Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 13:13 - ಕನ್ನಡ ಸಮಕಾಲಿಕ ಅನುವಾದ

13 ಎರಡನೆಯ ಮೃಗವೂ ಮಹಾಸೂಚಕಕಾರ್ಯಗಳನ್ನು ನಡೆಸಿತು ಮತ್ತು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಬೀಳುವಂತೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎರಡನೆಯ ಮೃಗವು ದೊಡ್ಡ ದೊಡ್ಡ ಪವಾಡಗಳನ್ನೆಸಗಿತು. ಜನರ ಮುಂದೆಯೇ ಬೆಂಕಿ ಆಕಾಶದಿಂದ ಹೊರಟು ಭೂಮಿಗೆ ಬೀಳುವಂತೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದು ಮಹತ್ತಾದ ಸೂಚಕಕಾರ್ಯಗಳನ್ನು ನಡಿಸುತ್ತದೆ; ಜನರ ಮುಂದೆ ಬೆಂಕಿಯು ಆಕಾಶದಿಂದ ಭೂವಿುಗೆ ಇಳಿದುಬರುವಂತೆಯಾದರೂ ಮಾಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಎರಡನೆಯ ಮೃಗವು ಮಹಾ ಅದ್ಭುತಗಳನ್ನು ಮಾಡುತ್ತದೆ. ಅದು ಜನರ ಕಣ್ಣೆದುರಿನಲ್ಲಿಯೇ ಬೆಂಕಿಯನ್ನು ಆಕಾಶದಿಂದ ಭೂಮಿಗೆ ಸುರಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ದೊನ್ವೆಚ್ಯಾ ಜನಾವರಾನ್ ಮೊಟೆ ಅಜಾಪ್ ಕರ್ಲ್ಯಾನ್; ತೆನಿ ಸರ್‍ಗಾ ವೈನಾ ಸಗ್ಳ್ಯಾಂಚ್ಯಾ ಇದ್ರಾಕುಚ್ ಆಗ್ ಜಿಮ್ನಿ ವರ್ತಿ ಉತ್ರುನ್ ಯೆಯ್ ಸರ್ಕೆ ಕರ್ಲ್ಯಾನ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 13:13
20 ತಿಳಿವುಗಳ ಹೋಲಿಕೆ  

ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಅವು ಸೂಚಕಕಾರ್ಯಗಳನ್ನು ನಡೆಸುವ ದೆವ್ವಗಳ ಆತ್ಮಗಳಾಗಿದ್ದು, ಭೂಲೋಕದ ರಾಜರುಗಳನ್ನು ಸರ್ವಶಕ್ತರಾದ ದೇವರ ಮಹಾದಿನದ ಯುದ್ಧಕ್ಕಾಗಿ ಕೂಡಿಸುವುದಕ್ಕಾಗಿ ಹೊರಟವು.


ಅವರು ದೇಶದಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಪರಲೋಕದಿಂದ ಬೆಂಕಿ ಬಿದ್ದು ಅವರನ್ನು ದಹಿಸಿಬಿಟ್ಟಿತು.


ಕೂಡಲೇ ಯೆಹೋವ ದೇವರ ಬೆಂಕಿಯು ಇಳಿದುಬಂದು, ದಹನಬಲಿಯನ್ನೂ, ಕಟ್ಟಿಗೆಗಳನ್ನೂ, ಕಲ್ಲುಗಳನ್ನೂ, ಮಣ್ಣನ್ನೂ ಸುಟ್ಟುಬಿಟ್ಟು, ಕಾಲುವೆಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು, ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಇವರ ಬಾಯೊಳಗಿಂದ ಬೆಂಕಿ ಹೊರಟು, ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಅವನಿಗೂ ಅದೇ ರೀತಿಯಾಗಿ ಕೊಲೆಯಾಗಬೇಕು.


ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ, ಈ ಸುಳ್ಳು ಬೋಧಕರು ಸಹ ಸತ್ಯವನ್ನು ವಿರೋಧಿಸುತ್ತಾರೆ. ಇದಲ್ಲದೆ ಇವರು ಬುದ್ಧಿಗೆಟ್ಟವರೂ ವಿಶ್ವಾಸದ ವಿಷಯದಲ್ಲಿ ಭ್ರಷ್ಠರೂ ಆಗಿ, ತಿರಸ್ಕಾರ ಹೊಂದಿರುತ್ತಾರೆ.


ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ಪರಲೋಕದಿಂದ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಕೇಳಿದರು.


ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟು, ಧೂಪವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.


ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ ಈಜಿಪ್ಟಿನವರ ಮೇಲೆಯೂ ಇದ್ದವು.


ಆದರೆ ಮಂತ್ರಗಾರರು ತಮ್ಮ ಮಾಟಗಳಿಂದ ಹಾಗೆಯೇ ಮಾಡಿ, ಕಪ್ಪೆಗಳನ್ನು ಈಜಿಪ್ಟ್ ದೇಶದ ಮೇಲೆ ಬರಮಾಡಿದರು.


ಆದರೆ ಈಜಿಪ್ಟಿನ ಮಂತ್ರಗಾರರು ತಮ್ಮ ಮಾಟಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಯೆಹೋವ ದೇವರು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು