Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:19 - ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ಅದನ್ನು ನೋಡಿ ಬೇಸರದಿಂದ ತಮ್ಮ ಪುತ್ರಪುತ್ರಿಯರನ್ನು ದಂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನು ಇದನ್ನು ಕಂಡು ಅವರ ವಿಷಯದಲ್ಲಿ ಬೇಸರಗೊಂಡನು; ತನ್ನ ಕುಮಾರ ಕುಮಾರ್ತೆಯರ ವಿಷಯದಲ್ಲಿ ವ್ಯಥೆಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇದ ಕಂಡು ಸರ್ವೇಶ್ವರ ಬೇಸರಗೊಂಡ ತನ್ನಾ ಕುವರಕುವರಿಯರ ನಡತೆಯ ನೋಡಿ ನೊಂದುಕೊಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನು ಇದನ್ನು ಕಂಡು ಅವರ ವಿಷಯದಲ್ಲಿ ಬೇಸರಗೊಂಡನು; ತನ್ನ ಕುಮಾರ ಕುಮಾರ್ತೆಗಳ ವಿಷಯದಲ್ಲಿ ವ್ಯಥೆಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಯೆಹೋವನು ಇದನ್ನು ನೋಡಿ ಕೋಪಗೊಂಡನು. ಆತನ ಮಕ್ಕಳೇ ಆತನನ್ನು ಸಿಟ್ಟಿಗೆಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:19
18 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ತಮ್ಮ ಜನರ ಮೇಲೆ ಬಹು ಬೇಸರಗೊಂಡರು. ದೇವರು ತಮ್ಮ ವಾರಸುದಾರರಾದ ಇಸ್ರಾಯೇಲರ ಮೇಲೆ ಅಸಂತೋಷಗೊಂಡು,


ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ನೀವು ದುಷ್ಟತನವನ್ನು ಮೆಚ್ಚುವ ದೇವರಲ್ಲ; ಕೆಡುಕರು ನಿಮ್ಮ ಬಳಿಯಲ್ಲಿ ವಾಸಿಸುವುದಿಲ್ಲ.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿಗೆ ವಿರೋಧವಾಗಿ ಉರಿಗೊಂಡು, ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಇನ್ನು ಮೇಲೆ ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ, ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟರು.


ನೀನು ಬಿಸಿಯಾಗಲೀ, ತಣ್ಣಗಾಗಲೀ ಇಲ್ಲದೆ ಉಗುರುಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಕಾರಿ ಬಿಡುವೆನು.


ಇದಲ್ಲದೆ, ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು. ಮಂದೆಯು ನನ್ನನ್ನು ಅಸಹ್ಯಪಡಿಸಿತು, ಮತ್ತು ಅವುಗಳಿಂದ ನನಗೆ ಬೇಸರವಾಯಿತು.


ಅವರು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾರೆ. ಅವರು ತನ್ನ ಸಭಾ ಸ್ಥಾನಗಳನ್ನು ನಾಶಮಾಡಿದ್ದಾರೆ. ಯೆಹೋವ ದೇವರು ಚೀಯೋನಿಗೆ ಪವಿತ್ರ ಹಬ್ಬಗಳನ್ನೂ, ಸಬ್ಬತ್ ದಿನಗಳನ್ನೂ ಮರೆತುಬಿಡುವಂತೆ ಮಾಡಿದ್ದಾರೆ. ತನ್ನ ಕೋಪದ ಉರಿಯಲ್ಲಿ ಅರಸನನ್ನೂ, ಯಾಜಕನನ್ನೂ ತುಚ್ಛೀಕರಿಸಿದ್ದಾರೆ.


“ನನ್ನ ಪ್ರಿಯಳಿಗೆ ನನ್ನ ಆಲಯದಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡೆಸಿದ್ದಾಳೆ. ನೀನು ಸಮರ್ಪಿಸಿದ ಮಾಂಸದ ಬಲಿಯು ನಿನ್ನ ಶಿಕ್ಷೆಯನ್ನು ರದ್ದುಗೊಳಿಸುವುದೋ? ನೀನು ಕೆಟ್ಟತನ ಮಾಡುವಾಗ ಉಲ್ಲಾಸಪಡುತ್ತೀ.”


ದೇವರು ಇದನ್ನು ಕಂಡಾಗ, ಬೇಸರಗೊಂಡು ಇಸ್ರಾಯೇಲನ್ನು ಪರಿಪೂರ್ಣವಾಗಿ ತಿರಸ್ಕರಿಸಿಬಿಟ್ಟರು.


ದುಷ್ಟನು ತನ್ನ ಹೃದಯಭಿಲಾಷೆಯಲ್ಲಿ ಕೊಚ್ಚಿಕೊಳ್ಳುತ್ತಾನೆ; ಅವನು ದುರಾಶೆಯುಳ್ಳವರನ್ನು ಆಶೀರ್ವದಿಸುವವನೂ ಯೆಹೋವ ದೇವರನ್ನು ಶಪಿಸುವವನೂ ಆಗಿದ್ದಾನೆ.


ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳುವೆನು. ನನ್ನ ಪ್ರಾಣವು ನಿಮ್ಮನ್ನು ತಿರಸ್ಕರಿಸುವುದಿಲ್ಲ.


ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು.


ಆದರೆ ನೀವು ತಿರಸ್ಕರಿಸಿ ಬಿಟ್ಟುಬಿಟ್ಟ, ನಿಮ್ಮ ಅಭಿಷಿಕ್ತನಿಗೆ ವಿರೋಧವಾಗಿ ಬೇಸರವಾದಿರಿ.


ಕಾವಲಿನವರ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ, ಅವನಿಗೆ ಹೇಳಿದ್ದೇನೆಂದರೆ, “ನಿನ್ನ ದೇವರಾದ ಯೆಹೋವ ದೇವರು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾರೆ. ಹೇಳಿದ ಪ್ರಕಾರವೇ ಯೆಹೋವ ದೇವರು ಅದನ್ನು ಬರಮಾಡಿದ್ದಾನೆ.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಸರ್ವಶಕ್ತ ದೇವರಾದ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟುಕೊಂಡಿದ್ದಾರೆ: ನಾನು ಯಾಕೋಬಿನ ಅಹಂಕಾರವನ್ನು ಅಸಹ್ಯಿಸಿಕೊಂಡು, ಅವನ ಅರಮನೆಗಳನ್ನು ಹಗೆಮಾಡುತ್ತೇನೆ. ಆದಕಾರಣ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ನಾನು ಒಪ್ಪಿಸಿ ಬಿಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು