Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 3:16 - ಕನ್ನಡ ಸಮಕಾಲಿಕ ಅನುವಾದ

16 ಇವನ ಆಚೆ ಎಂದರೆ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯರ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವನು ಬೇತ್ ಚೂರಿನ ಅರೆನಾಡೊಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇವನ ನಂತರ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವರು ಬೇತ್ಚೂರಿನ ಒಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇವನ ಆಚೆ ಅಂದರೆ, ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ, ಇವುಗಳವರೆಗೂ ದುರಸ್ತುಮಾಡಿದವನು ಬೇತ್ಚೂರಿನ ಅರೆನಾಡೊಡೆಯನೂ ಅಜ್ಬೂಕನ ಮಗನೂ ಆದ ನೆಹೆಮೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇವನ ಆಚೆ ಅಂದರೆ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯರ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವನು ಬೇತ್ಚೂರಿನ ಅರೆನಾಡೊಡೆಯನೂ ಅಜ್ಬೂಕನ ಮಗನೂ ಆದ ನೆಹೆಮೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಜ್ಬೂಕನ ಮಗನಾದ ನೆಹೆಮೀಯನು ಗೋಡೆಯ ಮುಂದಿನ ಭಾಗವನ್ನು ಕಟ್ಟಿದನು. ಇವನು ಬೇತ್ಚೂರ್ ಜಿಲ್ಲೆಯ ಅರ್ಧಭಾಗಕ್ಕೆ ಅಧಿಕಾರಿಯಾಗಿದ್ದನು. ದಾವೀದನ ಸಮಾಧಿಯ ತನಕ ಗೋಡೆಯನ್ನು ಮುಂದುವರಿಸಿ ವೀರರ ಮನೆಗಳ ತನಕ ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 3:16
18 ತಿಳಿವುಗಳ ಹೋಲಿಕೆ  

“ಪ್ರಿಯರೇ, ಮೂಲಪಿತೃ ದಾವೀದನು ಮರಣಹೊಂದಿದನು; ಸಮಾಧಿಮಾಡಲಾಯಿತು. ಇಂದಿಗೂ ಅವನ ಸಮಾಧಿ ನಮ್ಮಲ್ಲಿದೆ ಎಂಬುದನ್ನು ನಾನು ನಿಮಗೆ ಧೈರ್ಯದಿಂದ ಹೇಳಬಲ್ಲೆ.


ಇವನ ಸಮೀಪದಲ್ಲಿ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಯೆರೂಸಲೇಮಿನ ಅರೆನಾಡೊಡೆಯನೂ, ಹಲ್ಲೋಹೇಷನ ಮಗನೂ ಆದ ಶಲ್ಲೂಮನೂ, ಅವನ ಕುಮಾರಿಯರೂ.


ಇದರ ಆಚೆಗೆ ಯೆರೂಸಲೇಮಿನ ಅರೆನಾಡೊಡೆಯನೂ, ಹೂರನ ಮಗನೂ ಆದ ರೆಫಾಯ.


ಹಿಜ್ಕೀಯನ ಇತರ ಕಾರ್ಯಗಳೂ, ಅವನ ಸಮಸ್ತ ಪರಾಕ್ರಮವೂ ಅವನು ಕೆರೆ ಮತ್ತು ಕಾಲುವೆಗಳನ್ನು ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರಮಾಡಿದ್ದೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಎರಡು ಗೋಡೆಗಳ ನಡುವೆ ಹಳೆಯ ಕೆರೆಯ ನೀರಿಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಕಾಲುವೆ ಮಾಡುತ್ತೀರಿ. ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸುವುದಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದವರನ್ನು ನೀನು ಲಕ್ಷಿಸುವುದಿಲ್ಲ.


ಆಗ ಯೆಹೋವ ದೇವರು ಯೆಶಾಯನಿಗೆ, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಳ್ಳು.


ತಿಪ್ಪೆ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಬೇತ್ ಹಕ್ಕೆರೆಮಿನ ನಾಡೊಡೆಯನೂ, ರೇಕಾಬನ ಮಗನೂ ಆದ ಮಲ್ಕೀಯನೂ, ಇವರು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದರು.


ಹಲ್ಹೂಲ್, ಬೇತ್ ಚೂರ್, ಗೆದೋರ್,


ನೋಡಿರಿ! ಇದು ಸೊಲೊಮೋನನ ರಥ. ಇಸ್ರಾಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಅದರ ಸುತ್ತಲಿದ್ದಾರೆ.


ಅವನು ತನಗೋಸ್ಕರ ದಾವೀದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು. ಅವರು ತೈಲಗಾರರ ವಿದ್ಯೆಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ, ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಿದ ಶವ ಪೆಟ್ಟಿಗೆಯಲ್ಲಿ ಅವನನ್ನು ಇಟ್ಟರು. ಅವನ ಗೌರವಕ್ಕಾಗಿ ಮಹಾ ಅಗ್ನಿಕುಂಡವನ್ನೇರ್ಪಡಿಸಿದರು.


ಬೇತ್ ಚೂರ್ ಪಟ್ಯಣವನ್ನೂ, ಸೋಕೋನನ್ನೂ, ಅದುಲ್ಲಾಮನ್ನೂ,


ಶಮ್ಮಾಯಿಯ ಮಗನು ಮಾವೋನ್ಯನು; ಈ ಮಾವೋನ್ಯನು ಬೇತ್ ಚೂರನಿಗೆ ತಂದೆಯಾಗಿದ್ದನು.


ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನೀಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು.


ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವುದಕ್ಕೆ ನಾನು ಜಲಾಶಯಗಳನ್ನು ಮಾಡಿಕೊಂಡೆನು.


ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ. ಕೆಳಗಿನ ಕೊಳಕ್ಕೆ ನೀರನ್ನು ತುಂಬಿಸುತ್ತೀರಿ.


ಅಲ್ಲಿಂದ ಬುಗ್ಗೆಬಾಗಿಲನ್ನು ಹಾದು, ಅರಸನ ಕೊಳಕ್ಕೆ ಹೋದೆನು. ನನ್ನ ವಾಹನ ಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿಲ್ಲದ್ದರಿಂದ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು