Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 2:16 - ಕನ್ನಡ ಸಮಕಾಲಿಕ ಅನುವಾದ

16 ಉಳಿದ ಯುದ್ಧ ಮಾಡುವವರು ಜನರೊಳಗಿಂದ ಸತ್ತು ಹೋದ ಮೇಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆ ಕಾಲದಲ್ಲಿ ಯುದ್ಧನಿಪುಣರಾಗಿದ್ದ ಸೈನಿಕರೆಲ್ಲರೂ ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16-17 “ಆ ಸೈನಿಕರೆಲ್ಲರು ಸತ್ತುಹೋದ ನಂತರ ಸರ್ವೇಶ್ವರ ನನಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16-18 ಆ ಸೈನಿಕರೆಲ್ಲರೂ ಸತ್ತುಹೋದನಂತರ ಯೆಹೋವನು ನನಗೆ - ನೀವು ಈಗ ಮೋವಾಬ್ಯರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಯುದ್ಧಭಟರೆಲ್ಲಾ ಸತ್ತುಹೋದ ಬಳಿಕ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 2:16
5 ತಿಳಿವುಗಳ ಹೋಲಿಕೆ  

ನಾವು ಕಾದೇಶ್ ಬರ್ನೇಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳವನ್ನು ದಾಟಿದವರೆಗೆ ಗತಿಸಿದ ಕಾಲವು ಮೂವತ್ತೆಂಟು ವರ್ಷ. ಯೆಹೋವ ದೇವರು ಅವರಿಗೆ ಪ್ರಮಾಣ ಮಾಡಿದ ಪ್ರಕಾರ ಅಷ್ಟರಲ್ಲಿ ಆ ಸಂತತಿಯ ಸೈನಿಕರೆಲ್ಲರು ಸತ್ತುಹೋಗಿದ್ದರು.


ಯೆಹೋವ ದೇವರು ನನ್ನೊಂದಿಗೆ ಮಾತನಾಡಿ ನನಗೆ,


ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವುದಕ್ಕಿಂತ ಮುಂಚೆ ಯೋಸೇಫನು ಮನೆಯ ಗೃಹನಿರ್ವಾಹಕನಿಗೆ, “ಆ ಮನುಷ್ಯರ ಹಿಂದೆ ಹೋಗು. ಅವರು ಸಿಕ್ಕಿದಾಗ, ‘ಏಕೆ ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಿದಿರಿ?


ಯೆಹೋವ ದೇವರ ಗುಡಾರದ ಸಮೀಪಕ್ಕೆ ಬರುವವರೆಲ್ಲರೂ ಸಾಯುವರು. ಹಾಗೆಯೇ ನಾವೆಲ್ಲರೂ ಸಾಯಬೇಕೋ?” ಎಂದರು.


ಯೆಹೋಶುವನು ಸುನ್ನತಿ ಮಾಡಿದ ಕಾರಣವೇನೆಂದರೆ: ಈಜಿಪ್ಟಿನಿಂದ ಹೊರಟ ಗಂಡಸರಲ್ಲಿ ಯುದ್ಧಮಾಡುವ ಸೈನ್ಯದವರೆಲ್ಲರೂ ಮರುಭೂಮಿಯ ಮಾರ್ಗದಲ್ಲಿ ಸತ್ತುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು