Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 11:18 - ಕನ್ನಡ ಸಮಕಾಲಿಕ ಅನುವಾದ

18 ಪರಿಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ 284 ಮಂದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪರಿಶುದ್ಧ ನಗರದಲ್ಲಿದ್ದ ಎಲ್ಲಾ ಲೇವಿಯರು ಒಟ್ಟು ಇನ್ನೂರ ಎಂಭತ್ತನಾಲ್ಕು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಪರಿಶುದ್ಧ ನಗರದಲ್ಲಿದ್ದ ಎಲ್ಲ ಲೇವಿಯರು ಇನ್ನೂರ ಎಂಬತ್ತನಾಲ್ಕುಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಪರಿಶುದ್ಧ ನಗರದಲ್ಲಿದ್ದ ಎಲ್ಲಾ ಲೇವಿಯರು ಇನ್ನೂರೆಂಭತ್ತನಾಲ್ಕು ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹೀಗೆ ಒಟ್ಟು ಇನ್ನೂರ ಎಂಭತ್ತ ನಾಲ್ಕು ಮಂದಿ ಲೇವಿಯರು ಪರಿಶುದ್ಧ ನಗರದಲ್ಲಿ ವಾಸಿಸಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 11:18
10 ತಿಳಿವುಗಳ ಹೋಲಿಕೆ  

ಈಗ ಜನರ ನಾಯಕರು ಯೆರೂಸಲೇಮಿನಲ್ಲಿ ನೆಲೆಸಿದರು. ಉಳಿದ ಜನರೊಳಗೆ ಹತ್ತು ಮಂದಿಯಲ್ಲಿ ಒಂಬತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಹತ್ತರಲ್ಲೊಬ್ಬರು ಪವಿತ್ರ ನಗರವಾದ ಯೆರೂಸಲೇಮಿನಲ್ಲಿ ಬಂದು ವಾಸಿಸಲು ಚೀಟುಹಾಕಿದರು.


ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು.


ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು. ಏಕೆಂದರೆ ಅದು ಯೆಹೂದ್ಯರಲ್ಲದವರಿಗಾಗಿ ಬಿಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.


ಯೇಸು ಪುನರುತ್ಥಾನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪವಿತ್ರ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.


“ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಿದುಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ, ನಾನು ಆಯ್ದುಕೊಂಡ ಯೆರೂಸಲೇಮಿಗೋಸ್ಕರವೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು,” ಎಂದರು.


ಆಮೇಲೆ ಸೈತಾನನು ಯೇಸುವನ್ನು ಪವಿತ್ರ ನಗರಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಅತಿ ಎತ್ತರವಾದ ಶಿಖರದ ಮೇಲೆ ನಿಲ್ಲಿಸಿ,


ಇದಲ್ಲದೆ ಆಸಾಫನ ಮಗ ಜಬ್ದೀಯ ಮಗ, ಮೀಕನ ಮಗ ಮತ್ತನ್ಯನು ಪ್ರಾರ್ಥನೆಯನ್ನು ಮತ್ತು ಕೃತಜ್ಞತಾಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಂಗಡಿಗರಲ್ಲಿ ಎರಡನೆಯವನು ಬಕ್ಬುಕ್ಯನು, ಅವನ ಸಂಗಡ ಯೆದುತೂನನ ಮಗ, ಗಲಾಲನ ಮಗ, ಶಮ್ಮೂವನ ಮಗ ಅಬ್ದನು.


ದ್ವಾರಪಾಲಕರು: ಅಕ್ಕೂಬನೂ, ಟಲ್ಮೋನನೂ ಬಾಗಿಲುಗಳನ್ನು ಕಾಯುವವರಾದ ಅವರ ಸಂಗಡಿಗರೂ 172 ಮಂದಿಯಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು