ನ್ಯಾಯಸ್ಥಾಪಕರು 21:4 - ಕನ್ನಡ ಸಮಕಾಲಿಕ ಅನುವಾದ4 ಜನರು ಮಾರನೆಯ ದಿವಸ ಉದಯದಲ್ಲಿ ಎದ್ದು, ಅಲ್ಲಿ ಬಲಿಪೀಠವನ್ನು ಕಟ್ಟಿ, ದಹನಬಲಿಗಳನ್ನೂ ಸಮಾಧಾನದ ಸಮರ್ಪಣೆಗಳನ್ನೂ ಅರ್ಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮರುದಿನ ಅವರು ಬೆಳಿಗ್ಗೆ ಎದ್ದು ಯಜ್ಞವೇದಿಯನ್ನು ಕಟ್ಟಿ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮರುದಿವಸ ಅವರು ಬೆಳಿಗ್ಗೆ ಎದ್ದು ಬಲಿಪೀಠವನ್ನು ಕಟ್ಟಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮರುದಿವಸ ಅವರು ಬೆಳಿಗ್ಗೆ ಎದ್ದು ಯಜ್ಞವೇದಿಯನ್ನು ಕಟ್ಟಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಮರುದಿನ ಬೆಳಿಗ್ಗೆ ಅವರು ಒಂದು ಯಜ್ಞವೇದಿಕೆಯನ್ನು ಕಟ್ಟಿದರು. ಅವರು ಆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಅಧ್ಯಾಯವನ್ನು ನೋಡಿ |