Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪರಮಗೀತೆ 8:12 - ಕನ್ನಡ ಸಮಕಾಲಿಕ ಅನುವಾದ

12 ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯಗಳು ನಿನಗೇ ಇರಲಿ. ತೋಟದ ಫಲವನ್ನು ಕಾಪಾಡುವವರಿಗೆ ಇನ್ನೂರು ಬೆಳ್ಳಿನಾಣ್ಯಗಳು ಸೇರಲಿ. ಆದರೆ ನನ್ನ ದ್ರಾಕ್ಷಿತೋಟ ನನಗೇ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯ ನಿನಗಿರಲಿ, ಅದರ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸೊಲೊಮೋನನೇ, ಆ ಸಾವಿರ ಬೆಳ್ಳಿನಾಣ್ಯ ನಿನಗೇ ಇರಲಿ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ. ಆದರೆ ನನ್ನ ದ್ರಾಕ್ಷಾತೋಟ ನನ್ನ ವಶದಲೇ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸೊಲೊಮೋನನೇ, ಆ ಸಾವಿರ ರೂಪಾಯಿ ನಿನಗಿರಲಿ, ಫಲವನ್ನು ನೋಡಿಕೊಳ್ಳುವವರಿಗೆ ಇನ್ನೂರು ರೂಪಾಯಿ ಸೇರಲಿ; ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದರೆ ನನ್ನ ಸ್ವಂತ ದ್ರಾಕ್ಷಿತೋಟವು ನನ್ನೆದುರಿನಲ್ಲಿದೆ. ಸೊಲೊಮೋನನೇ, ಆ ಸಾವಿರ ಬೆಳ್ಳಿನಾಣ್ಯಗಳು ನಿನಗಿರಲಿ. ತೋಟವನ್ನು ನೋಡಿಕೊಳ್ಳುವವರಿಗೆ ಇನ್ನೂರು ಬೆಳ್ಳಿನಾಣ್ಯಗಳಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪರಮಗೀತೆ 8:12
14 ತಿಳಿವುಗಳ ಹೋಲಿಕೆ  

ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ. ನನ್ನ ಸಹೋದರರು ನನ್ನ ಮೇಲೆ ಕೋಪಮಾಡಿಕೊಂಡು, ದ್ರಾಕ್ಷಿತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ಆದರೆ ನನ್ನ ಸ್ವಂತ ದ್ರಾಕ್ಷಿತೋಟವನ್ನು ನಾನು ಅಲಕ್ಷ್ಯ ಮಾಡಬೇಕಾಯಿತು.


ನಮಗೆ ಕರ್ತ ಆಗಿರುವ ಯೇಸು ಬರುವಾಗ ಅವರ ಮುಂದೆ ನಮ್ಮ ನಿರೀಕ್ಷೆಯೂ ಆನಂದವೂ ಅಭಿಮಾನದ ಕಿರೀಟವೂ ಯಾರು? ನೀವೇ ಅಲ್ಲವೇ?


ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ, ತಮಗಾಗಿ ಸತ್ತು ಪುನರುತ್ಥಾನವಾಗಿ ಬಂದ ಕ್ರಿಸ್ತ ಯೇಸುವಿಗೋಸ್ಕರವೇ ಜೀವಿಸಬೇಕೆಂದು ಕ್ರಿಸ್ತ ಯೇಸು ಎಲ್ಲರಿಗೋಸ್ಕರ ಸತ್ತರು.


ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನೀವು ನಿಮ್ಮ ದೇಹದಿಂದ ದೇವರನ್ನು ಮಹಿಮೆಪಡಿಸಿರಿ.


ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.


ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ.


ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ಯಜಮಾನನಿಗಾಗಿ ಕಾಯುವವನು ಸನ್ಮಾನ ಹೊಂದುವನು.


ಅಡವಿಯ ಮರಗಳಲ್ಲಿ ಸೇಬಿನ ಮರದಂತೆ ಯುವಜನರಲ್ಲಿ ನನ್ನ ಪ್ರಿಯನಿದ್ದಾನೆ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತುಕೊಂಡೆನು. ಅವನ ಫಲವು ನನ್ನ ರುಚಿಗೆ ಮಧುರವಾಗಿತ್ತು.


ಸೊಲೊಮೋನನಿಗೆ ಬಾಳ್ ಹಾಮೋನಿನಲ್ಲಿ ಒಂದು ದ್ರಾಕ್ಷಿತೋಟ ಇತ್ತು. ಅವನು ಆ ದ್ರಾಕ್ಷಿತೋಟವನ್ನು ರೈತರಿಗೆ ಗುತ್ತಿಗೆಗೆ ಕೊಟ್ಟನು. ಪ್ರತಿಯೊಬ್ಬ ಗುತ್ತಿಗೆಗಾರನು ಅದರ ಫಲದಿಂದ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು.


ತೋಟಗಳಲ್ಲಿ ವಾಸವಾಗಿರುವಳೇ, ಸ್ನೇಹಿತರು ನನ್ನ ಸಂಗಡ ಇದ್ದಾರೆ. ನಾನು ನಿನ್ನ ಧ್ವನಿಯನ್ನು ಕೇಳ ಮಾಡು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು