Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 20:11 - ಕನ್ನಡ ಸಮಕಾಲಿಕ ಅನುವಾದ

11 ಆ ಪಟ್ಟಣವು ನಿಮಗೆ ಸಮಾಧಾನದ ಉತ್ತರಕೊಟ್ಟು ಬಾಗಿಲನ್ನು ತೆರೆದರೆ, ಅದರಲ್ಲಿರುವ ಜನರೆಲ್ಲರೂ ನಿಮಗೆ ಕಪ್ಪಕೊಟ್ಟು, ನಿಮಗಾಗಿ ಕೆಲಸ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀ ಕೆಲಸವನ್ನು ಮಾಡುವ ಗುಲಾಮರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ನಿಮ್ಮ ಸಂಧಾನವನ್ನು ಸ್ವೀಕರಿಸಿ ನಿಮಗೆ ತಮ್ಮ ಬಾಗಿಲುಗಳನ್ನು ತೆರೆದುಕೊಟ್ಟರೆ ಆ ಪಟ್ಟಣದಲ್ಲಿರುವವರೆಲ್ಲರೂ ನಿಮಗೆ ಗುಲಾಮರಾಗುವರು. ಅವರು ನಿಮ್ಮ ಕೆಲಸಗಳನ್ನು ಮಾಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 20:11
16 ತಿಳಿವುಗಳ ಹೋಲಿಕೆ  

“ಆದರೆ ಅವನ ನಾಡಿನವರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮ್ಮ ಅರಸನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ಪ್ರತಿನಿಧಿಗಳನ್ನು ಕಳುಹಿಸಿದರು.


ನಾನು ಶಾಂತಿ ಪ್ರಿಯನು; ಆದರೆ ನಾನು ಮಾತಾಡಿದರೆ ಅವರು ಯುದ್ಧಕ್ಕೆ ಬರುತ್ತಾರೆ.


ಇಸ್ರಾಯೇಲರು ಬಲಗೊಂಡಾಗ, ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ, ಅವರನ್ನು ದಾಸತ್ವಕ್ಕೆ ಕಾನಾನ್ಯರಿಗೆ ನೇಮಕ ಮಾಡಿದರು.


ಅವರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ, ಎಫ್ರಾಯೀಮ್ಯರ ಮಧ್ಯದಲ್ಲಿ ಕಾನಾನ್ಯರು ಈವರೆಗೂ ಅವರಲ್ಲಿ ದಾಸತ್ವದಲ್ಲಿದ್ದುಕೊಂಡು ಕೆಲಸಮಾಡುವವರಾಗಿದ್ದಾರೆ.


ಯೆಹೋಶುವನು ಆ ದಿನ ಇರುವ ಹಾಗೆ ಗಿಬ್ಯೋನಿನವರ ಸಮೂಹಕ್ಕೂ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿರುವ ಅವರ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸ ಮಾಡುತ್ತಾರೆ.


ನೀವು ಯುದ್ಧಮಾಡುವುದಕ್ಕಾಗಿ ಒಂದು ಪಟ್ಟಣದ ಹತ್ತಿರ ಬಂದಾಗ, ಮೊದಲು ಅದನ್ನು ಸಮಾಧಾನಕ್ಕಾಗಿ ಕರೆಯಬೇಕು.


ಅವರು ನಿಮ್ಮ ಮಾತಿಗೆ ಸಮ್ಮತಿಸದೆ ನಿಮ್ಮ ಸಂಗಡ ಯುದ್ಧಮಾಡಿದರೆ, ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು.


ಅದಕ್ಕವರು ಯೆಹೋಶುವನಿಗೆ, “ನಾವು ನಿನ್ನ ಸೇವಕರು,” ಎಂದರು. ಆಗ ಯೆಹೋಶುವನು ಅವರಿಗೆ, “ನೀವು ಯಾರು? ಎಲ್ಲಿಂದ ಬಂದಿರಿ?” ಎಂದನು.


ಅದಕ್ಕವನು, “ಸಂಹರಿಸಬೇಡ. ನೀನು ನಿನ್ನ ಖಡ್ಗದಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳದವರನ್ನು ಹೊಡೆಯುತ್ತೀಯೋ? ರೊಟ್ಟಿಯನ್ನೂ, ನೀರನ್ನೂ ಇವರ ಮುಂದೆ ಇಡು. ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ,” ಎಂದನು.


ಅವರು ಅವನಿಗೆ, “ನಿಮ್ಮ ದೇವರಾದ ಯೆಹೋವ ದೇವರ ಹೆಸರಿನ ಮಹತ್ವ ಕೇಳಿ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದಿದ್ದೇವೆ. ಏಕೆಂದರೆ ದೇವರ ಕೀರ್ತಿಯನ್ನೂ, ಅವರು ಈಜಿಪ್ಟಿನಲ್ಲಿ ಮಾಡಿದ ಎಲ್ಲವನ್ನೂ ಕೇಳಿದ್ದೇವೆ.


ಸೊಲೊಮೋನನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕ ಪಡೆದಿದ್ದಾನೆಂದು ಟೈರಿನ ಅರಸನಾದ ಹೀರಾಮನು ಕೇಳಿದಾಗ, ಅವನು ತನ್ನ ರಾಜದೂತರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಏಕೆಂದರೆ ಹೀರಾಮನು ಯಾವಾಗಲೂ ದಾವೀದನಿಗೆ ಆಪ್ತಮಿತ್ರನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು