Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 10:10 - ಕನ್ನಡ ಸಮಕಾಲಿಕ ಅನುವಾದ

10 ನಾನು ದೇವದೂತನ ಕೈಯಿಂದ ಆ ಚಿಕ್ಕ ಸುರುಳಿಯನ್ನು ತೆಗೆದುಕೊಂಡು ತಿಂದೆನು. ಇದರ ರುಚಿಯು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಆದರೆ ನಾನು ಅದನ್ನು ತಿಂದಾಗ, ನನ್ನ ಹೊಟ್ಟೆ ಕಹಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅಂತೆಯೇ, ನಾನು ಆ ಚಿಕ್ಕ ಸುರುಳಿಯನ್ನು ದೇವದೂತನ ಕೈಯಿಂದ ತೆಗೆದುಕೊಂಡು ತಿಂದೆ. ಅದು ನನ್ನ ಬಾಯಲ್ಲಿ ಜೇನುತುಪ್ಪದಂತೆ ಸಿಹಿಯಾಗಿತ್ತು. ಆದರೆ ಅದನ್ನು ತಿಂದಮೇಲೆ ನನ್ನ ಹೊಟ್ಟೆಯೆಲ್ಲಾ ಕಹಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಮೇಲೆ ನನ್ನ ಹೊಟ್ಟೆಯು ಕಹಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಚಿಕ್ಕ ಸುರುಳಿಯನ್ನು ದೇವದೂತನ ಕೈಯಿಂದ ನಾನು ತೆಗೆದುಕೊಂಡು ತಿಂದೆನು. ನನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿತ್ತು, ಆದರೆ ನಾನು ಅದನ್ನು ತಿಂದಬಳಿಕ, ಅದು ನನ್ನ ಹೊಟ್ಟೆಯಲ್ಲಿ ಕಹಿಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮಿಯಾ ತಿ ಬಾರಿಕ್ಲಿ ಸುಳ್ಳಿ ತೆಚ್ಯಾ ಹಾತಾತ್ನಾ ಘೆಟ್ಲೊ ಅನಿ ಖಾಲೊ, ಅನಿ ತೆಚಿ ರುಚಿ ತೊಂಡಾತ್ ಮ್ಹವಾ ಸರ್ಕಿ ಗೊಡ್ ಹೊತ್ತಿ. ಖರೆ ಮಿಯಾ ತೆ ಗಿಳಲ್ಲ್ಯಾ ತನ್ನಾ ಪೊಟಾತ್ ಅಂಬೊಟ್ ಹೊವ್ನ್ ಬದಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 10:10
9 ತಿಳಿವುಗಳ ಹೋಲಿಕೆ  

ಆಗ ಅವರು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು, ಹೊಟ್ಟೆಯನ್ನು ತುಂಬಿಸಿಕೋ,” ಎಂದರು. ಆಗ ನಾನು ಅದನ್ನು ತಿಂದೆನು. ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು.


ವಿನಯದ ಮಾತುಗಳು ಜೇನುಗೂಡು ಪ್ರಾಣಕ್ಕೆ ಮಧುರವೂ, ಎಲುಬುಗಳಿಗೆ ಕ್ಷೇಮವೂ ಆಗಿವೆ.


ನಿಮ್ಮ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿಯಾಗಿವೆ! ಅವು ನನ್ನ ಬಾಯಿಗೆ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ!


ದೇವರ ವಿಷಯವಾದ ನನ್ನ ಧ್ಯಾನವು ಮಧುರವಾಗಿರುವುದು; ನಾನು ಯೆಹೋವ ದೇವರಲ್ಲಿ ಸಂತೋಷ ಪಡುವೆನು.


ಅವು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ಅಮೂಲ್ಯವಾಗಿವೆ; ಅವು ಜೇನಿಗಿಂತಲೂ, ಅಪ್ಪಟ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.


ಹೀಗೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ನಾನು ಕಹಿತನ ಮತ್ತು ಕೋಪದ ಆತ್ಮದಿಂದ ಮುನ್ನಡೆದೆನು. ಆದರೆ ಯೆಹೋವ ದೇವರ ಕೈ ನನ್ನ ಮೇಲೆ ಬಲವಾಗಿತ್ತು.


ಆ ಸುರುಳಿಯನ್ನು ನನ್ನೆದುರಿನಲ್ಲೇ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಪ್ರಲಾಪ, ಶೋಕ ಮತ್ತು ಶಾಪದ ಪದಗಳನ್ನು ಬರೆಯಲಾಗಿತ್ತು.


ಆಗ ನಾನು ದೇವದೂತನ ಬಳಿ ಹೋಗಿ, ಅವನನ್ನು, ಆ ಚಿಕ್ಕ ಸುರುಳಿಯನ್ನು ಕೊಡುವಂತೆ ಕೇಳಿದೆನು. ಅವನು ನನಗೆ, “ಇದನ್ನು ತೆಗೆದುಕೊಂಡು ತಿನ್ನು. ಅದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿರುವುದು. ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವುದು,” ಎಂದು ಹೇಳಿದನು.


ಆಗ ನನಗೆ, “ನೀನು ಅನೇಕ ಪ್ರಜೆ, ರಾಷ್ಟ್ರ, ಜನಾಂಗ, ಭಾಷೆ ಮತ್ತು ಅರಸರ ಮುಂದೆ ಪುನಃ ಪ್ರವಾದಿಸಬೇಕು,” ಎಂದು ಹೇಳಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು