Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:10 - ಕನ್ನಡ ಸಮಕಾಲಿಕ ಅನುವಾದ

10 ಅಂತೂ ಕೊನೆಯದಾಗಿ ನನ್ನ ಬಗ್ಗೆ ನಿಮಗಿರುವ ಆಸಕ್ತಿಯು ಪುನಃ ಚಿಗುರಿದ್ದಕ್ಕಾಗಿ ಕರ್ತ ದೇವರಲ್ಲಿ ಬಹಳವಾಗಿ ಆನಂದಿಸುತ್ತೇನೆ. ನೀವು ನನ್ನ ಬಗ್ಗೆ ಆಸಕ್ತಿ ಮೊದಲಿನಿಂದ ಹೊಂದಿದ್ದರೂ ಅದನ್ನು ತೋರಿಸಲು ನಿಮಗೆ ಸೂಕ್ತ ಅವಕಾಶ ಸಿಕ್ಕಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ಬಗ್ಗೆ ನಿಮಗಿರುವ ಮಮತೆಯು ಇಷ್ಟು ದಿನಗಳಾದ ಮೇಲೆ ಪುನಃ ಅರಳಿದ್ದಕ್ಕೆ ಪ್ರಭುವಿನಲ್ಲಿ ನಾನು ಬಹಳ ಸಂತೋಷಪಡುತ್ತೇನೆ. ಇಂಥ ಮಮತೆ ನಿಮಗೆ ಮೊದಲಿನಿಂದ ಇತ್ತಾದರೂ ಅದನ್ನು ವ್ಯಕ್ತಪಡಿಲು ನಿಮಗೆ ಸೂಕ್ತ ಸಂದರ್ಭ ಒದಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ವಿಷಯವಾದ ನಿಮ್ಮ ಯೋಚನೆಯೆಂಬ ಬಳ್ಳಿಯು ಇಷ್ಟು ದಿವಸಗಳಾದ ಮೇಲೆ ಪುನಃ ಚಿಗುರಿದ್ದಕ್ಕೆ ನಾನು ಕರ್ತನ ನಿವಿುತ್ತ ಬಹಳವಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ನಿಜವಾಗಿ ಇರುತ್ತಿದ್ದರೂ ಇದುವರೆಗೆ ಅದರ ಪ್ರಕಾರ ಮಾಡುವದಕ್ಕೆ ಸಂದರ್ಭ ಸಿಕ್ಕಲಿಲ್ಲವೇನೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಮೇಲೆ ನಿಮಗಿರುವ ಚಿಂತೆಯನ್ನು ನೀವು ಮತ್ತೆ ತೋರಿಸಿದ್ದಕ್ಕಾಗಿ ನಾನು ಪ್ರಭುವಿನಲ್ಲಿ ಬಹು ಸಂತೋಷಪಡುತ್ತೇನೆ. ನೀವು ನನ್ನ ಬಗ್ಗೆ ಚಿಂತಿಸುತ್ತಲೇ ಇದ್ದೀರಿ. ಆದರೆ ಅದನ್ನು ತೋರಿಸಲು ನಿಮಗೆ ಅವಕಾಶವೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅತ್ತಾ ತರಿಬಿ ಮಾಜ್ಯಾ ವಿಶಯಾತ್ ತುಮಿ ಚಿಂತುಲ್ಲ್ಯಾಸಿ ಮನುನ್ ದಾಕ್ವುನ್ ದಿಲ್ಲ್ಯಾಸಾಟ್ನಿ ಮಿಯಾ ಧನಿಯಾಕ್ಡೆ ಲೈ ಖುಶಿ ಹೊತಾ, ತುಮಿ ಹ್ಯಾ ವಿಶಯಾತ್ ಚಿಂತುನ್ ರ್‍ಹಾಲ್ಯಾರ್‍ಬಿ ತುಮ್ಕಾ ಅವಕಾಸ್ ಗಾವ್ಕ್ ನಸಲ್ಲೊ ಕಾಯ್ಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:10
11 ತಿಳಿವುಗಳ ಹೋಲಿಕೆ  

ನಾನು ನಿಮ್ಮಲ್ಲಿದ್ದಾಗ, ನನಗೆ ಕೊರತೆಯಾದಾಗ, ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಏಕೆಂದರೆ, ಮಕೆದೋನ್ಯದಿಂದ ಬಂದಿದ್ದ ಸಹೋದರರು ನನ್ನ ಅವಶ್ಯಕತೆಯನ್ನು ಪೂರೈಸಿದರು. ಹೀಗೆ ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಇನ್ನು ಮುಂದೆಯೂ ಭಾರವಾಗಿರುವುದಿಲ್ಲ.


ವಾಕ್ಯದಲ್ಲಿ ಉಪದೇಶ ಹೊಂದುವವನು, ಉಪದೇಶ ಮಾಡುವವನೊಂದಿಗೆ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


ನಾನು ನಿಮ್ಮನ್ನು ನೆನೆಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಆದ್ದರಿಂದ ನಮಗೆ ಸಮಯವಿರಲಾಗಿ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ. ಮುಖ್ಯವಾಗಿ ವಿಶ್ವಾಸಿಗಳ ಕುಟುಂಬದವರಿಗೆ ಮಾಡೋಣ.


ಸತ್ಯಮಾತುಗಳಿಂದಲೂ, ದೇವರ ಶಕ್ತಿಯಿಂದಲೂ, ಎಡಬಲಗೈಗಳಲ್ಲಿ ನೀತಿಯ ಆಯುಧಗಳೂ


ನಿಮ್ಮ ಜನರು ನಿಮ್ಮಲ್ಲಿ ಸಂತೋಷಪಡುವಂತೆ ನೀವು ತಿರುಗಿ ನಮ್ಮನ್ನು ಉಜ್ಜೀವಿಸುವುದಿಲ್ಲವೋ?


ಅವನು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಹಾಗಿದ್ದನು. ನೀವು ನನಗೆ ಮಾಡಲು ಸಾಧ್ಯವಾಗದೆ ಹೋದ ಸಹಾಯವನ್ನು ತಾನೇ ಪೂರ್ತಿ ಮಾಡುವುದಕ್ಕಾಗಿ, ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಗುರಿಪಡಿಸಿಕೊಂಡನು.


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು, ಕ್ರಿಸ್ತ ಯೇಸುವಿನಲ್ಲಿರುವ ಫಿಲಿಪ್ಪಿಯ ದೇವರ ಪರಿಶುದ್ಧರೆಲ್ಲರಿಗೂ, ಅವರೊಂದಿಗಿರುವ ಮೇಲ್ವಿಚಾರಕರಿಗೂ ಸಭಾಸೇವಕರಿಗೂ ಬರೆಯುವ ಪತ್ರ:


ಆತನ ನೆರಳಿನಲ್ಲಿ ಜನರು ವಾಸಿಸುವರು, ಧಾನ್ಯದ ಹಾಗೆ ಜೀವಿಸುವರು, ದ್ರಾಕ್ಷಿಬಳ್ಳಿಯ ಹಾಗೆ ಫಲಪ್ರದವಾಗುವರು. ಇಸ್ರಾಯೇಲಿನ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಇರುವುದು.


ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ, ಅವರು ಯೆಹೋವ ದೇವರನ್ನೂ ಸ್ತುತಿಸಿದರು, ಅವರ ಜನರಾದ ಇಸ್ರಾಯೇಲರನ್ನೂ ಆಶೀರ್ವದಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು