Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:15 - ಕನ್ನಡ ಸಮಕಾಲಿಕ ಅನುವಾದ

15 ಅವರಿಗೆ ಯೆಫ್ತಾಹನು ಹೇಳುವ ಮಾತೇನೆಂದರೆ: “ಇದೇ ಇಸ್ರಾಯೇಲರು ಮೋವಾಬಿನ ದೇಶವನ್ನಾದರೂ, ಅಮ್ಮೋನಿಯರ ದೇಶವನ್ನಾದರೂ ತೆಗೆದುಕೊಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಯೆಪ್ತಾಹನಾದ ನನ್ನ ಮಾತನ್ನು ಕೇಳು; ಇಸ್ರಾಯೇಲರು ಮೋವಾಬ್ಯರ ಮತ್ತು ಅಮ್ಮೋನಿಯರ ದೇಶವನ್ನು ತೆಗೆದುಕೊಳ್ಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಯೆಪ್ತಾಹನಾದ ನನ್ನ ಮಾತನ್ನು ಕೇಳು; ಇಸ್ರಯೇಲರು ಮೋವಾಬ್ಯರ ಮತ್ತು ಅಮ್ಮೋನಿಯರ ದೇಶವನ್ನು ತೆಗೆದುಕೊಳ್ಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನಿಗೆ - ಯೆಪ್ತಾಹನಾದ ನನ್ನ ಮಾತನ್ನು ಕೇಳು; ಇಸ್ರಾಯೇಲ್ಯರು ಮೋವಾಬ್ಯರ ಮತ್ತು ಅಮ್ಮೋನಿಯರ ದೇಶವನ್ನು ತೆಗೆದುಕೊಳ್ಳಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವರು ಈ ಸಂದೇಶವನ್ನು ತೆಗೆದುಕೊಂಡು ಹೋದರು: “ಯೆಫ್ತಾಹನು ಹೇಳುವುದೇನೆಂದರೆ: ಇಸ್ರೇಲರು ಮೋವಾಬ್ಯರ ಪ್ರದೇಶವನ್ನಾಗಲಿ ಅಮ್ಮೋನಿಯರ ಪ್ರದೇಶವನ್ನಾಗಲಿ ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:15
8 ತಿಳಿವುಗಳ ಹೋಲಿಕೆ  

ಅಮ್ಮೋನ್ಯರ ಹತ್ತಿರಕ್ಕೆ ನೀವು ಬಂದಾಗ, ಅವರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನೂ ಕೊಡುವುದಿಲ್ಲ” ಎಂದರು.


ಆಗ ಯೆಹೋವ ದೇವರು ನನಗೆ, “ಮೋವಾಬ್ಯರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ಏಕೆಂದರೆ ನಾನು ಅವರ ದೇಶದಲ್ಲಿ ನಿನಗೆ ಸೊತ್ತನ್ನು ಕೊಡುವುದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಆರ್ ಎಂಬ ಪ್ರದೇಶವನ್ನು ಕೊಟ್ಟೆನಲ್ಲವೇ?” ಎಂದರು.


“ಈಗ, ಅಮ್ಮೋನ್ ಮೋವಾಬ್, ಸೇಯೀರ್ ಬೆಟ್ಟದ ಜನರು, ಇಸ್ರಾಯೇಲರು ಈಜಿಪ್ಟ್ ದೇಶದೊಳಗಿಂದ ಹೊರಟು ಬರುವಾಗ, ಅವರ ಕಡೆಗೆ ಹೋಗಲು ನೀವು ಇವರಿಗೆ ಅಪ್ಪಣೆ ಕೊಡದೆ ಇದ್ದುದರಿಂದ, ಇವರು ಅವರನ್ನು ಬಿಟ್ಟು ತೊಲಗಿ ಅವರನ್ನು ನಾಶಮಾಡದೆ ಹೋದರು.


ಆದರೆ ಯೆಫ್ತಾಹನು ತಿರುಗಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ,


ಆದರೆ ಇಸ್ರಾಯೇಲು ಈಜಿಪ್ಟಿನಿಂದ ಬರುವಾಗ, ಮರುಭೂಮಿಯಲ್ಲಿ ಕೆಂಪು ಸಮುದ್ರದವರೆಗೆ ನಡೆದು ಕಾದೇಶಿಗೆ ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು