Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 5:10 - ಕನ್ನಡ ಸಮಕಾಲಿಕ ಅನುವಾದ

10 ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿರಿ, ಅವರು ಭೂಮಿಯ ಮೇಲೆ ಆಳುವರು!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿ; ಅವರು ಭೂವಿುಯ ಮೇಲೆ ಆಳುವರು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರನ್ನು ಒಂದು ರಾಜ್ಯವನ್ನಾಗಿ ಮಾಡಿದೆ; ನಮ್ಮ ದೇವರಿಗೋಸ್ಕರ ಯಾಜಕರನ್ನಾಗಿ ಮಾಡಿದೆ; ಅವರು ಲೋಕದಲ್ಲಿ ಆಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಿಯಾ ತೆಂಕಾ ದೆವಾಚಿ ಸೆವಾ ಕರ್ತಲೊ ಎಕ್ ಯಾಜಕ್ ಅನಿ ರಾಜ್ ಕರುನ್ ಥವ್ಲೆ, ಅನಿ ತೆನಿ ಸಗ್ಳ್ಯಾ ಜಗಾ ವರ್ತಿ ಅಧಿಕಾರ್ ಚಾಲ್ವುತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 5:10
9 ತಿಳಿವುಗಳ ಹೋಲಿಕೆ  

ನಮ್ಮನ್ನು ಒಂದು ರಾಜ್ಯವನ್ನಾಗಿಯೂ ತಮ್ಮ ತಂದೆಯಾದ ದೇವರಿಗೆ ಸೇವೆ ಸಲ್ಲಿಸುವ ಯಾಜಕರನ್ನಾಗಿಯೂ ಮಾಡಿರುವ ಕ್ರಿಸ್ತ ಯೇಸುವಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು, ಬಲವು ಇರಲಿ ಆಮೆನ್.


ರಾಜ್ಯವೂ, ದೊರೆತನವೂ, ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತೂ ಮಹೋನ್ನತನ ಪರಿಶುದ್ಧವಾದ ಜನರಿಗೆ ದೊರಕುವುದು. ಆತನ ರಾಜ್ಯವು ನಿತ್ಯವಾದ ರಾಜ್ಯ. ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವುವು ಮತ್ತು ವಿಧೇಯವಾಗಿರುವುವು.’


ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಧನ್ಯರೂ ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಯೇಸುಕ್ರಿಸ್ತರೊಂದಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷಗಳ ಕಾಲ ಆಳುವರು.


ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು, ಅದನ್ನು ಎಂದಿಗೂ ಎಂದೆಂದಿಗೂ ವಶಪಡಿಸಿಕೊಳ್ಳುವರು.’


ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ.’ ಇಸ್ರಾಯೇಲರಿಗೆ ನೀನು ಹೇಳಬೇಕಾದ ಮಾತುಗಳು ಇವೇ,” ಎಂದರು.


ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು