕ್ಕದಲ್ಲಿ ಅಶೇರ್ ದೇವತೆಗೆ ಗೌರವವನ್ನು ತರುವಂಥ ಯಾವ ಮರದ ಕಂಬಗಳನ್ನು ನೆಡಬಾರದು; ಅಧ್ಯಾಯವನ್ನು ನೋಡಿ |
ಈಗಲೇ ಏನು ಆಗುವುದು? ನೀರಿನಲ್ಲಿರುವ ಆಪು ಹುಲ್ಲು ಅಲ್ಲಾಡುವ ಹಾಗೆ ಯೆಹೋವ ದೇವರು ಇಸ್ರಾಯೇಲನ್ನು ಹೊಡೆಯುವರು. ಇಸ್ರಾಯೇಲರು ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಲು, ತಮ್ಮ ವಿಗ್ರಹಾರಾಧನೆಗೋಸ್ಕರ ಅಶೇರ ಸ್ತಂಭಗಳನ್ನು ನಿಲ್ಲಿಸಿಕೊಂಡದ್ದರಿಂದ, ಯೆಹೋವ ದೇವರು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ, ಯೂಫ್ರೇಟೀಸ್ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವರು.