Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:4 - ಕನ್ನಡ ಸಮಕಾಲಿಕ ಅನುವಾದ

4 ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ತಾನಾಗಲಿ ತನ್ನ ಸಂಗಡಿಗರಾಗಲಿ, ತಿನ್ನುವುದಕ್ಕೆ ಧರ್ಮಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತಿನ್ನಲಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ಬೇರೆ ಯಾರು ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ಅವನು, ಅವನ ಸಂಗಡ ಇದ್ದವರು ತಿಂದನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ತಾನೇ ಆಗಲಿ, ಸಂಗಡಿಗರೇ ಆಗಲಿ, ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿನ್ನಲಿಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ದೇವರ ಮಂದಿರದೊಳಕ್ಕೆ ಹೋಗಿ ಯಾಜಕರು ಮಾತ್ರವೇ ಹೊರತು ತಾನಾಗಲಿ ತನ್ನ ಸಂಗಡ ಇದ್ದವರಾಗಲಿ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನು ತಿಂದನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದಾವೀದನು ದೇವರ ಮಂದಿರದೊಳಗೆ ಹೋದನು. ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ದಾವೀದನು ಮತ್ತು ಅವನೊಂದಿಗಿದ್ದ ಜನರು ತಿಂದರು. ಅವರು ಆ ರೊಟ್ಟಿಯನ್ನು ತಿನ್ನುವುದು ಧರ್ಮಶಾಸ್ತ್ರಕ್ಕೆ ವಿರೋಧವಾಗಿತ್ತು. ಅದನ್ನು ತಿನ್ನಲು ಯಾಜಕರಿಗೆ ಮಾತ್ರ ಅವಕಾಶವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೊ ದೆವಾಚ್ಯಾ ಗುಡಿತ್ ಗೆಲೊ. ಅನಿ ದೆವಾಕ್ ಭೆಟ್ವಲ್ಲ್ಯಾ ಭಾಕ್ರಿಯಾ ಯಾಜಕಾನಿ ಸೊಡುನ್ ಅನಿ ಕೊನ್‍ಬಿ ಖಾತಲೆ ನಾ ಮನುನ್ ಮೊಯ್ಜೆಚ್ಯಾ ಖಾಯ್ದ್ಯಾತ್ನಿ ಸಾಂಗಲ್ಲೆ ಹಾಯ್ ಜಾಲ್ಯಾರ್‍ಬಿ ತೆನಿ ಅನಿ ತೆಚ್ಯಾ ವಾಂಗ್ಡಿಯಾನಿ ತ್ಯಾ ಭಾಕ್ರಿಯಾ ಖಾಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:4
11 ತಿಳಿವುಗಳ ಹೋಲಿಕೆ  

ಮೇಜಿನ ಮೇಲೆ ನೈವೇದ್ಯದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.


ಮೋಶೆಯು ಆರೋನನಿಗೂ, ಅವನ ಪುತ್ರರಿಗೂ, “ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ. ಅದನ್ನು ಪ್ರತಿಷ್ಠಿತ ಬುಟ್ಟಿಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು. ನಾನು ಆಜ್ಞಾಪಿಸಿ ಹೇಳಿದಂತೆ, ‘ಆರೋನನು ಮತ್ತು ಅವನ ಪುತ್ರರು ಅದನ್ನು ತಿನ್ನಬೇಕು.’


ಯಾಜಕನು ದಾವೀದನಿಗೆ ಉತ್ತರವಾಗಿ, “ಪರಿಶುದ್ಧವಾಗಿಸಿದ ರೊಟ್ಟಿಯ ಹೊರತಾಗಿ, ನನ್ನ ಕೈಯಲ್ಲಿ ಸಾಧಾರಣವಾದ ಒಂದು ರೊಟ್ಟಿಯಾದರೂ ಇಲ್ಲ. ಆ ರೊಟ್ಟಿಗಳನ್ನು ಸ್ತ್ರೀಯರೊಂದಿಗೆ ಸಂಪರ್ಕ ಮಾಡದವರಿಗೆ ಕೊಡಬಹುದು,” ಎಂದನು.


ಆಗ ಯೆಹೋವ ದೇವರ ಸನ್ನಿಧಿಯಿಂದ ತೆಗೆಯಲಾದ ಸಮ್ಮುಖದ ರೊಟ್ಟಿಗಳ ಹೊರತು, ಬೇರೆ ರೊಟ್ಟಿ ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧವಾಗಿಸಿದ ರೊಟ್ಟಿಯನ್ನು ಕೊಟ್ಟನು. ಏಕೆಂದರೆ ಅವುಗಳನ್ನು ತೆಗೆದುಕೊಳ್ಳುವ ದಿನದಲ್ಲಿ ಅವುಗಳಿಗೆ ಬದಲಾಗಿ ಬಿಸಿ ರೊಟ್ಟಿಗಳನ್ನು ಇಡಲೇಬೇಕು.


ಅದಕ್ಕೆ ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೇ?


ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಉಲ್ಲಂಘಿಸಿದರೂ ನಿರ್ದೋಷಿಗಳಾಗಿದ್ದಾರೆಂದು ನೀವು ನಿಯಮದಲ್ಲಿ ಓದಲಿಲ್ಲವೇ?


ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ, ದೇವರ ಆಲಯದೊಳಗೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವುದಕ್ಕೆ ನಿಯಮ ಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತೆಗೆದುಕೊಂಡು ತಿಂದು, ತನ್ನ ಸಂಗಡಿಗರಿಗೂ ಕೊಟ್ಟನು,” ಎಂದರು.


ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ಬೇರೆಯವರು ತಿನ್ನುವುದಕ್ಕೆ ಮೋಶೆ ನಿಯಮಕ್ಕೆ ಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತೆಗೆದುಕೊಂಡು ತಿಂದು, ತನ್ನ ಸಂಗಡಿಗರಿಗೂ ಕೊಟ್ಟನಲ್ಲವೇ” ಎಂದರು.


ಅದರೊಳಗೆ ಒಂದು ಗುಡಾರವು ಕಟ್ಟಲಾಗಿತ್ತು. ಅದರ ಪ್ರಥಮ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು. ಅದು ಪವಿತ್ರ ಸ್ಥಳ ಎಂದು ಕರೆಯಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು