Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:34 - ಕನ್ನಡ ಸಮಕಾಲಿಕ ಅನುವಾದ

34 “ನಾನು ಭೂಮಿಯ ಮೇಲೆ ಸಮಾಧಾನವನ್ನು ತರಲು ಬಂದೆನೆಂದು ಭಾವಿಸಬೇಡಿರಿ. ಸಮಾಧಾನವನ್ನಲ್ಲ, ಖಡ್ಗವನ್ನು ತರಲು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 “ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವುದಕ್ಕೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 “ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆನೆಂದು ಭಾವಿಸಬೇಡಿ; ಸಮಾಧಾನವನ್ನಲ್ಲ, ಛೇದಿಸುವ ಖಡ್ಗವನ್ನು ತರಲು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಭೂಲೋಕದ ಮೇಲೆ ಸಮಾಧಾನ ಹುಟ್ಟಿಸುವದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವದಕ್ಕೆ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ಭೂಲೋಕದಲ್ಲಿ ಶಾಂತಿಯನ್ನು ಉಂಟುಮಾಡಲು ನಾನು ಬಂದಿದ್ದೇನೆಂದು ಯೋಚಿಸಬೇಡಿ. ನಾನು ಶಾಂತಿಯನ್ನು ಉಂಟುಮಾಡಲು ಬರಲಿಲ್ಲ, ಖಡ್ಗ ಹಾಕಲು ಬಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 “ಮಿಯಾ ಹ್ಯಾ ಜಗಾತ್ ಸಮಾದಾನ್ ಹಾನುಕ್ ಯೆಲಾ ಮನುನ್ ಯವ್ಜುನಕಾಶಿ, ಸಮಾದಾನ್ ನ್ಹಯ್ ಎಕಾಮೆಕಾಚ್ಯಾಮದ್ದಿ ಆಗ್ ಲಾವುಕ್ ಮನುನ್ ಯೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:34
9 ತಿಳಿವುಗಳ ಹೋಲಿಕೆ  

ಆದರೆ ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯಗಳಾದವು. ಕೆಲವರು ಯೆಹೂದ್ಯರ ಪರವಾದರು, ಇನ್ನೂ ಕೆಲವರು ಅಪೊಸ್ತಲರ ಪರವಾದರು.


ಆದರೆ ನಂಬಲು ನಿರಾಕರಿಸಿದ ಯೆಹೂದ್ಯರು ಯೆಹೂದ್ಯರಲ್ಲದವರ ಮನಸ್ಸನ್ನು ಕೆಡಿಸಿ, ಸಹೋದರರ ಮೇಲೆ ವಿರೋಧ ಭಾವನೆ ಹುಟ್ಟಿಸಿದರು.


ನನ್ನ ತಾಯಿಯೇ, ನನಗೆ ಕಷ್ಟ! ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ, ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ. ಆದರೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.


ಆಗ ಕೆಂಪು ಬಣ್ಣದ ಬೇರೊಂದು ಕುದುರೆಯು ಹೊರಟು ಬಂದಿತು. ಅದರ ಸವಾರನಿಗೆ ಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವುದಕ್ಕೂ ಅಧಿಕಾರವು ಕೊಡಲಾಗಿತ್ತು. ಅವನಿಗೆ ದೊಡ್ಡ ಕತ್ತಿಯು ಸಹ ಕೊಡಲಾಗಿತ್ತು.


ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲಿನ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವುದಕ್ಕೂ ಯೆಹೋವ ದೇವರು ಉಳಿಸಿದ ಜನಾಂಗಗಳು ಯಾವುವೆಂದರೆ:


ಪೌಲನು ಇದನ್ನು ಹೇಳಿದ ತರುವಾಯ ಯೆಹೂದ್ಯರು ತಮ್ಮತಮ್ಮಲ್ಲಿಯೇ ಕಟುವಾಗಿ ಚರ್ಚಿಸಿಕೊಳ್ಳುತ್ತಾ ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು