Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಮತ್ತೆ ನಾನು ಸೂರ್ಯನ ಕೆಳಗೆ ವ್ಯರ್ಥವಾದದ್ಡನ್ನು ಕಂಡೆನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ನಾನು ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆ. ಒಬ್ಬಂಟಿಗನಾದ ಮನುಷ್ಯನೊಬ್ಬ ಇದ್ದ. ಅವನಿಗೆ ಅಣ್ಣತಮ್ಮಂದಿರು ಇರಲಿಲ್ಲ. ಮಕ್ಕಳುಮರಿ ಇರಲಿಲ್ಲ. ಆದರೂ ಅವನ ದುಡಿಮೆಗೆ ಎಲ್ಲೆ ಇರಲಿಲ್ಲ. ಆಸ್ತಿಪಾಸ್ತಿಯಿಂದ ಅವನ ಕಣ್ಣಿಗೆ ತೃಪ್ತಿ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಲೋಕದಲ್ಲಿ ಮತ್ತೊಂದು ವ್ಯರ್ಥವನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:7
5 ತಿಳಿವುಗಳ ಹೋಲಿಕೆ  

ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.


ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.”


ಆಗ ದೇವರು ಅವರ ದಿವಸಗಳನ್ನು ವ್ಯರ್ಥವಾಗಿಯೂ ಅವರ ವರ್ಷಗಳನ್ನು ಕಳವಳದಲ್ಲಿಯೂ ಕಳೆಯ ಹೋಗಲು ಅನುಮತಿಸಿದರು.


ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಿಂದ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.


ಜೊತೆಗಾರನಿಲ್ಲದೆ ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದನು. ಅವನಿಗೆ ಮಗನಾಗಲಿ, ಸಹೋದರನಾಗಲಿ ಇರಲಿಲ್ಲ. ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ತನ್ನ ಸಂಪತ್ತಿನಿಂದ ಅವನ ಕಣ್ಣು ತೃಪ್ತಿ ಹೊಂದಿರಲಿಲ್ಲ. ಅವನು, “ನಾನು ಸುಖಸಂತೋಷವನ್ನು ತೊರೆದು, ಯಾರಿಗೋಸ್ಕರ ಕಷ್ಟಪಡುತ್ತಲೇ ಇದ್ದೇನೆ?” ಎಂದುಕೊಂಡನು. ಇದು ಕೂಡ ವ್ಯರ್ಥವೇ, ಪ್ರಯಾಸದ ಕೆಲಸವೇ ಸರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು