Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:1 - ಕನ್ನಡ ಸಮಕಾಲಿಕ ಅನುವಾದ

1 ಕುರಿಮರಿ ಆಗಿರುವವರು ಏಳನೆಯ ಮುದ್ರೆಯನ್ನು ಒಡೆದಾಗ ಪರಲೋಕದಲ್ಲಿ ಸುಮಾರು ಅರ್ಧ ತಾಸಿನವರೆಗೂ ನಿಶ್ಶಬ್ದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆತನು ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೆ ಕಾಲ ಪರಲೋಕದಲ್ಲಿ ನಿಶ್ಯಬ್ದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ಯಜ್ಞದ ಕುರಿಮರಿ ಏಳನೆಯ ಮುದ್ರೆಯನ್ನು ಒಡೆದಾಗ ಸ್ವರ್ಗದಲ್ಲಿ ಅರ್ಧ ಗಂಟೆಯವರೆಗೆ ಮೌನವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆತನು ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೇ ಹೊತ್ತಿನವರೆಗೂ ಪರಲೋಕವು ನಿಶ್ಶಬ್ದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕುರಿಮರಿಯಾದಾತನು ಏಳನೆಯ ಮುದ್ರೆಯನ್ನು ಒಡೆದನು. ಆಗ ಪರಲೋಕದಲ್ಲಿ ಅರ್ಧ ಗಂಟೆಯ ಕಾಲ ನಿಶ್ಯಬ್ದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಬೊಕ್ಡಾನ್ ಸಾತ್ವೆಚೊ ಛಪ್ಪೊ ಫೊಡುನ್ ಉಗಡ್ತಾನಾ, ಸುಮಾರ್ ಅರ್ದೊ ತಾಸ್ ಸರ್ಗಾತ್ ಸಗ್ಳೆ ಶಾಂತ್ ಹೊಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:1
14 ತಿಳಿವುಗಳ ಹೋಲಿಕೆ  

ಎಲ್ಲಾ ಮನುಷ್ಯರೇ, ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಅವರು ತಮ್ಮ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾರೆ.”


ಆದರೆ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ. ಅವರ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.


ಏಳು ಮುದ್ರೆಗಳಲ್ಲಿ ಒಂದನ್ನು ಯಜ್ಞದ ಕುರಿಮರಿ ಆಗಿರುವವರು ತೆರೆಯುವುದನ್ನು ನಾನು ಕಂಡೆನು. ಆ ಜೀವಿಗಳಲ್ಲೊಂದು ಗುಡುಗಿನಂತಿದ್ದ ಶಬ್ದದಲ್ಲಿ, “ಬಾ!” ಎಂದು ಹೇಳುವುದನ್ನು ಕೇಳಿದೆನು.


ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ, ನನ್ನ ರಕ್ಷಣೆಯು ದೇವರಿಂದಲೇ.


ಆ ಆತ್ಮ ನಿಂತಿದ್ದರೂ ಅದು ಏನೆಂದು ನನಗೆ ತಿಳಿಯಲಿಲ್ಲ. ಅದರ ರೂಪವು ನನ್ನ ಕಣ್ಣು ಮುಂದೆ ನಿಂತಿತ್ತು, ಆಗ ಒಂದು ಸೂಕ್ಷ್ಮ ಸ್ವರವು ಕೇಳಿಸಿತು:


ಕುರಿಮರಿ ಆಗಿರುವವರು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾ ಭೂಕಂಪವಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.


ಕುರಿಮರಿ ಆಗಿರುವವರು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ ತಮಗಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತರಾದವರ ಆತ್ಮಗಳು ಬಲಿಪೀಠದ ಕೆಳಗಿರುವುದನ್ನು ಕಂಡೆನು.


ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯಲ್ಲಿ ಒಂದು ಚರ್ಮದ ಸುರುಳಿಯನ್ನು ಕಂಡೆನು. ಅದರ ಒಳಗೂ ಹಿಂಭಾಗದಲ್ಲಿಯೂ ಬರೆಯಲಾಗಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ಕುರಿಮರಿ ಆಗಿರುವವರು ನಾಲ್ಕನೆಯ ಮುದ್ರೆಯನ್ನು ಒಡೆದಾಗ, ನಾಲ್ಕನೆಯ ಜೀವಿಯು, “ಬಾ” ಎಂದು ಕರೆಯುವ ಧ್ವನಿಯನ್ನು ಕೇಳಿದೆನು.


ಕುರಿಮರಿ ಆಗಿರುವವರು ಮೂರನೆಯ ಮುದ್ರೆಯನ್ನು ತೆರೆದಾಗ, ಮೂರನೆಯ ಜೀವಿಯು, “ಬಾ” ಎಂದು ಹೇಳುವುದನ್ನು ಕೇಳಿದೆನು. ನಾನು ನೋಡಲು, ಕಪ್ಪಾದ ಒಂದು ಕುದುರೆಯನ್ನು ಕಂಡೆನು. ಅದರ ಸವಾರನು ತನ್ನ ಕೈಯಲ್ಲಿ ಒಂದು ತಕ್ಕಡಿಯನ್ನು ಹಿಡಿದಿದ್ದನು.


ಕುರಿಮರಿ ಆಗಿರುವವರು ಎರಡನೆಯ ಮುದ್ರೆಯನ್ನು ತೆರೆದಾಗ, ಎರಡನೆಯ ಜೀವಿಯು, “ಬಾ” ಎಂದು ಹೇಳುವುದನ್ನು ಕೇಳಿದೆನು.


ಯೆಹೋವ ದೇವರ ಮುಂದೆ ಶಾಂತನಾಗಿರು; ಮೌನವಾಗಿದ್ದು ಅವರಿಗಾಗಿ ಎದುರು ನೋಡು; ತಮ್ಮ ಮಾರ್ಗದಲ್ಲಿ ಸಫಲವಾಗುವವರನ್ನು ಕಂಡು ಸಿಡುಕಬೇಡ. ಕುಯುಕ್ತಿಗಳನ್ನು ನಡೆಸುವ ಮನುಷ್ಯರನ್ನು ಕಂಡು ಕೋಪ ಮಾಡಿಕೊಳ್ಳಬೇಡ.


ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.


ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ, ಕಾವಲನ್ನು ಇಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು