Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 19:18 - ಕನ್ನಡ ಸಮಕಾಲಿಕ ಅನುವಾದ

18 ನ್ಯಾಯಾಧಿಪತಿಗಳು ಕೂಲಂಕಷವಾಗಿ ವಿಚಾರಣೆ ಮಾಡಬೇಕು. ಆಗ ಇಗೋ, ಆ ಸಾಕ್ಷಿಯು ಸುಳ್ಳುಸಾಕ್ಷಿಯಾಗಿದ್ದರೆ, ಅಂದರೆ ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆ ಮಾಡಿದ ಮೇಲೆ ಆ ಮನುಷ್ಯನ ಸಾಕ್ಷಿ ಸುಳ್ಳೆಂದು ತೋರಿಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆಮಾಡಿದ ಮೇಲೆ ಆ ವ್ಯಕ್ತಿಯ ಸಾಕ್ಷಿ ಸುಳ್ಳೆಂದು ತೋರಿಬಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆಮಾಡಿದ ಮೇಲೆ ಆ ಮನುಷ್ಯನ ಸಾಕ್ಷಿ ಸುಳ್ಳೆಂದು ತೋರಿಬಂದರೆ ಅವನು ಆ ಮತ್ತೊಬ್ಬನಿಗೆ ಮಾಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೇ ವಿಧಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನ್ಯಾಯಾಧೀಶರು ಅವರನ್ನು ಪ್ರಶ್ನಿಸಿ ಸರಿಯಾಗಿ ವಿಚಾರಿಸಬೇಕು. ಸಾಕ್ಷಿಯವನು ಸುಳ್ಳು ಹೇಳಿದ್ದಾನೆಂಬುದನ್ನು ಅವರು ಕಂಡುಹಿಡಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 19:18
7 ತಿಳಿವುಗಳ ಹೋಲಿಕೆ  

ಆ ಸಂಗತಿಯನ್ನು ನೀವು ಕೇಳಿದಾಗ ಅದನ್ನು ಕೂಲಂಕಷವಾಗಿ ತನಿಖೆ ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ಅಸಹ್ಯಕರವಾದ ಕಾರ್ಯವು ನಡೆದದ್ದು ಸತ್ಯವೆಂದು ತಿಳಿದುಬಂದರೆ,


ನೀವು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು. ಆ ಕಾರ್ಯವು ನಿಶ್ಚಯವಾಗಿ ಸತ್ಯವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,


ನನ್ನ ಸೇವಕನನ್ನು ಕರೆದರೂ, ಅವನು ನನಗೆ ಉತ್ತರ ಕೊಡುವುದಿಲ್ಲ; ನನ್ನ ಬಾಯಿತೆರೆದು ಅವನನ್ನು ಬೇಡಿಕೊಂಡರೂ ಅವನು ಬರುವುದಿಲ್ಲ.


ಜನರಲ್ಲಿ ಏನಾದರೂ ವ್ಯಾಜ್ಯವಿದ್ದರೆ, ಅವರು ಅದನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬೇಕು. ನ್ಯಾಯಾಧೀಶರು ನೀತಿವಂತನನ್ನು ನೀತಿವಂತನೆಂದೂ ತಪ್ಪುಳ್ಳವನನ್ನು ಅಪರಾಧಿಯೆಂದೂ ನ್ಯಾಯತೀರಿಸುವರು.


ನನ್ನ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡಿರಿ; ಸುಳ್ಳುಸಾಕ್ಷಿಗಳೂ ಕ್ರೂರ ನಿಂದಕರೂ ನನಗೆ ವಿರೋಧವಾಗಿ ಎದ್ದಿದ್ದಾರೆ.


ಆಗ ಅರಸನು ಆಜ್ಞಾಪಿಸಲಾಗಿ, ದಾನಿಯೇಲನ ಮೇಲೆ ತಪ್ಪು ಹೊರಿಸಿದ್ದ ಮನುಷ್ಯರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗುಹೆಯಲ್ಲಿ ಹಾಕಿದರು. ಅವರು ಗುಹೆಯ ತಳವನ್ನು ಮುಟ್ಟುವುದಕ್ಕೆ ಮೊದಲೇ ಸಿಂಹಗಳು ಅವರ ಮೇಲೆ ಹಾರಿ ಬಂದು, ಅವರ ಎಲುಬುಗಳನ್ನೆಲ್ಲಾ ತುಂಡುತುಂಡಾಗಿ ಮುರಿದುಹಾಕಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು