Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 7:8 - ಕನ್ನಡ ಸಮಕಾಲಿಕ ಅನುವಾದ

8 ನಾನು, “ಆ ಖರ್ಜೂರದ ಮರವನ್ನು ಹತ್ತಿ ಅದರ ಗರಿಗಳನ್ನು ಹಿಡಿಯುವೆ,” ಎಂದುಕೊಂಡೆನು. ನಿನ್ನ ಸ್ತನಗಳು ದ್ರಾಕ್ಷಿ ಗೊಂಚಲುಗಳಂತಿರಲಿ, ನಿನ್ನ ಉಸಿರು ಸೇಬು ಹಣ್ಣಿನ ಪರಿಮಳದಂತೆಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಆ ಮರವನ್ನು ಹತ್ತಿ, ರೆಂಬೆಗಳನ್ನು ಹಿಡಿಯುವೆನು ಅಂದುಕೊಂಡೆನು. ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳಂತಿರಲಿ, ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ಮರವನು ಹತ್ತಿ ಹಿಡಿಯುವೆ ರೆಂಬೆಗಳನು ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳು ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು ! ನಲ್ಲೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ಆ ವೃಕ್ಷವನ್ನು ಹತ್ತಿ ಹಣ್ಣಿನ ತುಂಬುಗಳನ್ನು ಹಿಡಿಯುವೆನು ಅಂದುಕೊಂಡೆನು. ನಿನ್ನ ಸ್ತನಗಳು ನನಗೆ ದ್ರಾಕ್ಷೆಯ ಗೊಂಚಲುಗಳಂತಿರಲಿ, ನಿನ್ನ ಶ್ವಾಸವು ಸೇಬುಹಣ್ಣುಗಳೋಪಾದಿಯಲ್ಲಿ ಪರಿಮಳಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಖರ್ಜೂರದ ಮರವನ್ನು ಹತ್ತುವೆನು. ನಾನು ಅದರ ಕೊಂಬೆಗಳನ್ನು ಹಿಡಿದುಕೊಳ್ಳುವೆನು. ನಿನ್ನ ಸ್ತನಗಳು ದ್ರಾಕ್ಷಿಯ ಗೊಂಚಲುಗಳಂತಿರಲಿ. ನಿನ್ನ ಉಸಿರಿನ ವಾಸನೆಯು ಸೇಬು ಹಣ್ಣುಗಳಂತಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 7:8
10 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರೆಸುತ್ತಾ, ಅವರ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ಪ್ರಸಾರಗೊಳಿಸುವ ದೇವರಿಗೆ ಕೃತಜ್ಞತೆಗಳು.


ಹೌದು, ಅವರಿಗೆ ಒಳ್ಳೆಯದನ್ನು ಮಾಡುವುದಕ್ಕೆ ಅವರೊಂದಿಗೆ ಆನಂದಪಡುವೆನು. ನಿಜವಾಗಿ ನನ್ನ ಪೂರ್ಣಹೃದಯದಿಂದಲೂ, ನನ್ನ ಪೂರ್ಣಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.


ಉತ್ತರಗಾಳಿಯೇ, ಬೀಸು, ದಕ್ಷಿಣ ಗಾಳಿಯೇ ಬಾ ನನ್ನ ತೋಟದ ಮೇಲೆ ಬೀಸು. ಸುಗಂಧ ಸುವಾಸನೆ ಹರಡಲಿ. ನನ್ನ ಪ್ರಿಯನು ತನ್ನ ತೋಟಕ್ಕೆ ಬಂದು ಉತ್ತಮ ಫಲಗಳನ್ನು ರುಚಿಸಲಿ.


ದ್ರಾಕ್ಷೆಯಿಂದ ನನ್ನನ್ನು ಬಲಪಡಿಸು. ಸೇಬು ಹಣ್ಣುಗಳಿಂದ ನನ್ನನ್ನು ಚೇತನಗೊಳಿಸು. ಏಕೆಂದರೆ ನಾನು ಪ್ರೀತಿಯ ದೆಸೆಯಿಂದ ಅಸ್ವಸ್ಥಳಾಗಿದ್ದೇನೆ.


ಅಡವಿಯ ಮರಗಳಲ್ಲಿ ಸೇಬಿನ ಮರದಂತೆ ಯುವಜನರಲ್ಲಿ ನನ್ನ ಪ್ರಿಯನಿದ್ದಾನೆ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತುಕೊಂಡೆನು. ಅವನ ಫಲವು ನನ್ನ ರುಚಿಗೆ ಮಧುರವಾಗಿತ್ತು.


ನೀನು ಹಚ್ಚಿಕೊಂಡಿರುವ ಸುಗಂಧ ತೈಲದ ಪರಿಮಳವು ಮೆಚ್ಚಿಕೆಯಾಗಿದೆ. ನಿನ್ನ ಹೆಸರು ಸುರಿದ ಸುಗಂಧ ತೈಲವಾಗಿದೆ. ಆದ್ದರಿಂದ ಕನ್ಯೆಯರು ನಿನ್ನನ್ನು ಪ್ರೀತಿ ಮಾಡುತ್ತಾರೆ!


ನಿನ್ನ ನೀಳ ಆಕಾರವು ಖರ್ಜೂರ ಮರದಂತಿದೆ. ನಿನ್ನ ಸ್ತನಗಳು ಅದರ ಗೊಂಚಲುಗಳು.


ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿ ಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು