Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:17 - ಕನ್ನಡ ಸಮಕಾಲಿಕ ಅನುವಾದ

17 ಹುಚ್ಚರನ್ನು ಆಳುವವನ ಕೂಗಾಟಕ್ಕಿಂತಲೂ ಜ್ಞಾನಿಯ ಸಮಾಧಾನದ ಮಾತಿಗೆ ಮಹತ್ವ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹುಚ್ಚರನ್ನು ಆಳುವವನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ಕಿವಿಗೆ ಕೇಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹುಚ್ಚರ ಕೂಟದಲ್ಲಿ ಕೇಳಿಬರುವ ಅಧ್ಯಕ್ಷನ ಕೂಗಾಟಕ್ಕಿಂತ ಜ್ಞಾನಿಯ ಮೆಲ್ಲನೆಯ ಮಾತು ಕಿವಿಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹುಚ್ಚರೊಡೆಯನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ಕಿವಿಗೆ ಅಂಟುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಜ್ಞಾನಿಯ ಮೆಲ್ಲನೆಯ ಮಾತುಗಳು ಮೂಢನಾದ ಅಧಿಪತಿಯು ಕೂಗಿಹೇಳಿದ ಮಾತುಗಳಿಗಿಂತಲೂ ಎಷ್ಟೋ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:17
10 ತಿಳಿವುಗಳ ಹೋಲಿಕೆ  

ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ, ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.


ಏಕೆಂದರೆ ಮನುಷ್ಯನ ಕೋಪವು ದೇವರು ಬಯಸುವ ನೀತಿಯ ಜೀವನವನ್ನು ತರುವುದಿಲ್ಲ.


ಅವನು ಕೂಗುವುದಿಲ್ಲ, ಶಬ್ದವನ್ನು ಎತ್ತುವುದಿಲ್ಲ, ಬೀದಿಗಳಲ್ಲಿ ತನ್ನ ಧ್ವನಿಯನ್ನು ಕೇಳಗೊಡಿಸುವುದಿಲ್ಲ.


ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಈತನು ಬಿಟ್ಟುಕೊಡುವುದಿಲ್ಲ, ಮನಗುಂದುವುದಿಲ್ಲ, ದ್ವೀಪಗಳು ಈತನ ಬೋಧನೆಗೆ ಎದುರುನೋಡುವುವು.”


ಮೂಢರ ಹಾಡನ್ನು ಕೇಳುವುದಕ್ಕಿಂತ, ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು.


ಜ್ಞಾನಿಯ ಮಾತುಗಳು ಹಿತಕರ. ಆದರೆ ಬುದ್ಧಿಹೀನನ ಮಾತುಗಳು ಅವನಿಗೆ ವಿನಾಶಕರ.


ಇದನ್ನು ಹೇಳಿ ಅವನು ಜನಸಮೂಹವನ್ನು ಚದರಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು