Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:13 - ಕನ್ನಡ ಸಮಕಾಲಿಕ ಅನುವಾದ

13 ಯೋಹಾನನ ಕಾಲದ ತನಕ ಮೋಶೆಯ ನಿಯಮ ಹಾಗು ಎಲ್ಲ ಪ್ರವಾದಿಗಳು ದೇವರ ರಾಜ್ಯವನ್ನು ಕುರಿತು ಪ್ರವಾದನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಲ್ಲಾ ಪ್ರವಾದಿಗಳೂ, ಧರ್ಮಶಾಸ್ತ್ರವು ಯೋಹಾನನ ತನಕ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೊವಾನ್ನನ ಕಾಲದ ತನಕ ಧರ್ಮಶಾಸ್ತ್ರ ಹಾಗು ಎಲ್ಲ ಪ್ರವಾದಿಗಳು ದೇವರ ಸಾಮ್ರಾಜ್ಯವನ್ನು ಕುರಿತು ಪ್ರವಾದನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪ್ರವಾದಿಗಳೆಲ್ಲರೂ ಧರ್ಮಶಾಸ್ತ್ರವೂ ಪ್ರವಾದಿಸುವದು ಯೋಹಾನನ ತನಕ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎಲ್ಲಾ ಪ್ರವಾದನೆಗಳು ಮತ್ತು ಮೋಶೆಯ ಧರ್ಮಶಾಸ್ತ್ರವು ಯೋಹಾನನು ಬರುವ ತನಕ ಪರಲೋಕರಾಜ್ಯದ ಕುರಿತಾಗಿ ಮುಂತಿಳಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜುವಾಂವಾಚ್ಯಾ ಕಾಲಾಪತರ್ ಸಗ್ಳ್ಯಾ ಪ್ರವಾದ್ಯಾನಿ ಅನಿ ಮೊಯ್ಜೆಚ್ಯಾ ಖಾಯ್ದ್ಯಾನಿ ದೆವಾಚ್ಯಾ ರಾಜಾಚ್ಯಾ ವಿಶಯಾತುಚ್ ಬೊಲ್ಲ್ಯಾನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:13
10 ತಿಳಿವುಗಳ ಹೋಲಿಕೆ  

ಆದರೆ ಈಗ ನಿಯಮವಿಲ್ಲದೆ ದೇವರ ನೀತಿಯು ಪ್ರಕಟವಾಗಿದೆ. ಅದಕ್ಕೆ ನಿಯಮವೂ ಪ್ರವಾದಿಗಳೂ ಸಾಕ್ಷಿಕೊಡುತ್ತಾರೆ.


ಯೆರೂಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಯೇಸುವನ್ನು ಯಾರೆಂದು ಗುರುತಿಸಿಲಿಲ್ಲ. ಆದರೂ ಅವರು ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನೂ ಗ್ರಹಿಸಲಿಲ್ಲ. ಅವರು ಯೇಸುವನ್ನು ಅಪರಾಧಿಯೆಂದು ತೀರ್ಪು ಮಾಡಿ, ಪ್ರವಾದಿಗಳ ವಾಕ್ಯಗಳನ್ನು ನೆರವೇರಿಸಿದರು.


ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳಿಂದ ಆರಂಭಿಸಿ, ಪವಿತ್ರ ವೇದಗಳಲ್ಲಿ ತನ್ನ ವಿಷಯವಾಗಿ ಬರೆದವುಗಳನ್ನು ಯೇಸು ಅವರಿಗೆ ವಿವರಿಸಿದರು.


ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಯರ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಯರ ಕಡೆಗೂ ತಿರುಗಿಸುವನು.”


ಸ್ನಾನಿಕನಾದ ಯೋಹಾನನ ದಿನಗಳಿಂದ ಇದುವರೆಗೆ, ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಒಳಗಾಗಿದೆ, ಬಲಾತ್ಕಾರಿಗಳು ಅದನ್ನು ಬಲವಂತವಾಗಿ ತೆಗೆದುಕೊಳ್ಳುತ್ತಾರೆ.


ನೀವು ಇದನ್ನು ಸ್ವೀಕರಿಸುವುದಕ್ಕೆ ಮನಸ್ಸಿದ್ದರೆ, ಬರತಕ್ಕ ಎಲೀಯನು ಈ ಯೋಹಾನನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು