Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:14 - ಕನ್ನಡ ಸಮಕಾಲಿಕ ಅನುವಾದ

14 ಅದು ತುತೂರಿಯನ್ನು ಹೊಂದಿರುವ ಆರನೆಯ ದೇವದೂತನಿಗೆ, “ಯೂಫ್ರೇಟೀಸ್ ಮಹಾನದಿಯ ಬಳಿ ಕಟ್ಟಿರುವ ನಾಲ್ಕು ದೇವದೂತರನ್ನು ಬಿಚ್ಚಿಬಿಡು,” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, “ಯೂಫ್ರೆಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ತುತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ ಅದು, “ಯೂಫ್ರೆಟಿಸ್ ಮಹಾನದಿಯ ಬಳಿ ಕಟ್ಟಲಾಗಿರುವ ನಾಲ್ಕು ದೇವದೂತರನ್ನು ಬಿಚ್ಚಿಬಿಡು,” ಎಂದು ಆಜ್ಞಾಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ - ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಯಲ್ಲಿ ಕಟ್ಟಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಧ್ವನಿಯು ತುತೂರಿಯಿದ್ದ ಆರನೆಯ ದೇವದೂತನಿಗೆ, “ಯೂಫ್ರಟಿಸ್ ಎಂಬ ಮಹಾನದಿಯ ಬಳಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತ್ಯಾ ಧನಾನ್ ಪಂವೆ ಧರಲ್ಲ್ಯಾ ಸಾವೆಚ್ಯಾ ದೆವಾಚ್ಯಾ ದುತಾಕ್,“ಯುಪ್ರೆಟಿಸ್ ನ್ಹಯ್‍ಕ್ಡೆ ಭಾಂದಲ್ಲ್ಯಾ ಚಾರ್ ದೆವ್‍ದುತಾಕ್ನಿ ಸೊಡ್!” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:14
12 ತಿಳಿವುಗಳ ಹೋಲಿಕೆ  

ಆರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.


ಮಾನವಕುಲದ ಮೂರರಲ್ಲೊಂದು ಭಾಗವನ್ನು ಕೊಲ್ಲುವುದಕ್ಕಾಗಿ ಆ ಗಳಿಗೆ, ದಿನ, ತಿಂಗಳು ಮತ್ತು ವರ್ಷಕ್ಕಾಗಿಯೇ ಸಿದ್ಧವಾಗಿದ್ದ ನಾಲ್ಕು ದೇವದೂತರನ್ನು ಬಿಡುಗಡೆ ಮಾಡಲಾಯಿತು.


ನೀನು ಈ ಗ್ರಂಥವನ್ನು ಓದಿ ಮುಗಿಸಿದ ಮೇಲೆ, ಅದಕ್ಕೆ ಕಲ್ಲು ಕಟ್ಟಿ, ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ,


ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಚೋಬದ ಅರಸನಾದ ರೆಹೋಬನ ಮಗ ಹದದೆಜೆರನನ್ನು ಸೋಲಿಸಿದನು.


ಮೂರನೆಯ ನದಿಯ ಹೆಸರು ಟೈಗ್ರಿಸ್; ಅದು ಅಸ್ಸೀರಿಯಾ ದೇಶದ ಪೂರ್ವಕ್ಕೆ ಹರಿಯುತ್ತಿತ್ತು. ನಾಲ್ಕನೆಯ ನದಿಯು ಯೂಫ್ರೇಟೀಸ್.


ಆಗ ಏಳು ತುತೂರಿಗಳನ್ನು ಹಿಡಿದಿರುವ ಏಳು ದೇವದೂತರು ಅವುಗಳನ್ನು ಊದಲು ಸಿದ್ಧರಾದರು.


ಇದಾದನಂತರ ನಾಲ್ಕು ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತಿರುವುದನ್ನು ಕಂಡೆನು. ಅವರು ಭೂಮಿಯ ಮೇಲಾಗಲಿ, ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿಯನ್ನು ತಡೆಹಿಡಿದಿದ್ದರು.


ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತೂರಿಗಳನ್ನು ಕೊಡಲಾಗಿತ್ತು.


ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ


ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ, ಅದರ ಅರಾಬಾ ಸಮೀಪದ ಎಲ್ಲಾ ಪ್ರದೇಶದ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ನೆಗೆವನಲ್ಲಿಯೂ ಸಮುದ್ರ ತೀರದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ, ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.


ಮರುಭೂಮಿಯೂ ಈ ಲೆಬನೋನ್ ಮೊದಲುಗೊಂಡು ಯೂಫ್ರೇಟೀಸ್ ಮಹಾ ನದಿಯವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು. ನಿಮ್ಮ ಸೀಮೆ ಸೂರ್ಯನು ಅಸ್ತಮಿಸುವ ಮಹಾಸಾಗರದವರೆಗೂ ವಿಸ್ತರಿಸಿಕೊಳ್ಳುವುದು.


ಆಗ ಮತ್ತೊಬ್ಬ ದೂತನು, ಜೀವಸ್ವರೂಪರಾದ ದೇವರ ಮುದ್ರೆಯನ್ನು ಹಿಡಿದು ಪೂರ್ವದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಭೂಮಿ ಮತ್ತು ಸಮುದ್ರವನ್ನು ಬಾಧಿಸುವ ಶಕ್ತಿ ಹೊಂದಿದ ನಾಲ್ಕು ದೂತರಿಗೆ ಅವನು ಮಹಾಶಬ್ದದಿಂದ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು