Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:8 - ಕನ್ನಡ ಸಮಕಾಲಿಕ ಅನುವಾದ

8 ಆಳುಗಳು ನಮ್ಮ ಮೇಲೆ ಆಳಿದ್ದಾರೆ. ಯಾರೂ ಅವರ ಕೈಯಿಂದ ನಮ್ಮನ್ನು ತಪ್ಪಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಗುಲಾಮರಾಗಿದ್ದವರು ನಮಗೆ ದಣಿಗಳಾದರು, ಅವರ ಕೈಯಿಂದ ನಮ್ಮನ್ನು ಬಿಡಿಸುವವರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದಾಸರುಗಳೇ ನಮಗೆ ದಣಿಗಳಾದರು ಅವರಿಂದ ನಮ್ಮನ್ನು ಬಿಡಿಸುವವರಾರೂ ಇಲ್ಲವಾದರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದಾಸರು ನಮಗೆ ದಣಿಗಳಾದರು, ಅವರ ಕೈಯಿಂದ ನಮ್ಮನ್ನು ಬಿಡಿಸುವವರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಗುಲಾಮರು ನಮ್ಮ ಅಧಿಪತಿಗಳಾಗಿದ್ದಾರೆ. ನಮ್ಮನ್ನು ಯಾರೂ ಅವರಿಂದ ರಕ್ಷಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:8
12 ತಿಳಿವುಗಳ ಹೋಲಿಕೆ  

ಏಕೆಂದರೆ ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವುದೇ ಇಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆದರೆ ನಾನು ಒಬ್ಬೊಬ್ಬನನ್ನು ಅವನವನ ನೆರೆಯವನ ಕೈಗೂ, ಅವನ ಅರಸನ ಕೈಗೂ ಒಪ್ಪಿಸುವೆನು. ಅವರು ದೇಶವನ್ನು ಧ್ವಂಸಮಾಡುವರು. ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವುದಿಲ್ಲ.”


ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ.


ಅರಸನಾಗುವ ದಾಸನು, ತಿನ್ನಲು ಸಾಕಷ್ಟು ಪಡೆಯುವ ಮೂರ್ಖನು,


ಇಲ್ಲದಿದ್ದರೆ, ನನ್ನನ್ನು ಸಿಂಹದಂತೆ ಅವರು ಹರಿದುಬಿಡುವರು ರಕ್ಷಿಸಲು ಯಾರೂ ಇಲ್ಲವೆಂದು ನನ್ನನ್ನು ನಾಶಮಾಡಿಬಿಡುವರು.


ಈಗ ಅವಳ ತುಚ್ಚತನವನ್ನು, ಅವಳ ಪ್ರೇಮಿಗಳ ಕಣ್ಣುಗಳ ಮುಂದೆ ಬಯಲು ಪಡಿಸುವೆನು. ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.


ಹೌದು, ಅಂದಿನಿಂದಲೇ ನಾನಿದ್ದೇನೆ. ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?”


“ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ.


ನಾನು ಅಪರಾಧಿಯಲ್ಲವೆಂದು ನಿಮಗೆ ಗೊತ್ತಿದೆ, ನಿಮ್ಮ ಕೈಯಿಂದ ತಪ್ಪಿಸುವವರು ಯಾರೂ ಇಲ್ಲವೆಂದೂ ನಿಮಗೆ ಗೊತ್ತಿದೆಯಲ್ಲವೇ?


ಅವನ ಮಕ್ಕಳು ಭದ್ರತೆಯಿಲ್ಲದವರಾಗುವರು; ಬಿಡಿಸತಕ್ಕವರಿಲ್ಲದೆ ಅವರು ನ್ಯಾಯಸ್ಥಾನದಲ್ಲಿ ಸೋತುಹೋಗುವರು.


ಆದರೆ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ಯ ದಾಸನಾದ ಟೋಬೀಯನೂ, ಅರಬಿಯನಾದ ಗೆಷೆಮನೂ ಇದನ್ನು ಕೇಳಿದಾಗ, ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ, “ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರುಗಿಬೀಳುವಿರೋ?” ಎಂದರು.


ನಿಮ್ಮ ಮಧ್ಯದಲ್ಲಿರುವ ಪರದೇಶದವರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುವರು. ನೀವಾದರೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.


ನಂತರ ಅವನು ಹೀಗೆಂದನು, “ಕಾನಾನನು ಶಾಪಗ್ರಸ್ತನಾಗಲಿ, ಅವನು ತನ್ನ ಸಹೋದರರಿಗೆ ದಾಸಾನುದಾಸನಾಗಿರಲಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು