Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:9 - ಕನ್ನಡ ಸಮಕಾಲಿಕ ಅನುವಾದ

9 “ಆ ಏಳು ತಲೆಗಳು, ಆ ಸ್ತ್ರೀ ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ. ಅವು ಏಳು ರಾಜರುಗಳಾಗಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಇದನ್ನು ಗ್ರಹಿಸಿಕೊಳ್ಳಲು ಜ್ಞಾನವೂ, ವಿವೇಕವೂ ಬೇಕು. ಆ ಏಳು ತಲೆಗಳು ಆ ಹೆಂಗಸು ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಇದನ್ನು ಗ್ರಹಿಸಿಕೊಳ್ಳಲು ಬುದ್ಧಿ ಸಾಮರ್ಥ್ಯವಿರಬೇಕು. ಏಳು ತಲೆಗಳು ಆ ಸ್ತ್ರೀ ಕುಳಿತಿರುವ ಏಳು ಬೆಟ್ಟಗಳನ್ನೂ ಏಳು ರಾಜರನ್ನೂ ಸೂಚಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದು ಬುದ್ಧಿವಂತನಿಗೆ ಮಾತ್ರ ಗೊತ್ತಾಗುವದು. ಆ ಏಳು ತಲೆಗಳು ಆ ಸ್ತ್ರೀ ಕೂತುಕೊಂಡಿರುವ ಏಳು ಬೆಟ್ಟಗಳೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಇದನ್ನು ಅರ್ಥಮಾಡಿಕೊಳ್ಳಲು ನಿನಗೆ ಬುದ್ಧಿ ಬೇಕು. ಆ ಮೃಗದ ಏಳು ತಲೆಗಳೇ ಆ ಸ್ತ್ರೀಯು ಕುಳಿತುಕೊಳ್ಳುವ ಏಳು ಬೆಟ್ಟಗಳಾಗಿವೆ. ಅವು ಏಳು ಮಂದಿ ರಾಜರುಗಳೂ ಆಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಹೆ ಅರ್ತ್ ಕರುನ್ ಘೆವ್ಕ್ ಉಲ್ಲೆ ಶಾನ್‍ಪಾನಾನ್ ಅನಿ ಬುದ್ದ್ ಅಸಲ್ಲೆ ಹೊವ್ಕ್ ಪಾಜೆ. ಸಾತ್ ಟಕ್ಲಿ ಮಟ್ಲ್ಯಾರ್ ತಿ ಬಾಯ್ಕೊಮನುಸ್ ಬಸ್ತಲ್ಯಾ ಸಾತ್ ಮಡ್ಡಿಯಾ ಅನಿ ಸಾತ್ ರಾಜಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:9
10 ತಿಳಿವುಗಳ ಹೋಲಿಕೆ  

ಇದರಲ್ಲಿ ಜ್ಞಾನವಿದೆ. ಬುದ್ಧಿಯುಳ್ಳವನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನ ಸಂಖ್ಯೆಯಾಗಿದೆ. ಅವನ ಸಂಖ್ಯೆಯು 666.


ಆಗ ದೂತನು ನನಗೆ: “ನೀನೇಕೆ ಆಶ್ಚರ್ಯಪಟ್ಟೆ? ನಾನು ನಿನಗೆ ಆ ಸ್ತ್ರೀಯ ವಿಷಯವಾಗಿಯೂ ಅವಳು ಹೊತ್ತುಕೊಂಡಿದ್ದ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದ ಮೃಗದ ವಿಷಯವಾಗಿಯೂ ಇರುವ ಗೂಡಾರ್ಥವನ್ನು ನಿನಗೆ ತಿಳಿಸುವೆನು.


ನೀನು ಕಂಡ ಆ ಸ್ತ್ರೀಯು ಭೂರಾಜರನ್ನು ಆಳುವ ಮಹಾನಗರಿಯೇ,” ಎಂದು ಹೇಳಿದನು.


ಅನಂತರ ಅವನು ನನ್ನನ್ನು ಆತ್ಮನಲ್ಲಿ ಅರಣ್ಯಕ್ಕೆ ಒಯ್ದನು. ಅಲ್ಲಿ ಒಬ್ಬ ಸ್ತ್ರೀಯು, ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದು, ದೇವದೂಷಣೆಯ ಹೆಸರುಗಳಿಂದ ತುಂಬಿರುವ ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿರುವುದನ್ನು ಕಂಡೆನು.


ಘಟಸರ್ಪವು ಸಮುದ್ರತೀರದ ಮರಳಿನ ಮೇಲೆ ನಿಂತನು. ಸಮುದ್ರದೊಳಗೆ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಕೊಂಬುಗಳ ಮೇಲೆ ಹತ್ತು ಮುಕುಟಗಳೂ ತಲೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.


“ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ.


ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.


ಯಾರು ಬುದ್ಧಿವಂತರು? ಅವರು ಈ ಸತ್ಯಗಳನ್ನು ಅರ್ಥಮಾಡಿಕೊಳ್ಳಲಿ. ಯಾರು ವಿವೇಚನೆಯುಳ್ಳವರು? ಅವರು ಇವುಗಳನ್ನು ತಿಳಿದುಕೊಳ್ಳಲಿ. ಏಕೆಂದರೆ, ಯೆಹೋವ ದೇವರ ಮಾರ್ಗಗಳು ನ್ಯಾಯವಾಗಿವೆ. ನೀತಿವಂತರು ಅದರಲ್ಲಿ ನಡೆಯುವರು. ಆದರೆ ಅಕ್ರಮಗಾರರು ಅವುಗಳಿಂದ ಎಡವಿಬೀಳುವರು.


ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು