Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 16:16 - ಕನ್ನಡ ಸಮಕಾಲಿಕ ಅನುವಾದ

16 ಆಗ ಅವು ಅವರನ್ನು ಹೀಬ್ರೂ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರಿನ ಸ್ಥಳಕ್ಕೆ ಸೇರಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆ ದೆವ್ವಗಳು ಭೂರಾಜರೆಲ್ಲರನ್ನೂ ಒಂದು ಸ್ಥಳದಲ್ಲಿ ಸೇರಿಸಿದವು. ಆ ಸ್ಥಳಕ್ಕೆ ಹಿಬ್ರಿಯ ಭಾಷೆಯಲ್ಲಿ, ‘ಹರ್ಮಗೆದೋನ್’ ಎಂದು ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆ ದೆವ್ವಗಳು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರುಳ್ಳ ಸ್ಥಳಕ್ಕೆ ಕೂಡಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಳಿಕ ಅಶುದ್ಧಾತ್ಮಗಳು ರಾಜರುಗಳನ್ನು ಹೀಬ್ರೂ ಭಾಷೆಯಲ್ಲಿ ಹರ್ಮೆಗದೋನ್ ಎಂಬ ಹೆಸರುಳ್ಳ ಸ್ಥಳದಲ್ಲಿ ಒಟ್ಟಾಗಿ ಸೇರಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತನ್ನಾ ತ್ಯಾ ಬುರ್ಶ್ಯಾ ಆತ್ಮ್ಯಾನಿ ರಾಜಾಕ್ನಿ ಗೊಳಾ ಕರುನ್ ಹೆಬ್ರೆವ್ ಬಾಶೆತ್ ಆರ್ಮ್‍ಗೆದ್ದೊನ್ ಮನುನ್ ಬಲ್ವುತಲ್ಯಾ ಜಾಗ್ಯಾಕ್ ಹಾನ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 16:16
14 ತಿಳಿವುಗಳ ಹೋಲಿಕೆ  

ಆ ದಿವಸದಲ್ಲಿ ಯೆರೂಸಲೇಮಿನಲ್ಲಿ ದೊಡ್ಡ ಗೋಳಾಟವಿರುವುದು. ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೋನಿನ ಗೋಳಾಟದ ಹಾಗೆಯೇ.


“ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸಮೀಪವಾದ ತಾನಕದಲ್ಲಿ ಯುದ್ಧಮಾಡಿದರು. ಅವರು ಬೆಳ್ಳಿ ದ್ರವ್ಯಗಳನ್ನು ತೆಗೆದುಕೊಳ್ಳಲಿಲ್ಲ.


ಹೀಬ್ರೂ ಭಾಷೆಯಲ್ಲಿ, ಅಬದ್ದೋನ್ ಎಂದೂ ಗ್ರೀಕ್ ಭಾಷೆಯಲ್ಲಿ, ಅಪೊಲ್ಲುವೋನ್ ಎಂಬ ಹೆಸರಿನ ಪಾತಾಳ ಲೋಕದ ದೂತನು ಅವರ ಅರಸನು.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ಪಿಲಾತನು ಆ ಮಾತುಗಳನ್ನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದನು. ಹೀಬ್ರೂ ಭಾಷೆಯಲ್ಲಿ “ಗಬ್ಬಥಾ” ಎಂದು ಕರೆಯಲಾದ “ಕಲ್ಲು ಹಾಸಿದ ಕಟ್ಟೆ” ಎಂಬ ಕಟ್ಟೆಯ ಮೇಲಿದ್ದ ನ್ಯಾಯಾಸನದ ಮೇಲೆ ಕುಳಿತುಕೊಂಡನು.


ನಾವೆಲ್ಲರೂ ನೆಲದ ಮೇಲೆ ಬಿದ್ದೆವು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿ,’ ಎಂದು ಹೀಬ್ರೂ ಭಾಷೆಯಲ್ಲಿ ಹೇಳುವ ವಾಣಿಯನ್ನು ಕೇಳಿದೆನು.


ಯೇಸು ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು “ತಲೆಬುರುಡೆಯ ಸ್ಥಳ” ಎಂಬ ಸ್ಥಳಕ್ಕೆ ಹೋದರು. ಅದು ಅರಮಾಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಅರ್ಥ.


ಯೆರೂಸಲೇಮಿನಲ್ಲಿ “ಕುರಿಬಾಗಿಲು” ಎಂಬ ಸ್ಥಳದ ಬಳಿ ಒಂದು ಕೊಳವಿದೆ. ಇದನ್ನು ಹೀಬ್ರೂ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ. ಅದಕ್ಕೆ ಐದು ಮಂಟಪಗಳಿದ್ದವು.


ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ, ಅವನ ರಥಗಳನ್ನೂ, ಅವನ ಸೈನ್ಯವನ್ನೂ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು, ನಿನ್ನ ಕೈಗೆ ಒಪ್ಪಿಸುವೆನು,’ ಎಂದು ಆಜ್ಞಾಪಿಸಿದನು,” ಎಂದಳು.


ಆದಾಗ್ಯೂ ಯೋಷೀಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ, ಅವನ ಸಂಗಡ ಯುದ್ಧಮಾಡಲು ತನ್ನ ವೇಷ ಮರೆಸಿಕೊಂಡು ಹೋದನು. ಯೋಷೀಯನು ದೇವರ ಬಾಯಿಂದ ಬಂದ ನೆಕೋ ಎಂಬವನ ಮಾತುಗಳನ್ನು ಕೇಳದೆ ಮೆಗಿದ್ದೋ ತಗ್ಗಿನಲ್ಲಿ ಯುದ್ಧಮಾಡಲು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು