Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 6:38 - ಕನ್ನಡ ಸಮಕಾಲಿಕ ಅನುವಾದ

38 ಅದು ಹಾಗೆಯೇ ಆಯಿತು. ಅವನು ಮರುದಿವಸ ಉದಯದಲ್ಲಿ ಎದ್ದು, ಉಣ್ಣೆಯ ತುಪ್ಪಟವನ್ನು ತೆಗೆದುಕೊಂಡು, ಅದರೊಳಗಿದ್ದ ಮಂಜಿನ ನೀರನ್ನು ಒಂದು ಬೋಗುಣಿಯ ತುಂಬಾ ಹಿಂಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಹಾಗೆಯೇ ಆಯಿತು; ಅವನು ಮರುದಿನ ಹೊತ್ತಾರೆಯಲ್ಲಿ ಎದ್ದು ಉಣ್ಣೆಯನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಹಾಗೆಯೇ ಆಯಿತು; ಅವನು ಮರುದಿವಸ ಮುಂಜಾನೆ ಎದ್ದು ತುಪ್ಪಟವನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಹಾಗೆಯೇ ಆಯಿತು; ಅವನು ಮರುದಿವಸ ಹೊತ್ತಾರೆಯಲ್ಲಿ ಎದ್ದು ತುಪ್ಪಟವನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಹಾಗೆಯೇ ಆಯಿತು. ಗಿದ್ಯೋನನು ಮರುದಿನ ಬೆಳಿಗ್ಗೆ ಬೇಗ ಎದ್ದು ಕುರಿಯ ತುಪ್ಪಟವನ್ನು ಹಿಂಡಿದನು. ಆ ಕುರಿಯ ತುಪ್ಪಟದಿಂದ ಒಂದು ಬಟ್ಟಲು ತುಂಬ ನೀರು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 6:38
4 ತಿಳಿವುಗಳ ಹೋಲಿಕೆ  

ಒಣ ನೆಲವು ಸರೋವರವಾಗುವುದು, ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗುವುದು. ನರಿಗಳು ವಾಸಿಸುವ ಪ್ರತಿಯೊಂದು ಮಲಗುವ ಸ್ಥಳದಲ್ಲಿ ಹುಲ್ಲು, ಜೊಂಡು, ಆಪು ಹುಲ್ಲುಗಳಿಂದ ತುಂಬಿರುವುದು.


ಆಗ ಯಾಜಕನು ಅದನ್ನೂ ಬಲಿಪೀಠದ ಬಳಿಗೆ ತಂದು ಅದರ ತಲೆಯನ್ನು ಮುರಿದು, ಬಲಿಪೀಠದ ಮೇಲೆ ಸುಡಬೇಕು. ಅದರ ರಕ್ತವನ್ನು ಬಲಿಪೀಠದ ಹೊರಬದಿಯಲ್ಲಿ ಹಿಂಡಬೇಕು.


ಇಗೋ, ಉಣ್ಣೆಯ ತುಪ್ಪಟವನ್ನು ಕಣದಲ್ಲಿ ಹಾಕುವೆನು. ಮಂಜು ಉಣ್ಣೆಯ ಮೇಲೆ ಮಾತ್ರವೇ ಇದ್ದು ಭೂಮಿಯೆಲ್ಲಾ ಒಣಗಿದ್ದರೆ, ಆಗ ನೀವು ಹೇಳಿದ ಹಾಗೆ ಇಸ್ರಾಯೇಲನ್ನು ನನ್ನ ಕೈಯಿಂದ ನೀವು ರಕ್ಷಿಸುವಿರಿ ಎಂಬುದನ್ನು ನಾನು ತಿಳಿಯುವೆನು,” ಎಂದನು.


ಗಿದ್ಯೋನನು ದೇವರಿಗೆ, “ನಾನು ಇನ್ನೊಂದು ಸಾರಿ ಮಾತನಾಡುವುದರಿಂದ ನಿಮ್ಮ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆಯ ತುಪ್ಪಟದಿಂದ ಇನ್ನೊಂದು ಸಾರಿ ನಾನು ನಿಮ್ಮನ್ನು ಶೋಧಿಸುವೆನು. ತುಪ್ಪಟ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು