Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:27 - ಕನ್ನಡ ಸಮಕಾಲಿಕ ಅನುವಾದ

27 ನಾನು ನಿಮಗೆ ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ. ನೀವು ಕಿವಿಯಲ್ಲಿ ಕೇಳುವುದನ್ನು ಮಾಳಿಗೆಯ ಮೇಲೆ ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಾನು ಕತ್ತಲಲ್ಲಿ ನಿಮಗೆ ಹೇಳುವದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಕತ್ತಲೆಯಲ್ಲಿ (ರಹಸ್ಯವಾಗಿ) ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದೇನೆ. ಆದರೆ ನೀವು ಈ ಸಂಗತಿಗಳನ್ನು ಬೆಳಕಿನಲ್ಲಿ ಹೇಳಬೇಕೆಂಬುದು ನನ್ನ ಇಷ್ಟ. ನಾನು ಈ ವಿಷಯಗಳನ್ನು ನಿಮಗೆ ಮೆಲ್ಲಗೆ ಹೇಳುತ್ತಿದ್ದೇನೆ. ಆದರೆ ನೀವು ಈ ವಿಷಯಗಳನ್ನು ಜನರಿಗೆಲ್ಲ ಗಟ್ಟಿಯಾಗಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಿಯಾ ಕಾಯ್ ಕಾಳ್ಕಾತ್ ಸಾಂಗುಕ್ ಲಾಗ್ಲಾ, ತೆ ತುಮಿ ದಿಸಾಚ್ಯಾ ಮೊಟ್ಯಾ ಉಜ್ವೊಡಾತ್ ಸಾಂಗುಕ್ ಪಾಜೆ, ಅನಿ ಜೆ ಕಾಯ್ ತುಮಿ ಕಡೆಕ್ ಎಗ್ಳೆಚ್ ಹೊತ್ತ್ಯಾ ತನ್ನಾ ಆಯ್ಕುಲ್ಯಾಶಿ ತೆ ತುಮಿ ಹುಜರಾತಿ ಸಗ್ಳ್ಯಾ ಲೊಕಾಕ್ನಿ ಇದ್ರಾಕ್ ಸಾಂಗುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:27
16 ತಿಳಿವುಗಳ ಹೋಲಿಕೆ  

“ಹೋಗಿರಿ, ದೇವಾಲಯದ ಅಂಗಳದಲ್ಲಿ ನಿಂತುಕೊಂಡು, ಈ ಜೀವವಾಕ್ಯಗಳನ್ನೆಲ್ಲಾ ಜನರಿಗೆ ಬೋಧಿಸಿರಿ,” ಎಂದು ಹೇಳಿದನು.


ಆದರೆ ಸತ್ಯದ ಆತ್ಮ ಬಂದಾಗ ಅವರು ನಿಮ್ಮನ್ನು ಎಲ್ಲಾ ಸತ್ಯದೊಳಗೆ ನಡೆಸುವರು. ಅವರು ತಮ್ಮಷ್ಟಕ್ಕೆ ತಾವೇ ಮಾತನಾಡದೆ ತಾವು ಕೇಳಿದವುಗಳನ್ನೇ ಮಾತನಾಡುವರು. ಮುಂದೆ ನಡೆಯಲಿರುವ ವಿಷಯಗಳನ್ನು ಅವರು ನಿಮಗೆ ಪ್ರಕಟಿಸುವರು.


“ನೀವು ನಂಬಿಕೆಯಲ್ಲಿ ಎಡವಿಬಿದ್ದು ಹೋಗಬಾರದೆಂದು ನಾನು ಇವುಗಳನ್ನು ಹೇಳಿದ್ದೇನೆ.


ಅವನು, “ಈ ಹೆಸರಿನಲ್ಲಿ ಉಪದೇಶ ಮಾಡಬಾರದೆಂದು ನಾವು ನಿಮಗೆ ಕಟ್ಟುನಿಟ್ಟಾಗಿ ಅಪ್ಪಣೆಕೊಟ್ಟೆವು. ಇಗೋ ನೀವಾದರೋ ನಿಮ್ಮ ಬೋಧನೆಯಿಂದ ಇಡೀ ಯೆರೂಸಲೇಮನ್ನು ತುಂಬಿಸಿರುವಿರಿ. ಅಲ್ಲದೆ ಈ ಮನುಷ್ಯನನ್ನು ಕೊಂದು ರಕ್ತ ಸುರಿಸಿದ ಅಪರಾಧಕ್ಕೆ ನಮ್ಮನ್ನು ನೀವು ಹೊಣೆಮಾಡಲು ಉದ್ದೇಶಿಸಿದ್ದೀರಿ,” ಎಂದು ಹೇಳಿದನು.


ಆಗ ಶಿಷ್ಯರು ಯೇಸುವಿಗೆ, “ಇಗೋ, ಈಗ ನೀವು ಸಾಮ್ಯಗಳಿಂದ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತಿದ್ದೀರಿ.


“ಇವುಗಳನ್ನು ನಾನು ಸೂಚಕವಾಗಿ ನಿಮ್ಮೊಡನೆ ಮಾತನಾಡಿದ್ದೇನೆ. ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯವಾಗಿ ನಿಮಗೆ ಸ್ಪಷ್ಟವಾಗಿ ಪ್ರಕಟಿಸುವ ಗಳಿಗೆಯು ಬರುತ್ತದೆ.


ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವುದಕ್ಕೆ ನಿಮಗೆ ಅನುಮತಿಸಲಾಗಿದೆ, ಆದರೆ ಉಳಿದವರಿಗೆ, “ ‘ಅವರು ಕಣ್ಣಾರೆ ನೋಡಿದರೂ ಕಾಣದಂತೆಯೂ; ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯಗಳಲ್ಲಿ ಮರೆಯಾಗಿವೆ.’


ಇಂಥಾ ನಿರೀಕ್ಷೆಯು ನಮಗಿರುವುದರಿಂದ ನಾವು ಬಹಳ ಧೈರ್ಯಶಾಲಿಗಳಾಗಿದ್ದೇವೆ.


ಆದ್ದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ದೇವಭಕ್ತಿಯುಳ್ಳ ಗ್ರೀಕರೊಂದಿಗೂ ಅಲ್ಲದೆ ಬಹಿರಂಗ ಸಂತೆಪೇಟೆ ಸ್ಥಳದಲ್ಲಿ ದಿನದಿನವೂ ಬರುತ್ತಿದ್ದ ಜನರೊಂದಿಗೂ ಚರ್ಚೆ ಮಾಡುತ್ತಿದ್ದನು.


ದಿವ್ಯ ದರ್ಶನದ ತಗ್ಗಿನ ವಿಷಯವಾದ ಪ್ರವಾದನೆ: ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?


ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತೆಗೆದುಕೊಳ್ಳುವುದಕ್ಕೆ ಕೆಳಗೆ ಇಳಿಯದಿರಲಿ.


ಆದ್ದರಿಂದ ನೀವು ಕತ್ತಲೆಯಲ್ಲಿ ಯಾವುದನ್ನು ಹೇಳಿದ್ದೀರೋ ಅದು ಬೆಳಕಿನಲ್ಲಿ ಕೇಳಲಾಗುವುದು, ಕೋಣೆಗಳೊಳಗೆ ನೀವು ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು